AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ ಆರೋಪ: ಹಾಸ್ಯ ಕಲಾವಿದ ಮುನಾವರ್ ಫರೂಖಿಗೆ ಜಾಮೀನು ನಿರಾಕರಣೆ

ಹಿಂದೂ ಧರ್ಮದ ಬಗ್ಗೆ ಅನುಚಿತ ಹೇಳಿಕೆಗಳನ್ನು ನೀಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಹಾಸ್ಯ ಕಲಾವಿದ (ಸ್ಟ್ಯಾಂಡ್​ಅಪ್​ ಕಾಮಿಡಿಯನ್​) ಮುನಾವರ್​ ಫರೂಖಿಗೆ ಮಧ್ಯ ಪ್ರದೇಶದ ಕೋರ್ಟ್​ ಇಂದು ಜಾಮೀನು ನಿರಾಕರಿಸಿದೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ ಆರೋಪ: ಹಾಸ್ಯ ಕಲಾವಿದ ಮುನಾವರ್ ಫರೂಖಿಗೆ ಜಾಮೀನು ನಿರಾಕರಣೆ
ಮುನಾವರ್ ಫರೂಖಿ
KUSHAL V
|

Updated on: Jan 05, 2021 | 11:31 PM

Share

ಭೋಪಾಲ್​: ಹಿಂದೂ ಧರ್ಮದ ಬಗ್ಗೆ ಅನುಚಿತ ಹೇಳಿಕೆಗಳನ್ನು ನೀಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಹಾಸ್ಯ ಕಲಾವಿದ (ಸ್ಟ್ಯಾಂಡ್​ಅಪ್​ ಕಾಮಿಡಿಯನ್​) ಮುನಾವರ್​ ಫರೂಖಿಗೆ ಮಧ್ಯ ಪ್ರದೇಶದ ಕೋರ್ಟ್​ ಇಂದು ಜಾಮೀನು ನಿರಾಕರಿಸಿದೆ. ಬಿಜೆಪಿ ಶಾಸಕರೊಬ್ಬರ ಪುತ್ರ ನೀಡಿದ್ದ ದೂರಿನನ್ವಯ ಕಳೆದ ವಾರ ಮುನಾವರ್​ರನ್ನು ಪೊಲೀಸರು ಬಂಧಿಸಿದ್ದರು.

ಎರಡೂ ಪಕ್ಷಗಳ ವಾದವನ್ನು ಆಲಿಸಿದ ಕೋರ್ಟ್​ನ ನ್ಯಾಯಾಧೀಶ ನ್ಯಾ.ಯತೀಂದ್ರ ಕುಮಾರ್​ ಗುರು ಜಾಮೀನು ನಿರಾಕರಿಸಿ ಆದೇಶ ನೀಡಿದರು. ಕಳೆದ ವಾರ ರಾಜ್ಯದ ಇಂದೋರ್​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಿಂದೂ ದೇವತೆಗಳು ಹಾಗೂ ಕೇಂದ್ರ ಗೃಹ ಸಚಿವ ಅಮಿತ್​ ಶಾ ಬಗ್ಗೆ ಅನುಚಿತ ಹೇಳಿಕೆಗಳನ್ನು ನೀಡಿದ್ದ ಆರೋಪದಡಿ ಫರೂಖಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದರು.

ಹಿಂದೂ ದೇವರು ಮತ್ತು ಅಮಿತ್ ಶಾ ಬಗ್ಗೆ ಹಾಸ್ಯ ಮಾಡಿದ ಸ್ಟ್ಯಾಂಡ್​ಅಪ್ ಕಲಾವಿದ ಮುನಾವರ್ ಫರೂಖಿ ಬಂಧನ

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ