AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ವಾಲ್ಮೀಕಿ ಮಹರ್ಷಿ ಪುತ್ಥಳಿ, ದೇಗುಲ -ಪ್ರಧಾನಿ ಮೋದಿಗೆ ಸಂಸದ ನಾಯ್ಕ್ ಪತ್ರ

ದೆಹಲಿ: ಅಯೋಧ್ಯೆಯ ರಾಮ ಮಂದಿರದ ಜೊತೆಗೆ ರಾಮಾಯಣ ಮಹಾಗ್ರಂಥದ ರಚನೆಕಾರರಾದ ಆದಿಕವಿ ವಾಲ್ಮೀಕಿ ಮಹರ್ಷಿಗಳ ಗೌರವಾರ್ಥವಾಗಿ ಅಯೋಧ್ಯೆಯಲ್ಲಿ ದೇವಸ್ಥಾನವೊಂದನ್ನು ನಿರ್ಮಾಣ ಮಾಡುವಂತೆ ರಾಯಚೂರು ಸಂಸದ ರಾಜಾ ಅಮರೇಶ್ವರ್​ ನಾಯ್ಕ್​ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ವಿಜಯದಶಮಿಯ ಅಂಗವಾಗಿ ಪ್ರಧಾನಿಗೆ ಶುಭಕೋರಿ ಪತ್ರ ಬರೆದಿದ್ದ ಸಂಸದ ವಾಲ್ಮೀಕಿ ಮಹರ್ಷಿಗಳ ಸ್ವರಣಾರ್ಥ ಒಂದು ಪುತ್ಥಳಿಯನ್ನು ಸಹ ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ವಾಲ್ಮೀಕಿ ಸಮುದಾಯದ ಮಠಾಧೀಶರ ಹಾಗೂ ಸಮುದಾಯದ ಜನರಿಂದ ಈ ಕೂಗು ಕೇಳಿಬರುತ್ತಿದೆ. ಹಾಗಾಗಿ, ಅವರ ಪರವಾಗಿ […]

ಅಯೋಧ್ಯೆಯಲ್ಲಿ ವಾಲ್ಮೀಕಿ ಮಹರ್ಷಿ ಪುತ್ಥಳಿ, ದೇಗುಲ -ಪ್ರಧಾನಿ ಮೋದಿಗೆ ಸಂಸದ ನಾಯ್ಕ್ ಪತ್ರ
KUSHAL V
| Edited By: |

Updated on: Oct 27, 2020 | 1:48 PM

Share

ದೆಹಲಿ: ಅಯೋಧ್ಯೆಯ ರಾಮ ಮಂದಿರದ ಜೊತೆಗೆ ರಾಮಾಯಣ ಮಹಾಗ್ರಂಥದ ರಚನೆಕಾರರಾದ ಆದಿಕವಿ ವಾಲ್ಮೀಕಿ ಮಹರ್ಷಿಗಳ ಗೌರವಾರ್ಥವಾಗಿ ಅಯೋಧ್ಯೆಯಲ್ಲಿ ದೇವಸ್ಥಾನವೊಂದನ್ನು ನಿರ್ಮಾಣ ಮಾಡುವಂತೆ ರಾಯಚೂರು ಸಂಸದ ರಾಜಾ ಅಮರೇಶ್ವರ್​ ನಾಯ್ಕ್​ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ವಿಜಯದಶಮಿಯ ಅಂಗವಾಗಿ ಪ್ರಧಾನಿಗೆ ಶುಭಕೋರಿ ಪತ್ರ ಬರೆದಿದ್ದ ಸಂಸದ ವಾಲ್ಮೀಕಿ ಮಹರ್ಷಿಗಳ ಸ್ವರಣಾರ್ಥ ಒಂದು ಪುತ್ಥಳಿಯನ್ನು ಸಹ ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ವಾಲ್ಮೀಕಿ ಸಮುದಾಯದ ಮಠಾಧೀಶರ ಹಾಗೂ ಸಮುದಾಯದ ಜನರಿಂದ ಈ ಕೂಗು ಕೇಳಿಬರುತ್ತಿದೆ. ಹಾಗಾಗಿ, ಅವರ ಪರವಾಗಿ ನಾನು ನಿಮಗೆ ಮನವಿ ಮಾಡುತ್ತೇನೆ ಎಂದು ಸಂಸದ ರಾಜಾ ಅಮರೇಶ್ವರ್​ ನಾಯ್ಕ್​ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ