AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲಯನ್ಸ್​ನ ಮುಕೇಶ್​ ಅಂಬಾನಿ ವಿಶ್ವದ 6ನೇ ಅತ್ಯಂತ ಧನಿಕ, ಹೇಗೆ?

ಜಗತ್ತಿನ ಡಿಜಿಟಲ್​ ಲೋಕದ ದಿಗ್ಗಜರಾದ ಗೂಗಲ್​ ಮತ್ತು ಫೇಸ್​ಬುಕ್​ರಿಂದ ಕೋಟ್ಯಂತರ ರೂಪಾಯಿ ಹೂಡಿಕೆ ಪಡೆದಿರುವ ರಿಲಯನ್ಸ್​ ಸಂಸ್ಥೆಯ ಒಡೆಯ ಮುಕೇಶ್​ ಅಂಬಾನಿ ಇದೀಗ ಜಗತ್ತಿನ 6ನೇ ಅತಿ ದೊಡ್ಡ ಶ್ರೀಮಂತ. ಧನ ಲಕ್ಷ್ಮಿ ಧನಿಕರ ಮನೆಯಲ್ಲೇ ಇರಲು ಬಯಸುತ್ತಾಳಂತೆ! ಹಾಗೆ.. ಈ ಕೊರೊನಾ ಸಂಕಷ್ಟ ಕಾಲದಲ್ಲಿ ಜಾಣ ಮುಕೇಶ್​ ಅಂಬಾನಿಯ ಕಂಪನಿಗೆ ವಿಶ್ವದ ಎಲ್ಲ ಕಡೆಗಳಿಂದಲೂ ಹಣ ಹರಿದುಬರುತ್ತಿದೆ. ಹೌದು, ಪ್ರತಿಷ್ಠಿತ ಬ್ಲೂಮ್​ಬರ್ಗ್ ಸಂಸ್ಥೆಯ ಬಿಡುಗಡೆ ಮಾಡಿರುವ ಶ್ರೀಮಂತರ ಪಟ್ಟಿಯ ಪ್ರಕಾರ ಮುಕೇಶ್​ ಅಂಬಾನಿಯ ನಿವ್ವಳ ಮೌಲ್ಯ […]

ರಿಲಯನ್ಸ್​ನ ಮುಕೇಶ್​ ಅಂಬಾನಿ ವಿಶ್ವದ 6ನೇ ಅತ್ಯಂತ ಧನಿಕ, ಹೇಗೆ?
KUSHAL V
| Edited By: |

Updated on: Jul 14, 2020 | 6:44 PM

Share

ಜಗತ್ತಿನ ಡಿಜಿಟಲ್​ ಲೋಕದ ದಿಗ್ಗಜರಾದ ಗೂಗಲ್​ ಮತ್ತು ಫೇಸ್​ಬುಕ್​ರಿಂದ ಕೋಟ್ಯಂತರ ರೂಪಾಯಿ ಹೂಡಿಕೆ ಪಡೆದಿರುವ ರಿಲಯನ್ಸ್​ ಸಂಸ್ಥೆಯ ಒಡೆಯ ಮುಕೇಶ್​ ಅಂಬಾನಿ ಇದೀಗ ಜಗತ್ತಿನ 6ನೇ ಅತಿ ದೊಡ್ಡ ಶ್ರೀಮಂತ. ಧನ ಲಕ್ಷ್ಮಿ ಧನಿಕರ ಮನೆಯಲ್ಲೇ ಇರಲು ಬಯಸುತ್ತಾಳಂತೆ! ಹಾಗೆ.. ಈ ಕೊರೊನಾ ಸಂಕಷ್ಟ ಕಾಲದಲ್ಲಿ ಜಾಣ ಮುಕೇಶ್​ ಅಂಬಾನಿಯ ಕಂಪನಿಗೆ ವಿಶ್ವದ ಎಲ್ಲ ಕಡೆಗಳಿಂದಲೂ ಹಣ ಹರಿದುಬರುತ್ತಿದೆ.

ಹೌದು, ಪ್ರತಿಷ್ಠಿತ ಬ್ಲೂಮ್​ಬರ್ಗ್ ಸಂಸ್ಥೆಯ ಬಿಡುಗಡೆ ಮಾಡಿರುವ ಶ್ರೀಮಂತರ ಪಟ್ಟಿಯ ಪ್ರಕಾರ ಮುಕೇಶ್​ ಅಂಬಾನಿಯ ನಿವ್ವಳ ಮೌಲ್ಯ ಬರೋಬ್ಬರಿ 72.4 ಬಿಲಿಯನ್​ ಡಾಲರ್​ (5.44 ಲಕ್ಷ ಕೋಟಿ). ತಮ್ಮ ಸಂಸ್ಥೆಗೆ ಫೇಸ್​ಬುಕ್​, ಕ್ವಾಲ್​ಕಾಮ್​ ಮುಂತಾದ ಕಂಪನಿಗಳಿಂದ ಹರಿದುಬಂದಿರುವ ಹೂಡಿಕೆಯಿಂದ ಕಂಪನಿಯ ಶೇರ್​ ಮೌಲ್ಯ ದ್ವಿಗುಣವಾಗಿ ಇವರ ನಿವ್ವಳ ಮೌಲ್ಯ ಏರಿಕೆ ಕಂಡಿದೆ ಎಂದು ತಿಳಿದುಬಂದಿದೆ.

ಇಂಧನ ಕ್ಷೇತ್ರದ ಜೊತೆಗೆ ಇ-ವಾಣಿಜ್ಯದಲ್ಲೂ ವ್ಯವಹಾರ ನಡೆಸಲು ಮುಂದಾಗಿರುವುದು ಮುಕೇಶ್​ಗೆ ಮತ್ತಷ್ಟು ಲಾಭ ತಂದುಕೊಟ್ಟಿದೆ ಎಂದು ತಿಳಿದುಬಂದಿದೆ. ಇದೀಗ ಈ ಭಾರತದ ಅತಿದೊಡ್ಡ ಶ್ರೀಮಂತ ವಿಶ್ವದ ಹಲವಾರು ಕೋಟ್ಯಾಧಿಪತಿಗಳನ್ನು ಹಿಂದಿಕ್ಕಿ ಮುಂದೆ ಹೋಗಿದ್ದಾರೆ. ಹೌದು, ಪ್ರತಿಷ್ಠಿತ ಅಮೆರಿಕ ಉದ್ಯಮಿ ಇಲಾನ್​ ಮಸ್ಕ್​ ಹಾಗೂ ಗೂಗಲ್​ ಕಂಪನಿಯ ಸಂಸ್ಥಾಪಕರಾದ ಸರ್ಗೇ ಬ್ರಿನ್​ ಮತ್ತು ಲ್ಯಾರಿ ಪೇಜ್​ರನ್ನ ಹಿಂದಿಕ್ಕಿದ್ದಾರೆ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ