AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ ಆರೋಪ: ಹಾಸ್ಯ ಕಲಾವಿದ ಮುನಾವರ್ ಫರೂಖಿಗೆ ಜಾಮೀನು ನಿರಾಕರಣೆ

ಹಿಂದೂ ಧರ್ಮದ ಬಗ್ಗೆ ಅನುಚಿತ ಹೇಳಿಕೆಗಳನ್ನು ನೀಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಹಾಸ್ಯ ಕಲಾವಿದ (ಸ್ಟ್ಯಾಂಡ್​ಅಪ್​ ಕಾಮಿಡಿಯನ್​) ಮುನಾವರ್​ ಫರೂಖಿಗೆ ಮಧ್ಯ ಪ್ರದೇಶದ ಕೋರ್ಟ್​ ಇಂದು ಜಾಮೀನು ನಿರಾಕರಿಸಿದೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ ಆರೋಪ: ಹಾಸ್ಯ ಕಲಾವಿದ ಮುನಾವರ್ ಫರೂಖಿಗೆ ಜಾಮೀನು ನಿರಾಕರಣೆ
ಮುನಾವರ್ ಫರೂಖಿ
KUSHAL V
|

Updated on: Jan 05, 2021 | 11:31 PM

Share

ಭೋಪಾಲ್​: ಹಿಂದೂ ಧರ್ಮದ ಬಗ್ಗೆ ಅನುಚಿತ ಹೇಳಿಕೆಗಳನ್ನು ನೀಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಹಾಸ್ಯ ಕಲಾವಿದ (ಸ್ಟ್ಯಾಂಡ್​ಅಪ್​ ಕಾಮಿಡಿಯನ್​) ಮುನಾವರ್​ ಫರೂಖಿಗೆ ಮಧ್ಯ ಪ್ರದೇಶದ ಕೋರ್ಟ್​ ಇಂದು ಜಾಮೀನು ನಿರಾಕರಿಸಿದೆ. ಬಿಜೆಪಿ ಶಾಸಕರೊಬ್ಬರ ಪುತ್ರ ನೀಡಿದ್ದ ದೂರಿನನ್ವಯ ಕಳೆದ ವಾರ ಮುನಾವರ್​ರನ್ನು ಪೊಲೀಸರು ಬಂಧಿಸಿದ್ದರು.

ಎರಡೂ ಪಕ್ಷಗಳ ವಾದವನ್ನು ಆಲಿಸಿದ ಕೋರ್ಟ್​ನ ನ್ಯಾಯಾಧೀಶ ನ್ಯಾ.ಯತೀಂದ್ರ ಕುಮಾರ್​ ಗುರು ಜಾಮೀನು ನಿರಾಕರಿಸಿ ಆದೇಶ ನೀಡಿದರು. ಕಳೆದ ವಾರ ರಾಜ್ಯದ ಇಂದೋರ್​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಿಂದೂ ದೇವತೆಗಳು ಹಾಗೂ ಕೇಂದ್ರ ಗೃಹ ಸಚಿವ ಅಮಿತ್​ ಶಾ ಬಗ್ಗೆ ಅನುಚಿತ ಹೇಳಿಕೆಗಳನ್ನು ನೀಡಿದ್ದ ಆರೋಪದಡಿ ಫರೂಖಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದರು.

ಹಿಂದೂ ದೇವರು ಮತ್ತು ಅಮಿತ್ ಶಾ ಬಗ್ಗೆ ಹಾಸ್ಯ ಮಾಡಿದ ಸ್ಟ್ಯಾಂಡ್​ಅಪ್ ಕಲಾವಿದ ಮುನಾವರ್ ಫರೂಖಿ ಬಂಧನ

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!