AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ರಾಜ್ಯದಲ್ಲಿ ಮುಂದಿನ ಮಾರ್ಚ್​​ 31ರವರೆಗೆ ಶಾಲೆಗಳು ಬಂದ್​!

ಕೊರೊನಾ ವೈರಸ್​​ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ. ಶಾಲಾ-ಕಾಲೇಜು ಆರಂಭವಾದರೂ ಮಕ್ಕಳನ್ನು ಪಾಲಕರು ಕಳುಹಿಸುತ್ತಿಲ್ಲ

ಮತ್ತೊಂದು ರಾಜ್ಯದಲ್ಲಿ ಮುಂದಿನ ಮಾರ್ಚ್​​ 31ರವರೆಗೆ ಶಾಲೆಗಳು ಬಂದ್​!
6 ರಿಂದ 9ನೇ ತರಗತಿ ಸ್ಥಗಿತ
TV9 Web
| Updated By: ganapathi bhat|

Updated on:Apr 07, 2022 | 5:40 PM

Share

ಭೋಪಾಲ್​: ಕೊರೊನಾ ವೈರಸ್​ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಅನೇಕ ರಾಜ್ಯಗಳು ಶಾಲಾ-ಕಾಲೇಜು ಆರಂಭ ದಿನಾಂಕವನ್ನು ಮುಂದೂಡುತ್ತಲೇ ಬಂದಿವೆ. ಈಗ ಮಧ್ಯಪ್ರದೇಶ ಸರ್ಕಾರ ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳನ್ನು ಮುಂದಿನ ಮಾರ್ಚ್​​ 31ರವರೆಗೂ ತೆರೆಯದೇ ಇರಲು ನಿರ್ಧರಿಸಿದೆ.

ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಈ ರೀತಿಯ ನಿರ್ಧಾರ ಕೈಗೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, “1 ರಿಂದ 8ನೇ ತರಗತಿಯವರಿಗೆ ಮಾರ್ಚ್​ವರೆಗೂ ಶಾಲೆ ಇರುವುದಿಲ್ಲ. ಅವರು ಸಿದ್ಧಪಡಿಸಿದ ಪ್ರಾಜೆಕ್ಟ್​​ಗಳ ಆಧಾರದ ಮೇಲೆ ಮಾರ್ಕ್ಸ್​​ ನೀಡಲಾಗುತ್ತದೆ,” ಎಂದಿದ್ದಾರೆ.

10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಶೀಘ್ರವೇ ತರಗತಿಗಳು ಆರಂಭಗೊಳ್ಳಲಿವೆಯಂತೆ. ” 10 ಹಾಗೂ 12ನೇ ವರ್ಗದವರಿಗೆ ಶಾಲೆ ಆರಂಭಿಸುತ್ತೇವೆ. ಮಾರ್ಚ್​ ಅಥವಾ ಏಪ್ರಿಲ್​ನಲ್ಲಿ ಅವರಿಗೆ ಪರೀಕ್ಷೆ ನಡೆಯಲಿದೆ. ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡು ಪರೀಕ್ಷೆ ಮಾಡಲು ನಿರ್ಧರಿಸಲಾಗಿದೆ. ಇನ್ನು, 9 ಹಾಗೂ 11ನೇ ವರ್ಗದವರಿಗೂ ತರಗತಿ ಇರಲಿದೆ. ಆದರೆ, ಅವರು ವಾರದಲ್ಲಿ ಒಂದು ಅಥವಾ ಎರಡು ದಿನ ಮಾತ್ರ ತರಗತಿಗೆ ಬಂದರೆ ಸಾಕು,” ಎಂದು ಚೌಹಾಣ್​ ತಿಳಿಸಿದ್ದಾರೆ.

ಕೊರೊನಾ ವೈರಸ್​​ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ. ಶಾಲಾ-ಕಾಲೇಜು ಆರಂಭವಾದರೂ ಮಕ್ಕಳನ್ನು ಪಾಲಕರು ಕಳುಹಿಸುತ್ತಿಲ್ಲ. ಈ ಕಾರಣಕ್ಕೆ  ಶಾಲಾ ಕಾಲೇಜು ಆರಂಭ ದಿನಾಂಕವನ್ನು ಮಧ್ಯಪ್ರದೇಶ ಸರ್ಕಾರ ಮುಂದೂಡುತ್ತಲೇ ಬಂದಿತ್ತು. ಈಗ ಅದನ್ನು ಮಾರ್ಚ್​ವರೆಗೆ ಮುಂದೂಡುವ ಮೂಲಕ ಪಾಲಕರಿಗೆ ನೆಮ್ಮದಿ ನೀಡಿದೆ.

ಶಾಲಾ ಶುಲ್ಕ ಪಾವತಿಸದಿದ್ರೆ ಆನ್​ಲೈನ್ ಕ್ಲಾಸ್ ಬಂದ್ ಮಾಡ್ತೀವಿ.. ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಧಮ್ಕಿ

Published On - 2:50 pm, Sat, 5 December 20

ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ