AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲಯನ್ಸ್​ನ ಮುಕೇಶ್​ ಅಂಬಾನಿ ವಿಶ್ವದ 6ನೇ ಅತ್ಯಂತ ಧನಿಕ, ಹೇಗೆ?

ಜಗತ್ತಿನ ಡಿಜಿಟಲ್​ ಲೋಕದ ದಿಗ್ಗಜರಾದ ಗೂಗಲ್​ ಮತ್ತು ಫೇಸ್​ಬುಕ್​ರಿಂದ ಕೋಟ್ಯಂತರ ರೂಪಾಯಿ ಹೂಡಿಕೆ ಪಡೆದಿರುವ ರಿಲಯನ್ಸ್​ ಸಂಸ್ಥೆಯ ಒಡೆಯ ಮುಕೇಶ್​ ಅಂಬಾನಿ ಇದೀಗ ಜಗತ್ತಿನ 6ನೇ ಅತಿ ದೊಡ್ಡ ಶ್ರೀಮಂತ. ಧನ ಲಕ್ಷ್ಮಿ ಧನಿಕರ ಮನೆಯಲ್ಲೇ ಇರಲು ಬಯಸುತ್ತಾಳಂತೆ! ಹಾಗೆ.. ಈ ಕೊರೊನಾ ಸಂಕಷ್ಟ ಕಾಲದಲ್ಲಿ ಜಾಣ ಮುಕೇಶ್​ ಅಂಬಾನಿಯ ಕಂಪನಿಗೆ ವಿಶ್ವದ ಎಲ್ಲ ಕಡೆಗಳಿಂದಲೂ ಹಣ ಹರಿದುಬರುತ್ತಿದೆ. ಹೌದು, ಪ್ರತಿಷ್ಠಿತ ಬ್ಲೂಮ್​ಬರ್ಗ್ ಸಂಸ್ಥೆಯ ಬಿಡುಗಡೆ ಮಾಡಿರುವ ಶ್ರೀಮಂತರ ಪಟ್ಟಿಯ ಪ್ರಕಾರ ಮುಕೇಶ್​ ಅಂಬಾನಿಯ ನಿವ್ವಳ ಮೌಲ್ಯ […]

ರಿಲಯನ್ಸ್​ನ ಮುಕೇಶ್​ ಅಂಬಾನಿ ವಿಶ್ವದ 6ನೇ ಅತ್ಯಂತ ಧನಿಕ, ಹೇಗೆ?
KUSHAL V
| Edited By: ಸಾಧು ಶ್ರೀನಾಥ್​|

Updated on: Jul 14, 2020 | 6:44 PM

Share

ಜಗತ್ತಿನ ಡಿಜಿಟಲ್​ ಲೋಕದ ದಿಗ್ಗಜರಾದ ಗೂಗಲ್​ ಮತ್ತು ಫೇಸ್​ಬುಕ್​ರಿಂದ ಕೋಟ್ಯಂತರ ರೂಪಾಯಿ ಹೂಡಿಕೆ ಪಡೆದಿರುವ ರಿಲಯನ್ಸ್​ ಸಂಸ್ಥೆಯ ಒಡೆಯ ಮುಕೇಶ್​ ಅಂಬಾನಿ ಇದೀಗ ಜಗತ್ತಿನ 6ನೇ ಅತಿ ದೊಡ್ಡ ಶ್ರೀಮಂತ. ಧನ ಲಕ್ಷ್ಮಿ ಧನಿಕರ ಮನೆಯಲ್ಲೇ ಇರಲು ಬಯಸುತ್ತಾಳಂತೆ! ಹಾಗೆ.. ಈ ಕೊರೊನಾ ಸಂಕಷ್ಟ ಕಾಲದಲ್ಲಿ ಜಾಣ ಮುಕೇಶ್​ ಅಂಬಾನಿಯ ಕಂಪನಿಗೆ ವಿಶ್ವದ ಎಲ್ಲ ಕಡೆಗಳಿಂದಲೂ ಹಣ ಹರಿದುಬರುತ್ತಿದೆ.

ಹೌದು, ಪ್ರತಿಷ್ಠಿತ ಬ್ಲೂಮ್​ಬರ್ಗ್ ಸಂಸ್ಥೆಯ ಬಿಡುಗಡೆ ಮಾಡಿರುವ ಶ್ರೀಮಂತರ ಪಟ್ಟಿಯ ಪ್ರಕಾರ ಮುಕೇಶ್​ ಅಂಬಾನಿಯ ನಿವ್ವಳ ಮೌಲ್ಯ ಬರೋಬ್ಬರಿ 72.4 ಬಿಲಿಯನ್​ ಡಾಲರ್​ (5.44 ಲಕ್ಷ ಕೋಟಿ). ತಮ್ಮ ಸಂಸ್ಥೆಗೆ ಫೇಸ್​ಬುಕ್​, ಕ್ವಾಲ್​ಕಾಮ್​ ಮುಂತಾದ ಕಂಪನಿಗಳಿಂದ ಹರಿದುಬಂದಿರುವ ಹೂಡಿಕೆಯಿಂದ ಕಂಪನಿಯ ಶೇರ್​ ಮೌಲ್ಯ ದ್ವಿಗುಣವಾಗಿ ಇವರ ನಿವ್ವಳ ಮೌಲ್ಯ ಏರಿಕೆ ಕಂಡಿದೆ ಎಂದು ತಿಳಿದುಬಂದಿದೆ.

ಇಂಧನ ಕ್ಷೇತ್ರದ ಜೊತೆಗೆ ಇ-ವಾಣಿಜ್ಯದಲ್ಲೂ ವ್ಯವಹಾರ ನಡೆಸಲು ಮುಂದಾಗಿರುವುದು ಮುಕೇಶ್​ಗೆ ಮತ್ತಷ್ಟು ಲಾಭ ತಂದುಕೊಟ್ಟಿದೆ ಎಂದು ತಿಳಿದುಬಂದಿದೆ. ಇದೀಗ ಈ ಭಾರತದ ಅತಿದೊಡ್ಡ ಶ್ರೀಮಂತ ವಿಶ್ವದ ಹಲವಾರು ಕೋಟ್ಯಾಧಿಪತಿಗಳನ್ನು ಹಿಂದಿಕ್ಕಿ ಮುಂದೆ ಹೋಗಿದ್ದಾರೆ. ಹೌದು, ಪ್ರತಿಷ್ಠಿತ ಅಮೆರಿಕ ಉದ್ಯಮಿ ಇಲಾನ್​ ಮಸ್ಕ್​ ಹಾಗೂ ಗೂಗಲ್​ ಕಂಪನಿಯ ಸಂಸ್ಥಾಪಕರಾದ ಸರ್ಗೇ ಬ್ರಿನ್​ ಮತ್ತು ಲ್ಯಾರಿ ಪೇಜ್​ರನ್ನ ಹಿಂದಿಕ್ಕಿದ್ದಾರೆ.

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ