AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ ಆರೋಪ: ಹಾಸ್ಯ ಕಲಾವಿದ ಮುನಾವರ್ ಫರೂಖಿಗೆ ಜಾಮೀನು ನಿರಾಕರಣೆ

ಹಿಂದೂ ಧರ್ಮದ ಬಗ್ಗೆ ಅನುಚಿತ ಹೇಳಿಕೆಗಳನ್ನು ನೀಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಹಾಸ್ಯ ಕಲಾವಿದ (ಸ್ಟ್ಯಾಂಡ್​ಅಪ್​ ಕಾಮಿಡಿಯನ್​) ಮುನಾವರ್​ ಫರೂಖಿಗೆ ಮಧ್ಯ ಪ್ರದೇಶದ ಕೋರ್ಟ್​ ಇಂದು ಜಾಮೀನು ನಿರಾಕರಿಸಿದೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ ಆರೋಪ: ಹಾಸ್ಯ ಕಲಾವಿದ ಮುನಾವರ್ ಫರೂಖಿಗೆ ಜಾಮೀನು ನಿರಾಕರಣೆ
ಮುನಾವರ್ ಫರೂಖಿ
Follow us
KUSHAL V
|

Updated on: Jan 05, 2021 | 11:31 PM

ಭೋಪಾಲ್​: ಹಿಂದೂ ಧರ್ಮದ ಬಗ್ಗೆ ಅನುಚಿತ ಹೇಳಿಕೆಗಳನ್ನು ನೀಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಹಾಸ್ಯ ಕಲಾವಿದ (ಸ್ಟ್ಯಾಂಡ್​ಅಪ್​ ಕಾಮಿಡಿಯನ್​) ಮುನಾವರ್​ ಫರೂಖಿಗೆ ಮಧ್ಯ ಪ್ರದೇಶದ ಕೋರ್ಟ್​ ಇಂದು ಜಾಮೀನು ನಿರಾಕರಿಸಿದೆ. ಬಿಜೆಪಿ ಶಾಸಕರೊಬ್ಬರ ಪುತ್ರ ನೀಡಿದ್ದ ದೂರಿನನ್ವಯ ಕಳೆದ ವಾರ ಮುನಾವರ್​ರನ್ನು ಪೊಲೀಸರು ಬಂಧಿಸಿದ್ದರು.

ಎರಡೂ ಪಕ್ಷಗಳ ವಾದವನ್ನು ಆಲಿಸಿದ ಕೋರ್ಟ್​ನ ನ್ಯಾಯಾಧೀಶ ನ್ಯಾ.ಯತೀಂದ್ರ ಕುಮಾರ್​ ಗುರು ಜಾಮೀನು ನಿರಾಕರಿಸಿ ಆದೇಶ ನೀಡಿದರು. ಕಳೆದ ವಾರ ರಾಜ್ಯದ ಇಂದೋರ್​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಿಂದೂ ದೇವತೆಗಳು ಹಾಗೂ ಕೇಂದ್ರ ಗೃಹ ಸಚಿವ ಅಮಿತ್​ ಶಾ ಬಗ್ಗೆ ಅನುಚಿತ ಹೇಳಿಕೆಗಳನ್ನು ನೀಡಿದ್ದ ಆರೋಪದಡಿ ಫರೂಖಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದರು.

ಹಿಂದೂ ದೇವರು ಮತ್ತು ಅಮಿತ್ ಶಾ ಬಗ್ಗೆ ಹಾಸ್ಯ ಮಾಡಿದ ಸ್ಟ್ಯಾಂಡ್​ಅಪ್ ಕಲಾವಿದ ಮುನಾವರ್ ಫರೂಖಿ ಬಂಧನ

ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ