AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡಿ ತಂಗಿ ಮೇಲೆ ಅತ್ಯಾಚಾರ, ಕೊಲೆ, ಅಪರಾಧ ಮರೆಮಾಚಲು ತಾಯಿಯ ಬೆಂಬಲ

ಅಪ್ರಾಪ್ತ ಬಾಲಕನೊಬ್ಬ ತನ್ನ ತಂಗಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ, ಈ ಕೃತ್ಯವನ್ನು ಮರೆ ಮಾಚಲು ಆತನ ಹಿರಿಯ ಸಹೋದರಿ ಹಾಗೂ ತಾಯಿ ಸಹಾಯ ಮಾಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಆತ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿ ಬಳಿಕ ತಂಗಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ.

ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡಿ ತಂಗಿ ಮೇಲೆ ಅತ್ಯಾಚಾರ, ಕೊಲೆ, ಅಪರಾಧ ಮರೆಮಾಚಲು ತಾಯಿಯ ಬೆಂಬಲ
ಅಪರಾಧ
ನಯನಾ ರಾಜೀವ್
|

Updated on: Jul 28, 2024 | 9:50 AM

Share

ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡಿ 9 ವರ್ಷದ ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ ಪ್ರಕರಣದಲ್ಲಿ ಈ ಕೃತ್ಯ ಮರೆ ಮಾಚಲು ಆತನ ತಾಯಿಯೇ ಸಹಾಯ ಮಾಡಿದ್ದಳು ಎನ್ನುವ ಮಾಹಿತಿ ಲಭ್ಯವಾಗಿದೆ.

13 ವರ್ಷದ ಬಾಲಕನೊಬ್ಬ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋವನ್ನು ನೋಡಿ ತಂಗಿಯ ಮೇಲೆ ಅತ್ಯಾಚಾರವೆಸಗಿದ್ದ ಬಳಿಕ ಆಕೆ ಈ ವಿಚಾರವನ್ನು ಎಲ್ಲಾದರೂ ಬಾಯಿಬಿಟ್ಟಾಳು ಎನ್ನುವ ಭಯದಿಂದ ಆಕೆಯನ್ನು ಹತ್ಯೆ ಮಾಡಿದ್ದ.

ಈ ಘಟನೆಯನ್ನು ಮುಚ್ಚಿಡಲು ಆತನ ತಾಯಿ ಹಾಗೂ ಸಹೋದರಿ ಸಹಾಯ ಮಾಡಿದ್ದರು ಎಂದು ಮಧ್ಯಪ್ರದೇಶದ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರು 50 ಜನರ ವಿಚಾರಣೆ ನಡೆಸಿದ್ದಾರೆ, ಕೆಲವು ಸಾಕ್ಷ್ಯಾಧಾರ ಆಧಾರದ ಮೇಲೆ ತಾಯಿ ಹಾಗೂ ಸಹೋದರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಓದಿ: Shocking News: 1 ವರ್ಷದಿಂದ ಅತ್ಯಾಚಾರ; ಸ್ವಂತ ಅಣ್ಣಂದಿರಿಂದಲೇ ಗರ್ಭಿಣಿಯಾದ ಬಾಲಕಿ

ಏಪ್ರಿಲ್ 24ರಂದು ಮಧ್ಯಪ್ರದೇಶದ ರೇವಾ ಜಿಲ್ಲೆಯ ಮನೆಯೊಂದರಲ್ಲಿ 9 ವರ್ಷದ ಅಪ್ರಾಪ್ತ ಬಾಲಕಿಯ ಶವ ಸಿಕ್ಕಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆದಿದೆ ಎಂಬುದು ತಿಳಿದುಬಂದಿತ್ತು.

ಕುಟುಂಬ ಸದಸ್ಯರ ತೀವ್ರ ವಿಚಾರಣೆ ಬಳಿಕ ಸಂತ್ರಸ್ತೆಯ 13 ವರ್ಷದ ಸಹೋದರ ರಾತ್ರಿ ಆಕೆಯ ಪಕ್ಕದಲ್ಲಿ ಮಲಗಿದ್ದ, ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ್ದಾನೆ, ಬಳಿಕ ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಎಂಬುದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ