AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂವರ ಬದುಕನ್ನೇ ನುಂಗಿದ ಆರ್ಥಿಕ ಸಮಸ್ಯೆ.. ಮದುವೆ ಮಾಡಲಾಗದೆ ತಾಯಿ, ಮಕ್ಕಳು ಆತ್ಮಹತ್ಯೆ

ತನ್ನ ಇಬ್ಬರು‌ ಹೆಣ್ಣು ಮಕ್ಕಳೊಂದಿಗೆ ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಖಮ್ಮಂನಲ್ಲಿ ನಡೆದಿದೆ.

ಮೂವರ ಬದುಕನ್ನೇ ನುಂಗಿದ ಆರ್ಥಿಕ ಸಮಸ್ಯೆ.. ಮದುವೆ ಮಾಡಲಾಗದೆ ತಾಯಿ, ಮಕ್ಕಳು ಆತ್ಮಹತ್ಯೆ
ಇಬ್ಬರು ಹೆಣ್ಣುಮಕ್ಕಳ ಜತೆ ತಾಯಿ ಆತ್ಮಹತ್ಯೆ
ಆಯೇಷಾ ಬಾನು
ಆಯೇಷಾ ಬಾನು|

Updated on:Dec 10, 2020 | 9:15 AM

Share

ತೆಲಂಗಾಣ: ಹುಟ್ಟಿಸಿದ ದೇವರು ಹುಲ್ಲು ಮೇಯಿಸದೆ ಇರುತ್ತಾನೆಯೇ? ಎಂಬ ಸುಪ್ರಸಿದ್ಧ ಗಾದೆ ಮಾತಿದೆ. ಆದರೆ ಕೆಲವೊಮ್ಮೆ ನಮ್ಮ ಪರಿಸ್ಥಿತಿ ಹೇಗಾಗುತ್ತೇ ಅಂದ್ರೆ ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ ಎಲ್ಲವೂ ಮರೆಯಾಗಿ ಬರೀ ಕಷ್ಟಗಳ ಸಾಲೇ ಎದುರಿಗೆ ನಿಂತಿರುತ್ತೆ. ಇದನ್ನ ಹಿಮ್ಮೆಟ್ಟಿಸಿ ಬಾಳು ನಡೆಸುವುದು ಕತ್ತಲಲ್ಲಿ ಸೂಜಿ ಹುಡಿಕಿದಂತೆ. ಆಗ ದೇವರ ಮೇಲಿನ ನಂಬಿಕೆ ದೂರವಾಗಿ ಸಾವು, ಆತ್ಮಹತ್ಯೆ ಜೊತೆಯಾಗುತ್ತೆ.

ಇಲ್ಲೂ ಕೂಡ ಅದೇ ರೀತಿಯಾಗಿದೆ. ಹೆತ್ತ ತಾಯಿ ಮಕ್ಕಳಿಗೆ ಧೈರ್ಯ ಹೇಳಿ ಬದುಕುವ ಆಸೆಯನ್ನು ಹುಟ್ಟಿಸಬೇಕು. ಆದರೆ ತನ್ನ ಸ್ವಂತ ಮಕ್ಕಳಿಗೆ ಸಾವಿನ ದಾರಿ ತೋರಿಸಿ ತಾನೂ ಪಯಣ ಬೆಳೆಸಿದ ಕರುಣಾಜನಕ ಘಟನೆ ತೆಲಂಗಾಣದ ಖಮ್ಮಂನಲ್ಲಿ ನಡೆದಿದೆ. ತಾಯಿ ತನ್ನ ಇಬ್ಬರು‌ ಹೆಣ್ಣು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗೋವಿಂದಮ್ಮ(48) ಮಕ್ಕಳಾದ ರಾಧಿಕಾ(30) ಮತ್ತು ರಮ್ಯ(28) ಆತ್ಮಹತ್ಯೆ ಮಾಡಿಕೊಂಡವರು.

ಹಣದ ಮುಂದೆ ಬದುಕು ಶೂನ್ಯ: ಇವರ ಈ ಸಾವಿಗೆ ಆರ್ಥಿಕ ಸಮಸ್ಯೆಯೇ ಕಾರಣ ಎನ್ನಲಾಗುತ್ತಿದೆ. ಜನವರಿಯಲ್ಲಿ ಹಿರಿಯ ಮಗಳು ರಾಧಿಕಾಳ ಮದುವೆ ಫಿಕ್ಸ್ ಆಗಿತ್ತು. ಆದರೆ ಕೊರೊನಾ ಎಫೆಕ್ಟ್​ನಿಂದ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದ ಕುಟುಂಬಕ್ಕೆ ಮದುವೆ ಮಾಡುವ ಶಕ್ತಿ ಇರಲಿಲ್ಲವಂತೆ. ಈ ಹಿನ್ನೆಲೆಯಲ್ಲಿ ಕ್ರಿಮಿನಾಶಕ ಸೇವಿಸಿ ತಾಯಿ ಮತ್ತು ಇಬ್ಬರು ಹೆಣ್ಣು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಬಾಬಾ ಆಮ್ಟೆ ಮೊಮ್ಮಗಳು ಡಾ. ಶೀತಲ್​ ಆತ್ಮಹತ್ಯೆ; ಕಳೆದ ವಾರದ ಫೇಸ್​ಬುಕ್ ಪೋಸ್ಟ್​, ಮುಂಜಾನೆಯ ಟ್ವೀಟ್​ ಏನು ಹೇಳತ್ತೆ?

Published On - 9:11 am, Thu, 10 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?