AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ ಆರೋಪ: ಹಾಸ್ಯ ಕಲಾವಿದ ಮುನಾವರ್ ಫರೂಖಿಗೆ ಜಾಮೀನು ನಿರಾಕರಣೆ

ಹಿಂದೂ ಧರ್ಮದ ಬಗ್ಗೆ ಅನುಚಿತ ಹೇಳಿಕೆಗಳನ್ನು ನೀಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಹಾಸ್ಯ ಕಲಾವಿದ (ಸ್ಟ್ಯಾಂಡ್​ಅಪ್​ ಕಾಮಿಡಿಯನ್​) ಮುನಾವರ್​ ಫರೂಖಿಗೆ ಮಧ್ಯ ಪ್ರದೇಶದ ಕೋರ್ಟ್​ ಇಂದು ಜಾಮೀನು ನಿರಾಕರಿಸಿದೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ ಆರೋಪ: ಹಾಸ್ಯ ಕಲಾವಿದ ಮುನಾವರ್ ಫರೂಖಿಗೆ ಜಾಮೀನು ನಿರಾಕರಣೆ
ಮುನಾವರ್ ಫರೂಖಿ
KUSHAL V
|

Updated on: Jan 05, 2021 | 11:31 PM

Share

ಭೋಪಾಲ್​: ಹಿಂದೂ ಧರ್ಮದ ಬಗ್ಗೆ ಅನುಚಿತ ಹೇಳಿಕೆಗಳನ್ನು ನೀಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಹಾಸ್ಯ ಕಲಾವಿದ (ಸ್ಟ್ಯಾಂಡ್​ಅಪ್​ ಕಾಮಿಡಿಯನ್​) ಮುನಾವರ್​ ಫರೂಖಿಗೆ ಮಧ್ಯ ಪ್ರದೇಶದ ಕೋರ್ಟ್​ ಇಂದು ಜಾಮೀನು ನಿರಾಕರಿಸಿದೆ. ಬಿಜೆಪಿ ಶಾಸಕರೊಬ್ಬರ ಪುತ್ರ ನೀಡಿದ್ದ ದೂರಿನನ್ವಯ ಕಳೆದ ವಾರ ಮುನಾವರ್​ರನ್ನು ಪೊಲೀಸರು ಬಂಧಿಸಿದ್ದರು.

ಎರಡೂ ಪಕ್ಷಗಳ ವಾದವನ್ನು ಆಲಿಸಿದ ಕೋರ್ಟ್​ನ ನ್ಯಾಯಾಧೀಶ ನ್ಯಾ.ಯತೀಂದ್ರ ಕುಮಾರ್​ ಗುರು ಜಾಮೀನು ನಿರಾಕರಿಸಿ ಆದೇಶ ನೀಡಿದರು. ಕಳೆದ ವಾರ ರಾಜ್ಯದ ಇಂದೋರ್​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಿಂದೂ ದೇವತೆಗಳು ಹಾಗೂ ಕೇಂದ್ರ ಗೃಹ ಸಚಿವ ಅಮಿತ್​ ಶಾ ಬಗ್ಗೆ ಅನುಚಿತ ಹೇಳಿಕೆಗಳನ್ನು ನೀಡಿದ್ದ ಆರೋಪದಡಿ ಫರೂಖಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದರು.

ಹಿಂದೂ ದೇವರು ಮತ್ತು ಅಮಿತ್ ಶಾ ಬಗ್ಗೆ ಹಾಸ್ಯ ಮಾಡಿದ ಸ್ಟ್ಯಾಂಡ್​ಅಪ್ ಕಲಾವಿದ ಮುನಾವರ್ ಫರೂಖಿ ಬಂಧನ

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ