AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ವಾಲ್ಮೀಕಿ ಮಹರ್ಷಿ ಪುತ್ಥಳಿ, ದೇಗುಲ -ಪ್ರಧಾನಿ ಮೋದಿಗೆ ಸಂಸದ ನಾಯ್ಕ್ ಪತ್ರ

ದೆಹಲಿ: ಅಯೋಧ್ಯೆಯ ರಾಮ ಮಂದಿರದ ಜೊತೆಗೆ ರಾಮಾಯಣ ಮಹಾಗ್ರಂಥದ ರಚನೆಕಾರರಾದ ಆದಿಕವಿ ವಾಲ್ಮೀಕಿ ಮಹರ್ಷಿಗಳ ಗೌರವಾರ್ಥವಾಗಿ ಅಯೋಧ್ಯೆಯಲ್ಲಿ ದೇವಸ್ಥಾನವೊಂದನ್ನು ನಿರ್ಮಾಣ ಮಾಡುವಂತೆ ರಾಯಚೂರು ಸಂಸದ ರಾಜಾ ಅಮರೇಶ್ವರ್​ ನಾಯ್ಕ್​ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ವಿಜಯದಶಮಿಯ ಅಂಗವಾಗಿ ಪ್ರಧಾನಿಗೆ ಶುಭಕೋರಿ ಪತ್ರ ಬರೆದಿದ್ದ ಸಂಸದ ವಾಲ್ಮೀಕಿ ಮಹರ್ಷಿಗಳ ಸ್ವರಣಾರ್ಥ ಒಂದು ಪುತ್ಥಳಿಯನ್ನು ಸಹ ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ವಾಲ್ಮೀಕಿ ಸಮುದಾಯದ ಮಠಾಧೀಶರ ಹಾಗೂ ಸಮುದಾಯದ ಜನರಿಂದ ಈ ಕೂಗು ಕೇಳಿಬರುತ್ತಿದೆ. ಹಾಗಾಗಿ, ಅವರ ಪರವಾಗಿ […]

ಅಯೋಧ್ಯೆಯಲ್ಲಿ ವಾಲ್ಮೀಕಿ ಮಹರ್ಷಿ ಪುತ್ಥಳಿ, ದೇಗುಲ -ಪ್ರಧಾನಿ ಮೋದಿಗೆ ಸಂಸದ ನಾಯ್ಕ್ ಪತ್ರ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 27, 2020 | 1:48 PM

Share

ದೆಹಲಿ: ಅಯೋಧ್ಯೆಯ ರಾಮ ಮಂದಿರದ ಜೊತೆಗೆ ರಾಮಾಯಣ ಮಹಾಗ್ರಂಥದ ರಚನೆಕಾರರಾದ ಆದಿಕವಿ ವಾಲ್ಮೀಕಿ ಮಹರ್ಷಿಗಳ ಗೌರವಾರ್ಥವಾಗಿ ಅಯೋಧ್ಯೆಯಲ್ಲಿ ದೇವಸ್ಥಾನವೊಂದನ್ನು ನಿರ್ಮಾಣ ಮಾಡುವಂತೆ ರಾಯಚೂರು ಸಂಸದ ರಾಜಾ ಅಮರೇಶ್ವರ್​ ನಾಯ್ಕ್​ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ವಿಜಯದಶಮಿಯ ಅಂಗವಾಗಿ ಪ್ರಧಾನಿಗೆ ಶುಭಕೋರಿ ಪತ್ರ ಬರೆದಿದ್ದ ಸಂಸದ ವಾಲ್ಮೀಕಿ ಮಹರ್ಷಿಗಳ ಸ್ವರಣಾರ್ಥ ಒಂದು ಪುತ್ಥಳಿಯನ್ನು ಸಹ ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ವಾಲ್ಮೀಕಿ ಸಮುದಾಯದ ಮಠಾಧೀಶರ ಹಾಗೂ ಸಮುದಾಯದ ಜನರಿಂದ ಈ ಕೂಗು ಕೇಳಿಬರುತ್ತಿದೆ. ಹಾಗಾಗಿ, ಅವರ ಪರವಾಗಿ ನಾನು ನಿಮಗೆ ಮನವಿ ಮಾಡುತ್ತೇನೆ ಎಂದು ಸಂಸದ ರಾಜಾ ಅಮರೇಶ್ವರ್​ ನಾಯ್ಕ್​ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

Follow Us
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ