AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ ಆರೋಪ: ಹಾಸ್ಯ ಕಲಾವಿದ ಮುನಾವರ್ ಫರೂಖಿಗೆ ಜಾಮೀನು ನಿರಾಕರಣೆ

ಹಿಂದೂ ಧರ್ಮದ ಬಗ್ಗೆ ಅನುಚಿತ ಹೇಳಿಕೆಗಳನ್ನು ನೀಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಹಾಸ್ಯ ಕಲಾವಿದ (ಸ್ಟ್ಯಾಂಡ್​ಅಪ್​ ಕಾಮಿಡಿಯನ್​) ಮುನಾವರ್​ ಫರೂಖಿಗೆ ಮಧ್ಯ ಪ್ರದೇಶದ ಕೋರ್ಟ್​ ಇಂದು ಜಾಮೀನು ನಿರಾಕರಿಸಿದೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ ಆರೋಪ: ಹಾಸ್ಯ ಕಲಾವಿದ ಮುನಾವರ್ ಫರೂಖಿಗೆ ಜಾಮೀನು ನಿರಾಕರಣೆ
ಮುನಾವರ್ ಫರೂಖಿ
KUSHAL V
|

Updated on: Jan 05, 2021 | 11:31 PM

Share

ಭೋಪಾಲ್​: ಹಿಂದೂ ಧರ್ಮದ ಬಗ್ಗೆ ಅನುಚಿತ ಹೇಳಿಕೆಗಳನ್ನು ನೀಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಹಾಸ್ಯ ಕಲಾವಿದ (ಸ್ಟ್ಯಾಂಡ್​ಅಪ್​ ಕಾಮಿಡಿಯನ್​) ಮುನಾವರ್​ ಫರೂಖಿಗೆ ಮಧ್ಯ ಪ್ರದೇಶದ ಕೋರ್ಟ್​ ಇಂದು ಜಾಮೀನು ನಿರಾಕರಿಸಿದೆ. ಬಿಜೆಪಿ ಶಾಸಕರೊಬ್ಬರ ಪುತ್ರ ನೀಡಿದ್ದ ದೂರಿನನ್ವಯ ಕಳೆದ ವಾರ ಮುನಾವರ್​ರನ್ನು ಪೊಲೀಸರು ಬಂಧಿಸಿದ್ದರು.

ಎರಡೂ ಪಕ್ಷಗಳ ವಾದವನ್ನು ಆಲಿಸಿದ ಕೋರ್ಟ್​ನ ನ್ಯಾಯಾಧೀಶ ನ್ಯಾ.ಯತೀಂದ್ರ ಕುಮಾರ್​ ಗುರು ಜಾಮೀನು ನಿರಾಕರಿಸಿ ಆದೇಶ ನೀಡಿದರು. ಕಳೆದ ವಾರ ರಾಜ್ಯದ ಇಂದೋರ್​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಿಂದೂ ದೇವತೆಗಳು ಹಾಗೂ ಕೇಂದ್ರ ಗೃಹ ಸಚಿವ ಅಮಿತ್​ ಶಾ ಬಗ್ಗೆ ಅನುಚಿತ ಹೇಳಿಕೆಗಳನ್ನು ನೀಡಿದ್ದ ಆರೋಪದಡಿ ಫರೂಖಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದರು.

ಹಿಂದೂ ದೇವರು ಮತ್ತು ಅಮಿತ್ ಶಾ ಬಗ್ಗೆ ಹಾಸ್ಯ ಮಾಡಿದ ಸ್ಟ್ಯಾಂಡ್​ಅಪ್ ಕಲಾವಿದ ಮುನಾವರ್ ಫರೂಖಿ ಬಂಧನ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ