AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊರಗುಂಟೆಪಾಳ್ಯ, ನಾಗಸಂದ್ರ ಫ್ಲೈ ಓವರ್ ಸುರಕ್ಷಿತವಾಗಿಲ್ಲ; ತಪಾಸಣೆಯ ಅಗತ್ಯವಿದೆ- ರಾಜ್ಯಸಭೆಯಲ್ಲಿ ರಾಮಮೂರ್ತಿ ಆಗ್ರಹ

ರಾಜ್ಯಸಭೆಯ ಕಲಾಪದ ವೇಳೆ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ ಕೆ.ಸಿ ರಾಮಮೂರ್ತಿ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಫ್ಲೈ ಓವರ್ಗಳ ಸುರಕ್ಷತೆ ಬಗ್ಗೆ ಆತಂಕ ಶುರುವಾಗಿದೆ. ಅದರಲ್ಲೂ ಬೆಂಗಳೂರಿನ ದೊಡ್ಡ ಫ್ಲೈಓವರ್ ಆಗಿರುವ ಗೊರಗುಂಟೆಪಾಳ್ಯ, ನಾಗಸಂದ್ರ ಫ್ಲೈ ಓವರ್ ಸುರಕ್ಷಿತವಾಗಿಲ್ಲ.

ಗೊರಗುಂಟೆಪಾಳ್ಯ, ನಾಗಸಂದ್ರ ಫ್ಲೈ ಓವರ್ ಸುರಕ್ಷಿತವಾಗಿಲ್ಲ; ತಪಾಸಣೆಯ ಅಗತ್ಯವಿದೆ- ರಾಜ್ಯಸಭೆಯಲ್ಲಿ ರಾಮಮೂರ್ತಿ ಆಗ್ರಹ
ಕೆ.ಸಿ ರಾಮಮೂರ್ತಿ
TV9 Web
| Updated By: ಆಯೇಷಾ ಬಾನು|

Updated on:Mar 25, 2022 | 4:05 PM

Share

ನವದೆಹಲಿ: ರಾಜ್ಯದ ಪ್ಲೈಓವರ್ಗಳ ಸುರಕ್ಷತೆ ಬಗ್ಗೆ ಸೂಕ್ತ ಪರಿಶೀಲನೆ ಅಗತ್ಯವಿದೆ ಕೂಡಲೇ ಕೇಂದ್ರದ ತಜ್ಞರ ತಂಡವನ್ನು ರಾಜ್ಯ ಕಳುಹಿಸಬೇಕು ಎಂದು ಮೇಲ್ಮನೆ ಸದಸ್ಯ, ಬಿಜೆಪಿ ಪಕ್ಷದ ಕೆ.ಸಿ. ರಾಮಮೂರ್ತಿ (KC Ramamurthy) ರಾಜ್ಯಸಭೆಯಲ್ಲಿ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯಸಭೆಯ ಕಲಾಪದ ವೇಳೆ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ ಕೆ.ಸಿ ರಾಮಮೂರ್ತಿ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಫ್ಲೈ ಓವರ್ಗಳ ಸುರಕ್ಷತೆ ಬಗ್ಗೆ ಆತಂಕ ಶುರುವಾಗಿದೆ. ಅದರಲ್ಲೂ ಬೆಂಗಳೂರಿನ ದೊಡ್ಡ ಫ್ಲೈಓವರ್ ಆಗಿರುವ ಗೊರಗುಂಟೆಪಾಳ್ಯ, ನಾಗಸಂದ್ರ ಫ್ಲೈ ಓವರ್ ಸುರಕ್ಷಿತವಾಗಿಲ್ಲ. ಫ್ಲೈಓವರ್ ಕಳೆದ 12 ವರ್ಷದ ಹಿಂದೆ ನಿರ್ಮಿಸಲಾಗಿತ್ತು. ಜನರ ತೆರಿಗೆ ಹಣದಿಂದ ಹೆಚ್ಚು ಹಣ ಖರ್ಚು ಮಾಡಿ ನಿರ್ಮಿಸಲಾಗಿತ್ತು. ಈಗ ಫ್ಲೈ ಓವರ್ ಸುರಕ್ಷಿತವಾಗಿಲ್ಲ, ಸುರಕ್ಷಿತವಾಗಿಲ್ಲದಿರುವುದು ಆಘಾತಕಾರಿ ವಿಚಾರವಾಗಿದೆ. ಫ್ಲೈ ಓವರ್ ನಿರ್ಮಾಣದ ವೇಳೆ ಏಜೆನ್ಸಿ ಮತ್ತು ಗುತ್ತಿಗೆದಾರರು ಗುಣಮಟ್ಟ ಒತ್ತು ನೀಡಿಲ್ಲ. ದೇಶಾಧ್ಯಂತ ಫ್ಲೈಓವರ್ ದುರಂತಗಳು ಸಂಭವಿಸುತ್ತಿವೆ.

ಆಗಾಗ ಕಾಮಗಾರಿಗಾಗಿ ಫ್ಲೈ ಓವರ್ ಬಂದ್ ಮಾಡಲಾಗುತ್ತಿದೆ. ಜನರಿಗೆ ಸಮಸ್ಯೆ ಆಗುವುದರ ಜೊತೆಗೆ ಆರ್ಥಿಕ ಚಟುವಟಿಕೆಗಳಿಗೂ ಹೊಡೆತ ಬೀಳುತ್ತೆ. ಹಿಂದೆ ಕಟ್ಟುತ್ತಿದ್ದಂತಹ ಫ್ಲೈಓವರ್ ಗಳು ಹೆಚ್ಚು ಗುಣಮಟ್ಟದಿಂದ ಇರುತ್ತಿದ್ದವು. ಧೀರ್ಘ ಕಾಲ ಬಳಕೆ ಮಾಡಿರುವ ಉದಾಹರಣೆಗಳು ಇವೆ. ಆದರೆ ಇತ್ತೀಚಿಗೆ ನಿರ್ಮಾಣ ಮಾಡಿರುವ ಫ್ಲೈ ಓವರ್ ಗಳ ಗುಣಮಟ್ಟ ಕಾಪಾಡಿಕೊಂಡಿಲ್ಲ, ದೀರ್ಘ ಬಾಳಿಕೆ‌ ಬರುತ್ತಿಲ್ಲ. ಹೀಗಾಗಿ ಕೇಂದ್ರ ಸರಕಾರ ಈ ಬಗ್ಗೆ ಗಮನಹರಿಸಬೇಕು. ಶೀಘ್ರದಲ್ಲೇ ರಾಜ್ಯಕ್ಕೆ ಕೇಂದ್ರ ಸರಕಾರ ತಜ್ಞರ ತಂಡ ಕಳುಹಿಸಿ ಎಲ್ಲಾ ಫ್ಲೈಓವರ್ ಗಳ ಪರಿಶೀಲನೆ ಮಾಡಿ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: RRR: ರಾಜಮೌಳಿ ಕಲೆಗಾರಿಕೆ ಹೇಗಿದೆ? ಟಿವಿ9 ಕನ್ನಡ ಡಿಜಿಟಲ್​ ಲೈವ್​ ಚರ್ಚೆ ವೀಕ್ಷಿಸಲು ಇಲ್ಲಿ ಕ್ಲಿಕ್​ ಮಾಡಿ..

ನಾಗಸಂದ್ರ-ಗೊರಗುಂಟೆಪಾಳ್ಯ ಮೇಲ್ಸೇತುವೆಯಲ್ಲಿ ಲೋಡ್ ಟೆಸ್ಟ್; ಸರ್ವಿಸ್ ರಸ್ತೆಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ

Published On - 3:44 pm, Fri, 25 March 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?