AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲಯನ್ಸ್​ನ ಮುಕೇಶ್​ ಅಂಬಾನಿ ವಿಶ್ವದ 6ನೇ ಅತ್ಯಂತ ಧನಿಕ, ಹೇಗೆ?

ಜಗತ್ತಿನ ಡಿಜಿಟಲ್​ ಲೋಕದ ದಿಗ್ಗಜರಾದ ಗೂಗಲ್​ ಮತ್ತು ಫೇಸ್​ಬುಕ್​ರಿಂದ ಕೋಟ್ಯಂತರ ರೂಪಾಯಿ ಹೂಡಿಕೆ ಪಡೆದಿರುವ ರಿಲಯನ್ಸ್​ ಸಂಸ್ಥೆಯ ಒಡೆಯ ಮುಕೇಶ್​ ಅಂಬಾನಿ ಇದೀಗ ಜಗತ್ತಿನ 6ನೇ ಅತಿ ದೊಡ್ಡ ಶ್ರೀಮಂತ. ಧನ ಲಕ್ಷ್ಮಿ ಧನಿಕರ ಮನೆಯಲ್ಲೇ ಇರಲು ಬಯಸುತ್ತಾಳಂತೆ! ಹಾಗೆ.. ಈ ಕೊರೊನಾ ಸಂಕಷ್ಟ ಕಾಲದಲ್ಲಿ ಜಾಣ ಮುಕೇಶ್​ ಅಂಬಾನಿಯ ಕಂಪನಿಗೆ ವಿಶ್ವದ ಎಲ್ಲ ಕಡೆಗಳಿಂದಲೂ ಹಣ ಹರಿದುಬರುತ್ತಿದೆ. ಹೌದು, ಪ್ರತಿಷ್ಠಿತ ಬ್ಲೂಮ್​ಬರ್ಗ್ ಸಂಸ್ಥೆಯ ಬಿಡುಗಡೆ ಮಾಡಿರುವ ಶ್ರೀಮಂತರ ಪಟ್ಟಿಯ ಪ್ರಕಾರ ಮುಕೇಶ್​ ಅಂಬಾನಿಯ ನಿವ್ವಳ ಮೌಲ್ಯ […]

ರಿಲಯನ್ಸ್​ನ ಮುಕೇಶ್​ ಅಂಬಾನಿ ವಿಶ್ವದ 6ನೇ ಅತ್ಯಂತ ಧನಿಕ, ಹೇಗೆ?
KUSHAL V
| Edited By: |

Updated on: Jul 14, 2020 | 6:44 PM

Share

ಜಗತ್ತಿನ ಡಿಜಿಟಲ್​ ಲೋಕದ ದಿಗ್ಗಜರಾದ ಗೂಗಲ್​ ಮತ್ತು ಫೇಸ್​ಬುಕ್​ರಿಂದ ಕೋಟ್ಯಂತರ ರೂಪಾಯಿ ಹೂಡಿಕೆ ಪಡೆದಿರುವ ರಿಲಯನ್ಸ್​ ಸಂಸ್ಥೆಯ ಒಡೆಯ ಮುಕೇಶ್​ ಅಂಬಾನಿ ಇದೀಗ ಜಗತ್ತಿನ 6ನೇ ಅತಿ ದೊಡ್ಡ ಶ್ರೀಮಂತ. ಧನ ಲಕ್ಷ್ಮಿ ಧನಿಕರ ಮನೆಯಲ್ಲೇ ಇರಲು ಬಯಸುತ್ತಾಳಂತೆ! ಹಾಗೆ.. ಈ ಕೊರೊನಾ ಸಂಕಷ್ಟ ಕಾಲದಲ್ಲಿ ಜಾಣ ಮುಕೇಶ್​ ಅಂಬಾನಿಯ ಕಂಪನಿಗೆ ವಿಶ್ವದ ಎಲ್ಲ ಕಡೆಗಳಿಂದಲೂ ಹಣ ಹರಿದುಬರುತ್ತಿದೆ.

ಹೌದು, ಪ್ರತಿಷ್ಠಿತ ಬ್ಲೂಮ್​ಬರ್ಗ್ ಸಂಸ್ಥೆಯ ಬಿಡುಗಡೆ ಮಾಡಿರುವ ಶ್ರೀಮಂತರ ಪಟ್ಟಿಯ ಪ್ರಕಾರ ಮುಕೇಶ್​ ಅಂಬಾನಿಯ ನಿವ್ವಳ ಮೌಲ್ಯ ಬರೋಬ್ಬರಿ 72.4 ಬಿಲಿಯನ್​ ಡಾಲರ್​ (5.44 ಲಕ್ಷ ಕೋಟಿ). ತಮ್ಮ ಸಂಸ್ಥೆಗೆ ಫೇಸ್​ಬುಕ್​, ಕ್ವಾಲ್​ಕಾಮ್​ ಮುಂತಾದ ಕಂಪನಿಗಳಿಂದ ಹರಿದುಬಂದಿರುವ ಹೂಡಿಕೆಯಿಂದ ಕಂಪನಿಯ ಶೇರ್​ ಮೌಲ್ಯ ದ್ವಿಗುಣವಾಗಿ ಇವರ ನಿವ್ವಳ ಮೌಲ್ಯ ಏರಿಕೆ ಕಂಡಿದೆ ಎಂದು ತಿಳಿದುಬಂದಿದೆ.

ಇಂಧನ ಕ್ಷೇತ್ರದ ಜೊತೆಗೆ ಇ-ವಾಣಿಜ್ಯದಲ್ಲೂ ವ್ಯವಹಾರ ನಡೆಸಲು ಮುಂದಾಗಿರುವುದು ಮುಕೇಶ್​ಗೆ ಮತ್ತಷ್ಟು ಲಾಭ ತಂದುಕೊಟ್ಟಿದೆ ಎಂದು ತಿಳಿದುಬಂದಿದೆ. ಇದೀಗ ಈ ಭಾರತದ ಅತಿದೊಡ್ಡ ಶ್ರೀಮಂತ ವಿಶ್ವದ ಹಲವಾರು ಕೋಟ್ಯಾಧಿಪತಿಗಳನ್ನು ಹಿಂದಿಕ್ಕಿ ಮುಂದೆ ಹೋಗಿದ್ದಾರೆ. ಹೌದು, ಪ್ರತಿಷ್ಠಿತ ಅಮೆರಿಕ ಉದ್ಯಮಿ ಇಲಾನ್​ ಮಸ್ಕ್​ ಹಾಗೂ ಗೂಗಲ್​ ಕಂಪನಿಯ ಸಂಸ್ಥಾಪಕರಾದ ಸರ್ಗೇ ಬ್ರಿನ್​ ಮತ್ತು ಲ್ಯಾರಿ ಪೇಜ್​ರನ್ನ ಹಿಂದಿಕ್ಕಿದ್ದಾರೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ