AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tirumala Temple: ತಿರುಪತಿಯಲ್ಲಿ ಭಯೋತ್ಪಾದಕರ ಚಲನವಲನ? ಪೊಲೀಸರಿಗೆ ಮೇಲ್ ಅಲರ್ಟ್

ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯ ಐಟಿ ವಿಭಾಗವು ಮತ್ತೊಂದು ನಕಲಿ ವೆಬ್‌ಸೈಟ್ ಅನ್ನು ಗುರುತಿಸಿದ್ದು, ಅವರ ದೂರಿನ ಮೇರೆಗೆ ತಿರುಮಲ 1 ಟೌನ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

Tirumala Temple: ತಿರುಪತಿಯಲ್ಲಿ ಭಯೋತ್ಪಾದಕರ ಚಲನವಲನ? ಪೊಲೀಸರಿಗೆ ಮೇಲ್ ಅಲರ್ಟ್
ತಿರುಪತಿಯಲ್ಲಿ ಭಯೋತ್ಪಾದಕರ ಚಲನವಲನ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:May 02, 2023 | 10:20 AM

Share

ಆಂಧ್ರ ಪ್ರದೇಶದ (Andhra pradesh) ತಿರುಪತಿಯ (Tirupati) ತಿರುಮಲದಲ್ಲಿ ಭಯೋತ್ಪಾದಕರ (Terrorism) ಚಲನವಲನದ ಬಗ್ಗೆ ಮೇಲ್ ಬಂದಿದೆ. ಈ ಮೇಲ್ ಸಾಕಷ್ಟು ಕೋಲಾಹಲಕ್ಕೆ ಕಾರಣವಾಯಿತು. ಅಪರಿಚಿತ ದುಷ್ಕರ್ಮಿಗಳು ತಿರುಮಲ ತಿರುಪತಿ ದೇವಸ್ಥಾನಕ್ಕೆ (ಟಿಟಿಡಿ) ಮೇಲ್ ಕಳುಹಿಸಿದ್ದಾರೆ. ಮೇಲ್ ಬಂದ ತಕ್ಷಣ ಪೊಲೀಸರಿಗೆ ಮಾಹಿತಿ ರವಾನೆಯಾಗಿದೆ. ಟಿಟಿಡಿ (TTD) ವಿಜಿಲೆನ್ಸ್ ಮತ್ತು ಪೊಲೀಸರು ತಿರುಮಲದಲ್ಲಿ ಭಾರೀ ತಪಾಸಣೆ ನಡೆಸಿದ್ದಾರೆ. ಕೊನೆಗೂ ಅದು ನಕಲಿ ಮೇಲ್ ಎಂಬುದು ಗೊತ್ತಾಗುತ್ತಿದ್ದಂತೆ ಪೊಲೀಸರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ, ಈ ಮೇಲ್ ಗೆ ತಿರುಪತಿ ಎಸ್ಪಿ ಪರಮೇಶ್ವರ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ಯಾವುದೇ ಸಂದರ್ಭದಲ್ಲೂ ಸುಳ್ಳು ಪ್ರಚಾರವನ್ನು ನಂಬಬೇಡಿ ಎಂದು ಅವರು ಭಕ್ತರಿಗೆ ಸಲಹೆ ನೀಡಿದ್ದಾರೆ. ಮೇಲ್ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು. ತಿರುಮಲದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. ನಕಲಿ ಅಂಚೆಗಳಿಂದ ಭಕ್ತರು ಆತಂಕ ಪಡಬೇಕಿಲ್ಲ ಎಂದ ಅವರು, ಕಾಲಕಾಲಕ್ಕೆ ಟಿಡಿಡಿಯಲ್ಲಿ ಪೊಲೀಸರ ಕಣ್ಗಾವಲು ಇರುತ್ತದೆ.

ನಕಲಿ ವೆಬ್‌ಸೈಟ್ ಪತ್ತೆ, ಭಕ್ತರಿಗೆ ಎಚ್ಚರಿಕೆ ನೀಡಿದ ಟಿಟಿಡಿ:

ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯ (ಟಿಟಿಡಿ) ಐಟಿ ವಿಭಾಗವು ಮತ್ತೊಂದು ನಕಲಿ ವೆಬ್‌ಸೈಟ್ ಅನ್ನು ಗುರುತಿಸಿದ್ದು, ಅವರ ದೂರಿನ ಮೇರೆಗೆ ತಿರುಮಲ 1 ಟೌನ್ ಪೊಲೀಸ್ ಠಾಣೆಯಲ್ಲಿ FIR 19/2023 u/s 420,468,471 IPC ಪ್ರಕರಣ ದಾಖಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:06 am, Tue, 2 May 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ