AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲಯನ್ಸ್​ನ ಮುಕೇಶ್​ ಅಂಬಾನಿ ವಿಶ್ವದ 6ನೇ ಅತ್ಯಂತ ಧನಿಕ, ಹೇಗೆ?

ಜಗತ್ತಿನ ಡಿಜಿಟಲ್​ ಲೋಕದ ದಿಗ್ಗಜರಾದ ಗೂಗಲ್​ ಮತ್ತು ಫೇಸ್​ಬುಕ್​ರಿಂದ ಕೋಟ್ಯಂತರ ರೂಪಾಯಿ ಹೂಡಿಕೆ ಪಡೆದಿರುವ ರಿಲಯನ್ಸ್​ ಸಂಸ್ಥೆಯ ಒಡೆಯ ಮುಕೇಶ್​ ಅಂಬಾನಿ ಇದೀಗ ಜಗತ್ತಿನ 6ನೇ ಅತಿ ದೊಡ್ಡ ಶ್ರೀಮಂತ. ಧನ ಲಕ್ಷ್ಮಿ ಧನಿಕರ ಮನೆಯಲ್ಲೇ ಇರಲು ಬಯಸುತ್ತಾಳಂತೆ! ಹಾಗೆ.. ಈ ಕೊರೊನಾ ಸಂಕಷ್ಟ ಕಾಲದಲ್ಲಿ ಜಾಣ ಮುಕೇಶ್​ ಅಂಬಾನಿಯ ಕಂಪನಿಗೆ ವಿಶ್ವದ ಎಲ್ಲ ಕಡೆಗಳಿಂದಲೂ ಹಣ ಹರಿದುಬರುತ್ತಿದೆ. ಹೌದು, ಪ್ರತಿಷ್ಠಿತ ಬ್ಲೂಮ್​ಬರ್ಗ್ ಸಂಸ್ಥೆಯ ಬಿಡುಗಡೆ ಮಾಡಿರುವ ಶ್ರೀಮಂತರ ಪಟ್ಟಿಯ ಪ್ರಕಾರ ಮುಕೇಶ್​ ಅಂಬಾನಿಯ ನಿವ್ವಳ ಮೌಲ್ಯ […]

ರಿಲಯನ್ಸ್​ನ ಮುಕೇಶ್​ ಅಂಬಾನಿ ವಿಶ್ವದ 6ನೇ ಅತ್ಯಂತ ಧನಿಕ, ಹೇಗೆ?
KUSHAL V
| Edited By: |

Updated on: Jul 14, 2020 | 6:44 PM

Share

ಜಗತ್ತಿನ ಡಿಜಿಟಲ್​ ಲೋಕದ ದಿಗ್ಗಜರಾದ ಗೂಗಲ್​ ಮತ್ತು ಫೇಸ್​ಬುಕ್​ರಿಂದ ಕೋಟ್ಯಂತರ ರೂಪಾಯಿ ಹೂಡಿಕೆ ಪಡೆದಿರುವ ರಿಲಯನ್ಸ್​ ಸಂಸ್ಥೆಯ ಒಡೆಯ ಮುಕೇಶ್​ ಅಂಬಾನಿ ಇದೀಗ ಜಗತ್ತಿನ 6ನೇ ಅತಿ ದೊಡ್ಡ ಶ್ರೀಮಂತ. ಧನ ಲಕ್ಷ್ಮಿ ಧನಿಕರ ಮನೆಯಲ್ಲೇ ಇರಲು ಬಯಸುತ್ತಾಳಂತೆ! ಹಾಗೆ.. ಈ ಕೊರೊನಾ ಸಂಕಷ್ಟ ಕಾಲದಲ್ಲಿ ಜಾಣ ಮುಕೇಶ್​ ಅಂಬಾನಿಯ ಕಂಪನಿಗೆ ವಿಶ್ವದ ಎಲ್ಲ ಕಡೆಗಳಿಂದಲೂ ಹಣ ಹರಿದುಬರುತ್ತಿದೆ.

ಹೌದು, ಪ್ರತಿಷ್ಠಿತ ಬ್ಲೂಮ್​ಬರ್ಗ್ ಸಂಸ್ಥೆಯ ಬಿಡುಗಡೆ ಮಾಡಿರುವ ಶ್ರೀಮಂತರ ಪಟ್ಟಿಯ ಪ್ರಕಾರ ಮುಕೇಶ್​ ಅಂಬಾನಿಯ ನಿವ್ವಳ ಮೌಲ್ಯ ಬರೋಬ್ಬರಿ 72.4 ಬಿಲಿಯನ್​ ಡಾಲರ್​ (5.44 ಲಕ್ಷ ಕೋಟಿ). ತಮ್ಮ ಸಂಸ್ಥೆಗೆ ಫೇಸ್​ಬುಕ್​, ಕ್ವಾಲ್​ಕಾಮ್​ ಮುಂತಾದ ಕಂಪನಿಗಳಿಂದ ಹರಿದುಬಂದಿರುವ ಹೂಡಿಕೆಯಿಂದ ಕಂಪನಿಯ ಶೇರ್​ ಮೌಲ್ಯ ದ್ವಿಗುಣವಾಗಿ ಇವರ ನಿವ್ವಳ ಮೌಲ್ಯ ಏರಿಕೆ ಕಂಡಿದೆ ಎಂದು ತಿಳಿದುಬಂದಿದೆ.

ಇಂಧನ ಕ್ಷೇತ್ರದ ಜೊತೆಗೆ ಇ-ವಾಣಿಜ್ಯದಲ್ಲೂ ವ್ಯವಹಾರ ನಡೆಸಲು ಮುಂದಾಗಿರುವುದು ಮುಕೇಶ್​ಗೆ ಮತ್ತಷ್ಟು ಲಾಭ ತಂದುಕೊಟ್ಟಿದೆ ಎಂದು ತಿಳಿದುಬಂದಿದೆ. ಇದೀಗ ಈ ಭಾರತದ ಅತಿದೊಡ್ಡ ಶ್ರೀಮಂತ ವಿಶ್ವದ ಹಲವಾರು ಕೋಟ್ಯಾಧಿಪತಿಗಳನ್ನು ಹಿಂದಿಕ್ಕಿ ಮುಂದೆ ಹೋಗಿದ್ದಾರೆ. ಹೌದು, ಪ್ರತಿಷ್ಠಿತ ಅಮೆರಿಕ ಉದ್ಯಮಿ ಇಲಾನ್​ ಮಸ್ಕ್​ ಹಾಗೂ ಗೂಗಲ್​ ಕಂಪನಿಯ ಸಂಸ್ಥಾಪಕರಾದ ಸರ್ಗೇ ಬ್ರಿನ್​ ಮತ್ತು ಲ್ಯಾರಿ ಪೇಜ್​ರನ್ನ ಹಿಂದಿಕ್ಕಿದ್ದಾರೆ.

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!