AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲಯನ್ಸ್​ನ ಮುಕೇಶ್​ ಅಂಬಾನಿ ವಿಶ್ವದ 6ನೇ ಅತ್ಯಂತ ಧನಿಕ, ಹೇಗೆ?

ಜಗತ್ತಿನ ಡಿಜಿಟಲ್​ ಲೋಕದ ದಿಗ್ಗಜರಾದ ಗೂಗಲ್​ ಮತ್ತು ಫೇಸ್​ಬುಕ್​ರಿಂದ ಕೋಟ್ಯಂತರ ರೂಪಾಯಿ ಹೂಡಿಕೆ ಪಡೆದಿರುವ ರಿಲಯನ್ಸ್​ ಸಂಸ್ಥೆಯ ಒಡೆಯ ಮುಕೇಶ್​ ಅಂಬಾನಿ ಇದೀಗ ಜಗತ್ತಿನ 6ನೇ ಅತಿ ದೊಡ್ಡ ಶ್ರೀಮಂತ. ಧನ ಲಕ್ಷ್ಮಿ ಧನಿಕರ ಮನೆಯಲ್ಲೇ ಇರಲು ಬಯಸುತ್ತಾಳಂತೆ! ಹಾಗೆ.. ಈ ಕೊರೊನಾ ಸಂಕಷ್ಟ ಕಾಲದಲ್ಲಿ ಜಾಣ ಮುಕೇಶ್​ ಅಂಬಾನಿಯ ಕಂಪನಿಗೆ ವಿಶ್ವದ ಎಲ್ಲ ಕಡೆಗಳಿಂದಲೂ ಹಣ ಹರಿದುಬರುತ್ತಿದೆ. ಹೌದು, ಪ್ರತಿಷ್ಠಿತ ಬ್ಲೂಮ್​ಬರ್ಗ್ ಸಂಸ್ಥೆಯ ಬಿಡುಗಡೆ ಮಾಡಿರುವ ಶ್ರೀಮಂತರ ಪಟ್ಟಿಯ ಪ್ರಕಾರ ಮುಕೇಶ್​ ಅಂಬಾನಿಯ ನಿವ್ವಳ ಮೌಲ್ಯ […]

ರಿಲಯನ್ಸ್​ನ ಮುಕೇಶ್​ ಅಂಬಾನಿ ವಿಶ್ವದ 6ನೇ ಅತ್ಯಂತ ಧನಿಕ, ಹೇಗೆ?
KUSHAL V
| Edited By: |

Updated on: Jul 14, 2020 | 6:44 PM

Share

ಜಗತ್ತಿನ ಡಿಜಿಟಲ್​ ಲೋಕದ ದಿಗ್ಗಜರಾದ ಗೂಗಲ್​ ಮತ್ತು ಫೇಸ್​ಬುಕ್​ರಿಂದ ಕೋಟ್ಯಂತರ ರೂಪಾಯಿ ಹೂಡಿಕೆ ಪಡೆದಿರುವ ರಿಲಯನ್ಸ್​ ಸಂಸ್ಥೆಯ ಒಡೆಯ ಮುಕೇಶ್​ ಅಂಬಾನಿ ಇದೀಗ ಜಗತ್ತಿನ 6ನೇ ಅತಿ ದೊಡ್ಡ ಶ್ರೀಮಂತ. ಧನ ಲಕ್ಷ್ಮಿ ಧನಿಕರ ಮನೆಯಲ್ಲೇ ಇರಲು ಬಯಸುತ್ತಾಳಂತೆ! ಹಾಗೆ.. ಈ ಕೊರೊನಾ ಸಂಕಷ್ಟ ಕಾಲದಲ್ಲಿ ಜಾಣ ಮುಕೇಶ್​ ಅಂಬಾನಿಯ ಕಂಪನಿಗೆ ವಿಶ್ವದ ಎಲ್ಲ ಕಡೆಗಳಿಂದಲೂ ಹಣ ಹರಿದುಬರುತ್ತಿದೆ.

ಹೌದು, ಪ್ರತಿಷ್ಠಿತ ಬ್ಲೂಮ್​ಬರ್ಗ್ ಸಂಸ್ಥೆಯ ಬಿಡುಗಡೆ ಮಾಡಿರುವ ಶ್ರೀಮಂತರ ಪಟ್ಟಿಯ ಪ್ರಕಾರ ಮುಕೇಶ್​ ಅಂಬಾನಿಯ ನಿವ್ವಳ ಮೌಲ್ಯ ಬರೋಬ್ಬರಿ 72.4 ಬಿಲಿಯನ್​ ಡಾಲರ್​ (5.44 ಲಕ್ಷ ಕೋಟಿ). ತಮ್ಮ ಸಂಸ್ಥೆಗೆ ಫೇಸ್​ಬುಕ್​, ಕ್ವಾಲ್​ಕಾಮ್​ ಮುಂತಾದ ಕಂಪನಿಗಳಿಂದ ಹರಿದುಬಂದಿರುವ ಹೂಡಿಕೆಯಿಂದ ಕಂಪನಿಯ ಶೇರ್​ ಮೌಲ್ಯ ದ್ವಿಗುಣವಾಗಿ ಇವರ ನಿವ್ವಳ ಮೌಲ್ಯ ಏರಿಕೆ ಕಂಡಿದೆ ಎಂದು ತಿಳಿದುಬಂದಿದೆ.

ಇಂಧನ ಕ್ಷೇತ್ರದ ಜೊತೆಗೆ ಇ-ವಾಣಿಜ್ಯದಲ್ಲೂ ವ್ಯವಹಾರ ನಡೆಸಲು ಮುಂದಾಗಿರುವುದು ಮುಕೇಶ್​ಗೆ ಮತ್ತಷ್ಟು ಲಾಭ ತಂದುಕೊಟ್ಟಿದೆ ಎಂದು ತಿಳಿದುಬಂದಿದೆ. ಇದೀಗ ಈ ಭಾರತದ ಅತಿದೊಡ್ಡ ಶ್ರೀಮಂತ ವಿಶ್ವದ ಹಲವಾರು ಕೋಟ್ಯಾಧಿಪತಿಗಳನ್ನು ಹಿಂದಿಕ್ಕಿ ಮುಂದೆ ಹೋಗಿದ್ದಾರೆ. ಹೌದು, ಪ್ರತಿಷ್ಠಿತ ಅಮೆರಿಕ ಉದ್ಯಮಿ ಇಲಾನ್​ ಮಸ್ಕ್​ ಹಾಗೂ ಗೂಗಲ್​ ಕಂಪನಿಯ ಸಂಸ್ಥಾಪಕರಾದ ಸರ್ಗೇ ಬ್ರಿನ್​ ಮತ್ತು ಲ್ಯಾರಿ ಪೇಜ್​ರನ್ನ ಹಿಂದಿಕ್ಕಿದ್ದಾರೆ.

2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ