AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್‌ ಸಂಕಷ್ಟದಲ್ಲೂ 22222 ಅಡಿ ಶಿಖರದ ಮೇಲೆ ಭಾರತದ ಧ್ವಜ ಹಾರಿಸಿದ ಸೈನಿಕರು

ಹಿಮಾಚಲ ಪ್ರದೇಶ್‌: ಸೈನಿಕರೆಂದರೆ ದಿನದ 24 ಗಂಟೆ ಹಾಗೂ ವರ್ಷದ 365 ದಿನಗಳೂ ಸೈನಿಕರೇ. ಮಳೆಯೇ ಬರಲಿ, ಚಳಿಯೇ ಇರಲಿ ಅಥವಾ ಉರಿಯುವ ಬಿಸಿಲೇ ಇರಲಿ ಕರ್ತವ್ಯಕ್ಕೆ ಚ್ಯುತಿ ಬರದ ಹಾಗೆ ಅಂದು ಕೊಂಡದ್ದನ್ನು ಸಾಧಿಸಿ ತೋರಿಸುತ್ತಾರೆ. ಜಗತ್ತಿನ ಎಲ್ಲೆಡೆ ಕೊರೊನಾ ಮಾಹಾ ಮಾರಿಯ ಹಾವಳಿಯಿದ್ದರೂ ಕೂಡಾ ಅಂಜದೇ ಕೋವಿಡ್‌ ಸಮಯದಲ್ಲಿಯೇ ಯೋಜನೆಯಂತೆ ಕಾರ್ಯರೂಪಕ್ಕಿಳಿದ ಇಂಡೋ-ಟಿಬೇಟಿಯನ್‌ ಬಾರ್ಡರ್‌ ಪೊಲೀಸ್‌ ಪಡೆ, ಈಗ ವಿಶ್ವದ ಅತ್ಯಂತ ಎತ್ತರದ ಶಿಖರಗಳಲ್ಲಿ ಒಂದಾದ ಲಿಯೋ ಪಾರ್ಗಿಲ್‌ ಶಿಖರವನ್ನು ಏರಿದ್ದಾರೆ. ಕೋವಿಡ್‌ ಸಂಕಷ್ಟದ […]

ಕೋವಿಡ್‌ ಸಂಕಷ್ಟದಲ್ಲೂ 22222 ಅಡಿ ಶಿಖರದ ಮೇಲೆ ಭಾರತದ ಧ್ವಜ ಹಾರಿಸಿದ ಸೈನಿಕರು
Guru
| Updated By: ಸಾಧು ಶ್ರೀನಾಥ್​|

Updated on:Sep 02, 2020 | 2:37 PM

Share

ಹಿಮಾಚಲ ಪ್ರದೇಶ್‌: ಸೈನಿಕರೆಂದರೆ ದಿನದ 24 ಗಂಟೆ ಹಾಗೂ ವರ್ಷದ 365 ದಿನಗಳೂ ಸೈನಿಕರೇ. ಮಳೆಯೇ ಬರಲಿ, ಚಳಿಯೇ ಇರಲಿ ಅಥವಾ ಉರಿಯುವ ಬಿಸಿಲೇ ಇರಲಿ ಕರ್ತವ್ಯಕ್ಕೆ ಚ್ಯುತಿ ಬರದ ಹಾಗೆ ಅಂದು ಕೊಂಡದ್ದನ್ನು ಸಾಧಿಸಿ ತೋರಿಸುತ್ತಾರೆ.

ಜಗತ್ತಿನ ಎಲ್ಲೆಡೆ ಕೊರೊನಾ ಮಾಹಾ ಮಾರಿಯ ಹಾವಳಿಯಿದ್ದರೂ ಕೂಡಾ ಅಂಜದೇ ಕೋವಿಡ್‌ ಸಮಯದಲ್ಲಿಯೇ ಯೋಜನೆಯಂತೆ ಕಾರ್ಯರೂಪಕ್ಕಿಳಿದ ಇಂಡೋ-ಟಿಬೇಟಿಯನ್‌ ಬಾರ್ಡರ್‌ ಪೊಲೀಸ್‌ ಪಡೆ, ಈಗ ವಿಶ್ವದ ಅತ್ಯಂತ ಎತ್ತರದ ಶಿಖರಗಳಲ್ಲಿ ಒಂದಾದ ಲಿಯೋ ಪಾರ್ಗಿಲ್‌ ಶಿಖರವನ್ನು ಏರಿದ್ದಾರೆ.

ಕೋವಿಡ್‌ ಸಂಕಷ್ಟದ ಸಮಯದಲ್ಲೂ ಈ ಸಾಧನೆ ಮಾಡಿದ ಮೊದಲ ಪರ್ವತಾರೋಹಿಗಳು ಎಂಬ ಹೆಮ್ಮೆ ಈಗ ಈ ಐಟಿಬಿಪಿ ಪಡೆಯದ್ದಾಗಿದೆ. 12 ಪರ್ವತಾರೋಹಿಗಳಿದ್ದ ತಂಡ ಆಗಸ್ಟ್‌ 31ರಂದು ಯಶಸ್ವಿಯಾಗಿ ಶಿಖರವನ್ನು ಏರುವ ಮೂಲಕ ಭಾರತದ ಕೀರ್ತಿ ದ್ವಜವನ್ನು 22,222 ಅಡಿ ಎತ್ತರದ ಪರ್ವತದ ಮೇಲೆ ಹಾರಿಸಿದ್ದಾರೆ.

Published On - 2:36 pm, Wed, 2 September 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ