Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕಾ ಗಾಂಧಿ ವಾರಾಣಸಿಯಿಂದ ಸ್ಪರ್ಧಿಸಿದರೆ, ಗೆಲುವು ಅವರದ್ದೇ: ಸಂಸದೆ ಪ್ರಿಯಾಂಕಾ ಚತುರ್ವೇದಿ ವಿಶ್ವಾಸ

ವಾರಾಣಸಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಪ್ರಿಯಾಂಕಾ ಗಾಂಧಿ ನಿರ್ಧರಿಸಿದರೆ ವಿರೋಧ ಪಕ್ಷಗಳ ಒಕ್ಕೂಟವು ಅವರನ್ನು ಬೆಂಬಲಿಸುತ್ತದೆ ಎಂದು ಶಿವಸೇನಾ (ಯುಬಿಟಿ) ನಾಯಕಿ ಮತ್ತು ಸಂಸದೆ ಪ್ರಿಯಾಂಕಾ ಚತುರ್ವೇದಿ ಶನಿವಾರ ಹೇಳಿದ್ದಾರೆ, ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದರು. ಪ್ರಿಯಾಂಕಾ ಗಾಂಧಿ ಅವರು ವಾರಾಣಸಿಯಿಂದ ಸ್ಪರ್ಧಿಸಲು ಬಯಸಿದರೆ ಮತ್ತು ವಿರೋಧ ಪಕ್ಷಗಳು ಅದನ್ನು ಒಪ್ಪಿದರೆ ಮೈತ್ರಿಯು ಅವರನ್ನು ಗೆಲ್ಲಿಸುವ ಕೆಲಸ ಮಾಡುತ್ತದೆ ಎಂದು ಚತುರ್ವೇದಿ ತಿಳಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ವಾರಾಣಸಿಯಿಂದ ಸ್ಪರ್ಧಿಸಿದರೆ, ಗೆಲುವು ಅವರದ್ದೇ:  ಸಂಸದೆ ಪ್ರಿಯಾಂಕಾ ಚತುರ್ವೇದಿ ವಿಶ್ವಾಸ
ಪ್ರಿಯಾಂಕಾ ಗಾಂಧಿImage Credit source: NDTV
Follow us
ನಯನಾ ರಾಜೀವ್
|

Updated on: Aug 19, 2023 | 2:05 PM

ವಾರಾಣಸಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಪ್ರಿಯಾಂಕಾ ಗಾಂಧಿ(Priyanka Gandhi) ನಿರ್ಧರಿಸಿದರೆ ವಿರೋಧ ಪಕ್ಷಗಳ ಒಕ್ಕೂಟವು ಅವರನ್ನು ಬೆಂಬಲಿಸುತ್ತದೆ ಎಂದು ಶಿವಸೇನಾ (ಯುಬಿಟಿ) ನಾಯಕಿ ಮತ್ತು ಸಂಸದೆ ಪ್ರಿಯಾಂಕಾ ಚತುರ್ವೇದಿ ಶನಿವಾರ ಹೇಳಿದ್ದಾರೆ, ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದರು. ಪ್ರಿಯಾಂಕಾ ಗಾಂಧಿ ಅವರು ವಾರಾಣಸಿಯಿಂದ ಸ್ಪರ್ಧಿಸಲು ಬಯಸಿದರೆ ಮತ್ತು ವಿರೋಧ ಪಕ್ಷಗಳು ಅದನ್ನು ಒಪ್ಪಿದರೆ ಮೈತ್ರಿಯು ಅವರನ್ನು ಗೆಲ್ಲಿಸುವ ಕೆಲಸ ಮಾಡುತ್ತದೆ ಎಂದು ಚತುರ್ವೇದಿ ತಿಳಿಸಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಕ್ಷೇತ್ರದಿಂದ ಗೆದ್ದಿದ್ದರು. ಲೋಕಸಭೆ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ ಎಂಬುದರ ಕುರಿತು ಮಾತನಾಡಿದ ಚತುರ್ವೇದಿ, ಎಲ್ಲ ವಿರೋಧ ಪಕ್ಷದ ನಾಯಕರೊಂದಿಗಿನ ಸಭೆಯಲ್ಲಿ, ಯಾವ ಸ್ಥಾನಕ್ಕೆ ಯಾರು ಸೂಕ್ತರು ಎಂಬುದನ್ನು ನಾವು ನಿರ್ಧರಿಸುತ್ತೇವೆ ಎಂದರು.

ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ಅಜಯ್ ರೈ ಅವರ ಪ್ರಕಾರ, ರಾಹುಲ್ ಗಾಂಧಿ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಸ್ಮೃತಿ ಇರಾನಿ ಅವರು ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ ಸುಮಾರು 55,000 ಮತಗಳ ಅಂತರದಿಂದ ರಾಹುಲ್ ಗಾಂಧಿಯನ್ನು ಸೋಲಿಸಿದ್ದರು.

ಮತ್ತಷ್ಟು ಓದಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ಶುರು; ಡಿಕೆ ಶಿವಕುಮಾರ್ ಪಟ್ಟಿಯಲ್ಲಿ ಯಾರಿಗೆಲ್ಲ ಸ್ಥಾನ? ಇಲ್ಲಿದೆ ವಿವರ

2024 ರ ಲೋಕಸಭೆ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ದೆಹಲಿ ಕಾಂಗ್ರೆಸ್ ನಾಯಕರು ಪಕ್ಷದ ಉನ್ನತ ನಾಯಕತ್ವದೊಂದಿಗೆ ಬುಧವಾರ ಸಭೆ ನಡೆಸಿ ದೆಹಲಿ ಘಟಕದ ಚುನಾವಣಾ ಸಿದ್ಧತೆಯನ್ನು ಪರಿಶೀಲಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ