AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ವಾಲ್ಮೀಕಿ ಮಹರ್ಷಿ ಪುತ್ಥಳಿ, ದೇಗುಲ -ಪ್ರಧಾನಿ ಮೋದಿಗೆ ಸಂಸದ ನಾಯ್ಕ್ ಪತ್ರ

ದೆಹಲಿ: ಅಯೋಧ್ಯೆಯ ರಾಮ ಮಂದಿರದ ಜೊತೆಗೆ ರಾಮಾಯಣ ಮಹಾಗ್ರಂಥದ ರಚನೆಕಾರರಾದ ಆದಿಕವಿ ವಾಲ್ಮೀಕಿ ಮಹರ್ಷಿಗಳ ಗೌರವಾರ್ಥವಾಗಿ ಅಯೋಧ್ಯೆಯಲ್ಲಿ ದೇವಸ್ಥಾನವೊಂದನ್ನು ನಿರ್ಮಾಣ ಮಾಡುವಂತೆ ರಾಯಚೂರು ಸಂಸದ ರಾಜಾ ಅಮರೇಶ್ವರ್​ ನಾಯ್ಕ್​ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ವಿಜಯದಶಮಿಯ ಅಂಗವಾಗಿ ಪ್ರಧಾನಿಗೆ ಶುಭಕೋರಿ ಪತ್ರ ಬರೆದಿದ್ದ ಸಂಸದ ವಾಲ್ಮೀಕಿ ಮಹರ್ಷಿಗಳ ಸ್ವರಣಾರ್ಥ ಒಂದು ಪುತ್ಥಳಿಯನ್ನು ಸಹ ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ವಾಲ್ಮೀಕಿ ಸಮುದಾಯದ ಮಠಾಧೀಶರ ಹಾಗೂ ಸಮುದಾಯದ ಜನರಿಂದ ಈ ಕೂಗು ಕೇಳಿಬರುತ್ತಿದೆ. ಹಾಗಾಗಿ, ಅವರ ಪರವಾಗಿ […]

ಅಯೋಧ್ಯೆಯಲ್ಲಿ ವಾಲ್ಮೀಕಿ ಮಹರ್ಷಿ ಪುತ್ಥಳಿ, ದೇಗುಲ -ಪ್ರಧಾನಿ ಮೋದಿಗೆ ಸಂಸದ ನಾಯ್ಕ್ ಪತ್ರ
KUSHAL V
| Edited By: |

Updated on: Oct 27, 2020 | 1:48 PM

Share

ದೆಹಲಿ: ಅಯೋಧ್ಯೆಯ ರಾಮ ಮಂದಿರದ ಜೊತೆಗೆ ರಾಮಾಯಣ ಮಹಾಗ್ರಂಥದ ರಚನೆಕಾರರಾದ ಆದಿಕವಿ ವಾಲ್ಮೀಕಿ ಮಹರ್ಷಿಗಳ ಗೌರವಾರ್ಥವಾಗಿ ಅಯೋಧ್ಯೆಯಲ್ಲಿ ದೇವಸ್ಥಾನವೊಂದನ್ನು ನಿರ್ಮಾಣ ಮಾಡುವಂತೆ ರಾಯಚೂರು ಸಂಸದ ರಾಜಾ ಅಮರೇಶ್ವರ್​ ನಾಯ್ಕ್​ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ವಿಜಯದಶಮಿಯ ಅಂಗವಾಗಿ ಪ್ರಧಾನಿಗೆ ಶುಭಕೋರಿ ಪತ್ರ ಬರೆದಿದ್ದ ಸಂಸದ ವಾಲ್ಮೀಕಿ ಮಹರ್ಷಿಗಳ ಸ್ವರಣಾರ್ಥ ಒಂದು ಪುತ್ಥಳಿಯನ್ನು ಸಹ ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ವಾಲ್ಮೀಕಿ ಸಮುದಾಯದ ಮಠಾಧೀಶರ ಹಾಗೂ ಸಮುದಾಯದ ಜನರಿಂದ ಈ ಕೂಗು ಕೇಳಿಬರುತ್ತಿದೆ. ಹಾಗಾಗಿ, ಅವರ ಪರವಾಗಿ ನಾನು ನಿಮಗೆ ಮನವಿ ಮಾಡುತ್ತೇನೆ ಎಂದು ಸಂಸದ ರಾಜಾ ಅಮರೇಶ್ವರ್​ ನಾಯ್ಕ್​ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್