AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ವಾಲ್ಮೀಕಿ ಮಹರ್ಷಿ ಪುತ್ಥಳಿ, ದೇಗುಲ -ಪ್ರಧಾನಿ ಮೋದಿಗೆ ಸಂಸದ ನಾಯ್ಕ್ ಪತ್ರ

ದೆಹಲಿ: ಅಯೋಧ್ಯೆಯ ರಾಮ ಮಂದಿರದ ಜೊತೆಗೆ ರಾಮಾಯಣ ಮಹಾಗ್ರಂಥದ ರಚನೆಕಾರರಾದ ಆದಿಕವಿ ವಾಲ್ಮೀಕಿ ಮಹರ್ಷಿಗಳ ಗೌರವಾರ್ಥವಾಗಿ ಅಯೋಧ್ಯೆಯಲ್ಲಿ ದೇವಸ್ಥಾನವೊಂದನ್ನು ನಿರ್ಮಾಣ ಮಾಡುವಂತೆ ರಾಯಚೂರು ಸಂಸದ ರಾಜಾ ಅಮರೇಶ್ವರ್​ ನಾಯ್ಕ್​ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ವಿಜಯದಶಮಿಯ ಅಂಗವಾಗಿ ಪ್ರಧಾನಿಗೆ ಶುಭಕೋರಿ ಪತ್ರ ಬರೆದಿದ್ದ ಸಂಸದ ವಾಲ್ಮೀಕಿ ಮಹರ್ಷಿಗಳ ಸ್ವರಣಾರ್ಥ ಒಂದು ಪುತ್ಥಳಿಯನ್ನು ಸಹ ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ವಾಲ್ಮೀಕಿ ಸಮುದಾಯದ ಮಠಾಧೀಶರ ಹಾಗೂ ಸಮುದಾಯದ ಜನರಿಂದ ಈ ಕೂಗು ಕೇಳಿಬರುತ್ತಿದೆ. ಹಾಗಾಗಿ, ಅವರ ಪರವಾಗಿ […]

ಅಯೋಧ್ಯೆಯಲ್ಲಿ ವಾಲ್ಮೀಕಿ ಮಹರ್ಷಿ ಪುತ್ಥಳಿ, ದೇಗುಲ -ಪ್ರಧಾನಿ ಮೋದಿಗೆ ಸಂಸದ ನಾಯ್ಕ್ ಪತ್ರ
KUSHAL V
| Edited By: |

Updated on: Oct 27, 2020 | 1:48 PM

Share

ದೆಹಲಿ: ಅಯೋಧ್ಯೆಯ ರಾಮ ಮಂದಿರದ ಜೊತೆಗೆ ರಾಮಾಯಣ ಮಹಾಗ್ರಂಥದ ರಚನೆಕಾರರಾದ ಆದಿಕವಿ ವಾಲ್ಮೀಕಿ ಮಹರ್ಷಿಗಳ ಗೌರವಾರ್ಥವಾಗಿ ಅಯೋಧ್ಯೆಯಲ್ಲಿ ದೇವಸ್ಥಾನವೊಂದನ್ನು ನಿರ್ಮಾಣ ಮಾಡುವಂತೆ ರಾಯಚೂರು ಸಂಸದ ರಾಜಾ ಅಮರೇಶ್ವರ್​ ನಾಯ್ಕ್​ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ವಿಜಯದಶಮಿಯ ಅಂಗವಾಗಿ ಪ್ರಧಾನಿಗೆ ಶುಭಕೋರಿ ಪತ್ರ ಬರೆದಿದ್ದ ಸಂಸದ ವಾಲ್ಮೀಕಿ ಮಹರ್ಷಿಗಳ ಸ್ವರಣಾರ್ಥ ಒಂದು ಪುತ್ಥಳಿಯನ್ನು ಸಹ ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ವಾಲ್ಮೀಕಿ ಸಮುದಾಯದ ಮಠಾಧೀಶರ ಹಾಗೂ ಸಮುದಾಯದ ಜನರಿಂದ ಈ ಕೂಗು ಕೇಳಿಬರುತ್ತಿದೆ. ಹಾಗಾಗಿ, ಅವರ ಪರವಾಗಿ ನಾನು ನಿಮಗೆ ಮನವಿ ಮಾಡುತ್ತೇನೆ ಎಂದು ಸಂಸದ ರಾಜಾ ಅಮರೇಶ್ವರ್​ ನಾಯ್ಕ್​ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್