AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲಯನ್ಸ್​ನ ಮುಕೇಶ್​ ಅಂಬಾನಿ ವಿಶ್ವದ 6ನೇ ಅತ್ಯಂತ ಧನಿಕ, ಹೇಗೆ?

ಜಗತ್ತಿನ ಡಿಜಿಟಲ್​ ಲೋಕದ ದಿಗ್ಗಜರಾದ ಗೂಗಲ್​ ಮತ್ತು ಫೇಸ್​ಬುಕ್​ರಿಂದ ಕೋಟ್ಯಂತರ ರೂಪಾಯಿ ಹೂಡಿಕೆ ಪಡೆದಿರುವ ರಿಲಯನ್ಸ್​ ಸಂಸ್ಥೆಯ ಒಡೆಯ ಮುಕೇಶ್​ ಅಂಬಾನಿ ಇದೀಗ ಜಗತ್ತಿನ 6ನೇ ಅತಿ ದೊಡ್ಡ ಶ್ರೀಮಂತ. ಧನ ಲಕ್ಷ್ಮಿ ಧನಿಕರ ಮನೆಯಲ್ಲೇ ಇರಲು ಬಯಸುತ್ತಾಳಂತೆ! ಹಾಗೆ.. ಈ ಕೊರೊನಾ ಸಂಕಷ್ಟ ಕಾಲದಲ್ಲಿ ಜಾಣ ಮುಕೇಶ್​ ಅಂಬಾನಿಯ ಕಂಪನಿಗೆ ವಿಶ್ವದ ಎಲ್ಲ ಕಡೆಗಳಿಂದಲೂ ಹಣ ಹರಿದುಬರುತ್ತಿದೆ. ಹೌದು, ಪ್ರತಿಷ್ಠಿತ ಬ್ಲೂಮ್​ಬರ್ಗ್ ಸಂಸ್ಥೆಯ ಬಿಡುಗಡೆ ಮಾಡಿರುವ ಶ್ರೀಮಂತರ ಪಟ್ಟಿಯ ಪ್ರಕಾರ ಮುಕೇಶ್​ ಅಂಬಾನಿಯ ನಿವ್ವಳ ಮೌಲ್ಯ […]

ರಿಲಯನ್ಸ್​ನ ಮುಕೇಶ್​ ಅಂಬಾನಿ ವಿಶ್ವದ 6ನೇ ಅತ್ಯಂತ ಧನಿಕ, ಹೇಗೆ?
KUSHAL V
| Edited By: ಸಾಧು ಶ್ರೀನಾಥ್​|

Updated on: Jul 14, 2020 | 6:44 PM

Share

ಜಗತ್ತಿನ ಡಿಜಿಟಲ್​ ಲೋಕದ ದಿಗ್ಗಜರಾದ ಗೂಗಲ್​ ಮತ್ತು ಫೇಸ್​ಬುಕ್​ರಿಂದ ಕೋಟ್ಯಂತರ ರೂಪಾಯಿ ಹೂಡಿಕೆ ಪಡೆದಿರುವ ರಿಲಯನ್ಸ್​ ಸಂಸ್ಥೆಯ ಒಡೆಯ ಮುಕೇಶ್​ ಅಂಬಾನಿ ಇದೀಗ ಜಗತ್ತಿನ 6ನೇ ಅತಿ ದೊಡ್ಡ ಶ್ರೀಮಂತ. ಧನ ಲಕ್ಷ್ಮಿ ಧನಿಕರ ಮನೆಯಲ್ಲೇ ಇರಲು ಬಯಸುತ್ತಾಳಂತೆ! ಹಾಗೆ.. ಈ ಕೊರೊನಾ ಸಂಕಷ್ಟ ಕಾಲದಲ್ಲಿ ಜಾಣ ಮುಕೇಶ್​ ಅಂಬಾನಿಯ ಕಂಪನಿಗೆ ವಿಶ್ವದ ಎಲ್ಲ ಕಡೆಗಳಿಂದಲೂ ಹಣ ಹರಿದುಬರುತ್ತಿದೆ.

ಹೌದು, ಪ್ರತಿಷ್ಠಿತ ಬ್ಲೂಮ್​ಬರ್ಗ್ ಸಂಸ್ಥೆಯ ಬಿಡುಗಡೆ ಮಾಡಿರುವ ಶ್ರೀಮಂತರ ಪಟ್ಟಿಯ ಪ್ರಕಾರ ಮುಕೇಶ್​ ಅಂಬಾನಿಯ ನಿವ್ವಳ ಮೌಲ್ಯ ಬರೋಬ್ಬರಿ 72.4 ಬಿಲಿಯನ್​ ಡಾಲರ್​ (5.44 ಲಕ್ಷ ಕೋಟಿ). ತಮ್ಮ ಸಂಸ್ಥೆಗೆ ಫೇಸ್​ಬುಕ್​, ಕ್ವಾಲ್​ಕಾಮ್​ ಮುಂತಾದ ಕಂಪನಿಗಳಿಂದ ಹರಿದುಬಂದಿರುವ ಹೂಡಿಕೆಯಿಂದ ಕಂಪನಿಯ ಶೇರ್​ ಮೌಲ್ಯ ದ್ವಿಗುಣವಾಗಿ ಇವರ ನಿವ್ವಳ ಮೌಲ್ಯ ಏರಿಕೆ ಕಂಡಿದೆ ಎಂದು ತಿಳಿದುಬಂದಿದೆ.

ಇಂಧನ ಕ್ಷೇತ್ರದ ಜೊತೆಗೆ ಇ-ವಾಣಿಜ್ಯದಲ್ಲೂ ವ್ಯವಹಾರ ನಡೆಸಲು ಮುಂದಾಗಿರುವುದು ಮುಕೇಶ್​ಗೆ ಮತ್ತಷ್ಟು ಲಾಭ ತಂದುಕೊಟ್ಟಿದೆ ಎಂದು ತಿಳಿದುಬಂದಿದೆ. ಇದೀಗ ಈ ಭಾರತದ ಅತಿದೊಡ್ಡ ಶ್ರೀಮಂತ ವಿಶ್ವದ ಹಲವಾರು ಕೋಟ್ಯಾಧಿಪತಿಗಳನ್ನು ಹಿಂದಿಕ್ಕಿ ಮುಂದೆ ಹೋಗಿದ್ದಾರೆ. ಹೌದು, ಪ್ರತಿಷ್ಠಿತ ಅಮೆರಿಕ ಉದ್ಯಮಿ ಇಲಾನ್​ ಮಸ್ಕ್​ ಹಾಗೂ ಗೂಗಲ್​ ಕಂಪನಿಯ ಸಂಸ್ಥಾಪಕರಾದ ಸರ್ಗೇ ಬ್ರಿನ್​ ಮತ್ತು ಲ್ಯಾರಿ ಪೇಜ್​ರನ್ನ ಹಿಂದಿಕ್ಕಿದ್ದಾರೆ.

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ