AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tirumala Temple: ತಿರುಪತಿಯಲ್ಲಿ ಭಯೋತ್ಪಾದಕರ ಚಲನವಲನ? ಪೊಲೀಸರಿಗೆ ಮೇಲ್ ಅಲರ್ಟ್

ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯ ಐಟಿ ವಿಭಾಗವು ಮತ್ತೊಂದು ನಕಲಿ ವೆಬ್‌ಸೈಟ್ ಅನ್ನು ಗುರುತಿಸಿದ್ದು, ಅವರ ದೂರಿನ ಮೇರೆಗೆ ತಿರುಮಲ 1 ಟೌನ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

Tirumala Temple: ತಿರುಪತಿಯಲ್ಲಿ ಭಯೋತ್ಪಾದಕರ ಚಲನವಲನ? ಪೊಲೀಸರಿಗೆ ಮೇಲ್ ಅಲರ್ಟ್
ತಿರುಪತಿಯಲ್ಲಿ ಭಯೋತ್ಪಾದಕರ ಚಲನವಲನ?
ಸಾಧು ಶ್ರೀನಾಥ್​
| Updated By: Digi Tech Desk|

Updated on:May 02, 2023 | 10:20 AM

Share

ಆಂಧ್ರ ಪ್ರದೇಶದ (Andhra pradesh) ತಿರುಪತಿಯ (Tirupati) ತಿರುಮಲದಲ್ಲಿ ಭಯೋತ್ಪಾದಕರ (Terrorism) ಚಲನವಲನದ ಬಗ್ಗೆ ಮೇಲ್ ಬಂದಿದೆ. ಈ ಮೇಲ್ ಸಾಕಷ್ಟು ಕೋಲಾಹಲಕ್ಕೆ ಕಾರಣವಾಯಿತು. ಅಪರಿಚಿತ ದುಷ್ಕರ್ಮಿಗಳು ತಿರುಮಲ ತಿರುಪತಿ ದೇವಸ್ಥಾನಕ್ಕೆ (ಟಿಟಿಡಿ) ಮೇಲ್ ಕಳುಹಿಸಿದ್ದಾರೆ. ಮೇಲ್ ಬಂದ ತಕ್ಷಣ ಪೊಲೀಸರಿಗೆ ಮಾಹಿತಿ ರವಾನೆಯಾಗಿದೆ. ಟಿಟಿಡಿ (TTD) ವಿಜಿಲೆನ್ಸ್ ಮತ್ತು ಪೊಲೀಸರು ತಿರುಮಲದಲ್ಲಿ ಭಾರೀ ತಪಾಸಣೆ ನಡೆಸಿದ್ದಾರೆ. ಕೊನೆಗೂ ಅದು ನಕಲಿ ಮೇಲ್ ಎಂಬುದು ಗೊತ್ತಾಗುತ್ತಿದ್ದಂತೆ ಪೊಲೀಸರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ, ಈ ಮೇಲ್ ಗೆ ತಿರುಪತಿ ಎಸ್ಪಿ ಪರಮೇಶ್ವರ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ಯಾವುದೇ ಸಂದರ್ಭದಲ್ಲೂ ಸುಳ್ಳು ಪ್ರಚಾರವನ್ನು ನಂಬಬೇಡಿ ಎಂದು ಅವರು ಭಕ್ತರಿಗೆ ಸಲಹೆ ನೀಡಿದ್ದಾರೆ. ಮೇಲ್ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು. ತಿರುಮಲದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. ನಕಲಿ ಅಂಚೆಗಳಿಂದ ಭಕ್ತರು ಆತಂಕ ಪಡಬೇಕಿಲ್ಲ ಎಂದ ಅವರು, ಕಾಲಕಾಲಕ್ಕೆ ಟಿಡಿಡಿಯಲ್ಲಿ ಪೊಲೀಸರ ಕಣ್ಗಾವಲು ಇರುತ್ತದೆ.

ನಕಲಿ ವೆಬ್‌ಸೈಟ್ ಪತ್ತೆ, ಭಕ್ತರಿಗೆ ಎಚ್ಚರಿಕೆ ನೀಡಿದ ಟಿಟಿಡಿ:

ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯ (ಟಿಟಿಡಿ) ಐಟಿ ವಿಭಾಗವು ಮತ್ತೊಂದು ನಕಲಿ ವೆಬ್‌ಸೈಟ್ ಅನ್ನು ಗುರುತಿಸಿದ್ದು, ಅವರ ದೂರಿನ ಮೇರೆಗೆ ತಿರುಮಲ 1 ಟೌನ್ ಪೊಲೀಸ್ ಠಾಣೆಯಲ್ಲಿ FIR 19/2023 u/s 420,468,471 IPC ಪ್ರಕರಣ ದಾಖಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:06 am, Tue, 2 May 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ