AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್‌ ಸಂಕಷ್ಟದಲ್ಲೂ 22222 ಅಡಿ ಶಿಖರದ ಮೇಲೆ ಭಾರತದ ಧ್ವಜ ಹಾರಿಸಿದ ಸೈನಿಕರು

ಹಿಮಾಚಲ ಪ್ರದೇಶ್‌: ಸೈನಿಕರೆಂದರೆ ದಿನದ 24 ಗಂಟೆ ಹಾಗೂ ವರ್ಷದ 365 ದಿನಗಳೂ ಸೈನಿಕರೇ. ಮಳೆಯೇ ಬರಲಿ, ಚಳಿಯೇ ಇರಲಿ ಅಥವಾ ಉರಿಯುವ ಬಿಸಿಲೇ ಇರಲಿ ಕರ್ತವ್ಯಕ್ಕೆ ಚ್ಯುತಿ ಬರದ ಹಾಗೆ ಅಂದು ಕೊಂಡದ್ದನ್ನು ಸಾಧಿಸಿ ತೋರಿಸುತ್ತಾರೆ. ಜಗತ್ತಿನ ಎಲ್ಲೆಡೆ ಕೊರೊನಾ ಮಾಹಾ ಮಾರಿಯ ಹಾವಳಿಯಿದ್ದರೂ ಕೂಡಾ ಅಂಜದೇ ಕೋವಿಡ್‌ ಸಮಯದಲ್ಲಿಯೇ ಯೋಜನೆಯಂತೆ ಕಾರ್ಯರೂಪಕ್ಕಿಳಿದ ಇಂಡೋ-ಟಿಬೇಟಿಯನ್‌ ಬಾರ್ಡರ್‌ ಪೊಲೀಸ್‌ ಪಡೆ, ಈಗ ವಿಶ್ವದ ಅತ್ಯಂತ ಎತ್ತರದ ಶಿಖರಗಳಲ್ಲಿ ಒಂದಾದ ಲಿಯೋ ಪಾರ್ಗಿಲ್‌ ಶಿಖರವನ್ನು ಏರಿದ್ದಾರೆ. ಕೋವಿಡ್‌ ಸಂಕಷ್ಟದ […]

ಕೋವಿಡ್‌ ಸಂಕಷ್ಟದಲ್ಲೂ 22222 ಅಡಿ ಶಿಖರದ ಮೇಲೆ ಭಾರತದ ಧ್ವಜ ಹಾರಿಸಿದ ಸೈನಿಕರು
Guru
| Edited By: |

Updated on:Sep 02, 2020 | 2:37 PM

Share

ಹಿಮಾಚಲ ಪ್ರದೇಶ್‌: ಸೈನಿಕರೆಂದರೆ ದಿನದ 24 ಗಂಟೆ ಹಾಗೂ ವರ್ಷದ 365 ದಿನಗಳೂ ಸೈನಿಕರೇ. ಮಳೆಯೇ ಬರಲಿ, ಚಳಿಯೇ ಇರಲಿ ಅಥವಾ ಉರಿಯುವ ಬಿಸಿಲೇ ಇರಲಿ ಕರ್ತವ್ಯಕ್ಕೆ ಚ್ಯುತಿ ಬರದ ಹಾಗೆ ಅಂದು ಕೊಂಡದ್ದನ್ನು ಸಾಧಿಸಿ ತೋರಿಸುತ್ತಾರೆ.

ಜಗತ್ತಿನ ಎಲ್ಲೆಡೆ ಕೊರೊನಾ ಮಾಹಾ ಮಾರಿಯ ಹಾವಳಿಯಿದ್ದರೂ ಕೂಡಾ ಅಂಜದೇ ಕೋವಿಡ್‌ ಸಮಯದಲ್ಲಿಯೇ ಯೋಜನೆಯಂತೆ ಕಾರ್ಯರೂಪಕ್ಕಿಳಿದ ಇಂಡೋ-ಟಿಬೇಟಿಯನ್‌ ಬಾರ್ಡರ್‌ ಪೊಲೀಸ್‌ ಪಡೆ, ಈಗ ವಿಶ್ವದ ಅತ್ಯಂತ ಎತ್ತರದ ಶಿಖರಗಳಲ್ಲಿ ಒಂದಾದ ಲಿಯೋ ಪಾರ್ಗಿಲ್‌ ಶಿಖರವನ್ನು ಏರಿದ್ದಾರೆ.

ಕೋವಿಡ್‌ ಸಂಕಷ್ಟದ ಸಮಯದಲ್ಲೂ ಈ ಸಾಧನೆ ಮಾಡಿದ ಮೊದಲ ಪರ್ವತಾರೋಹಿಗಳು ಎಂಬ ಹೆಮ್ಮೆ ಈಗ ಈ ಐಟಿಬಿಪಿ ಪಡೆಯದ್ದಾಗಿದೆ. 12 ಪರ್ವತಾರೋಹಿಗಳಿದ್ದ ತಂಡ ಆಗಸ್ಟ್‌ 31ರಂದು ಯಶಸ್ವಿಯಾಗಿ ಶಿಖರವನ್ನು ಏರುವ ಮೂಲಕ ಭಾರತದ ಕೀರ್ತಿ ದ್ವಜವನ್ನು 22,222 ಅಡಿ ಎತ್ತರದ ಪರ್ವತದ ಮೇಲೆ ಹಾರಿಸಿದ್ದಾರೆ.

Published On - 2:36 pm, Wed, 2 September 20

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು