AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಸ್ಫೋಟಕ್ಕೆ ತಾಯಿ ಮತ್ತು ಇಬ್ಬರು ಅವಳಿ ಮಕ್ಕಳು ಉಸಿರುಗಟ್ಟಿ ಸಾವು!

ಚೆನ್ನೈ: ಮೊಬೈಲ್ ಚಾರ್ಜ್ ಮಾಡುವಾಗ ಸ್ಫೋಟಗೊಂಡ ಪರಿಣಾಮ ಮಹಿಳೆ ಮತ್ತು ಆಕೆಯ ಇಬ್ಬರು ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದೆ. ತಮಿಳುನಾಡಿನ ಕರೂರು ಪಟ್ಟಣದ ಸಮೀಪದ ರಾಯನೂರು ಎನ್ನುವ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮುತ್ತುಲಕ್ಷ್ಮಿ ಎಂಬ ಟೀ ಸ್ಟಾಲ್ ನಡೆಸುತ್ತಿದ್ದ ಮಹಿಳೆ ತನ್ನ ಮೊಬೈಲ್‌ ಅನ್ನು ಚಾರ್ಜ್‌ಗಿಟ್ಟು ಮಲಗಿದ್ದಾಳೆ. ಆದ್ರೆ ಚಾರ್ಜ್ ಆಗುತ್ತಿದ್ದ ಮೊಬೈಲ್ ಅದ್ಹೇಗೋ ಸ್ಫೋಟಗೊಂಡಿದ್ದು ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಆಕೆಯ  ಮೂರು ವರ್ಷದ ಅವಳಿ ಮಕ್ಕಳು ಹೊಗೆಯಿಂದಾಗಿ ಗಂಭೀರವಾಗಿ ಅಸ್ತವ್ಯಸ್ತಗೊಂಡು ಆಸ್ಪತ್ರೆಗೆ […]

ಮೊಬೈಲ್ ಸ್ಫೋಟಕ್ಕೆ ತಾಯಿ ಮತ್ತು ಇಬ್ಬರು ಅವಳಿ ಮಕ್ಕಳು ಉಸಿರುಗಟ್ಟಿ ಸಾವು!
Follow us
Guru
| Updated By: ಸಾಧು ಶ್ರೀನಾಥ್​

Updated on: Aug 11, 2020 | 11:30 AM

ಚೆನ್ನೈ: ಮೊಬೈಲ್ ಚಾರ್ಜ್ ಮಾಡುವಾಗ ಸ್ಫೋಟಗೊಂಡ ಪರಿಣಾಮ ಮಹಿಳೆ ಮತ್ತು ಆಕೆಯ ಇಬ್ಬರು ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದೆ.

ತಮಿಳುನಾಡಿನ ಕರೂರು ಪಟ್ಟಣದ ಸಮೀಪದ ರಾಯನೂರು ಎನ್ನುವ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮುತ್ತುಲಕ್ಷ್ಮಿ ಎಂಬ ಟೀ ಸ್ಟಾಲ್ ನಡೆಸುತ್ತಿದ್ದ ಮಹಿಳೆ ತನ್ನ ಮೊಬೈಲ್‌ ಅನ್ನು ಚಾರ್ಜ್‌ಗಿಟ್ಟು ಮಲಗಿದ್ದಾಳೆ. ಆದ್ರೆ ಚಾರ್ಜ್ ಆಗುತ್ತಿದ್ದ ಮೊಬೈಲ್ ಅದ್ಹೇಗೋ ಸ್ಫೋಟಗೊಂಡಿದ್ದು ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ.

ಆಕೆಯ  ಮೂರು ವರ್ಷದ ಅವಳಿ ಮಕ್ಕಳು ಹೊಗೆಯಿಂದಾಗಿ ಗಂಭೀರವಾಗಿ ಅಸ್ತವ್ಯಸ್ತಗೊಂಡು ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳದಿದ್ದಾರೆ. ಈ ಘಟನೆ ಸಂಭವಿಸಿದಾಗ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲವೆಂದು ತಿಳಿದು ಬಂದಿದೆ. ಮನೆಯಿಂದ ಹೊಗೆ ಬರುವುದನ್ನು ನೋಡಿ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ