AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಬನ್​ ಲ್ಯಾಡರ್​ ಕಂಪನಿ ರಿಲಾಯನ್ಸ್​ ತೆಕ್ಕೆಗೆ.. ಅಮೆಜಾನ್​, ಫ್ಲಿಪ್​ಕಾರ್ಟ್​ಗೆ ಅಂಬಾನಿ ಪೈಪೋಟಿ?

ಮುಂಬೈ: ಬೆಂಗಳೂರು ಮೂಲದ ಆನ್​ಲೈನ್​ ಶಾಪಿಂಗ್ ಕಂಪನಿಯಾದ ಅರ್ಬನ್ ಲ್ಯಾಡರ್​ನಲ್ಲಿ ರಿಲಾಯನ್ಸ್ ರಿಟೇಲ್​ ಶೇ. 96ರಷ್ಟು ಪಾಲನ್ನು 182 ಕೋಟಿ ಕೊಟ್ಟು ಖರೀದಿ ಮಾಡಿದೆ. ಈ ಬೆಳವಣಿಗೆಯು, ಇತರೆ ಆನ್​ಲೈನ್​ ಶಾಪಿಂಗ್ ಸಂಸ್ಥೆಗಳಾದ ಅಮೆಜಾನ್, ಫ್ಲಿಪ್​ಕಾರ್ಟ್​ ಮತ್ತು ಭಾರತೀಯ ಮೂಲದ ಆನ್​ಲೈನ್​ ಪೀಠೋಪಕರಣಗಳ ಮಾರುಕಟ್ಟೆಗಳಿಗೆ ಪೈಪೋಟಿ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಭಾರತದಲ್ಲಿ ಐಕಿಯಾ, ಪೆಪ್ಪರ್​ ಫ್ರೈ ನಂಥ ಆನ್​ಲೈನ್​ ಫರ್ನೀಚರ್ ಶಾಪಿಂಗ್ ಸಂಸ್ಥೆಗಳಿದ್ದವು. ಇದೀಗ, ಅರ್ಬನ್ ಲ್ಯಾಡರ್​ ಇವೆಲ್ಲಾ ಕಂಪನಿಗಳಿಗೆ ಸ್ಪರ್ಧೆ ನೀಡುವ ಸಾಮರ್ಥ್ಯ ಪಡೆದಿದೆ. ಅಷ್ಟೇ ಅಲ್ಲ, ರಿಲಾಯನ್ಸ್ ರಿಟೇಲ್​ […]

ಅರ್ಬನ್​ ಲ್ಯಾಡರ್​ ಕಂಪನಿ ರಿಲಾಯನ್ಸ್​ ತೆಕ್ಕೆಗೆ.. ಅಮೆಜಾನ್​, ಫ್ಲಿಪ್​ಕಾರ್ಟ್​ಗೆ ಅಂಬಾನಿ ಪೈಪೋಟಿ?
KUSHAL V
|

Updated on:Nov 16, 2020 | 7:24 PM

Share

ಮುಂಬೈ: ಬೆಂಗಳೂರು ಮೂಲದ ಆನ್​ಲೈನ್​ ಶಾಪಿಂಗ್ ಕಂಪನಿಯಾದ ಅರ್ಬನ್ ಲ್ಯಾಡರ್​ನಲ್ಲಿ ರಿಲಾಯನ್ಸ್ ರಿಟೇಲ್​ ಶೇ. 96ರಷ್ಟು ಪಾಲನ್ನು 182 ಕೋಟಿ ಕೊಟ್ಟು ಖರೀದಿ ಮಾಡಿದೆ. ಈ ಬೆಳವಣಿಗೆಯು, ಇತರೆ ಆನ್​ಲೈನ್​ ಶಾಪಿಂಗ್ ಸಂಸ್ಥೆಗಳಾದ ಅಮೆಜಾನ್, ಫ್ಲಿಪ್​ಕಾರ್ಟ್​ ಮತ್ತು ಭಾರತೀಯ ಮೂಲದ ಆನ್​ಲೈನ್​ ಪೀಠೋಪಕರಣಗಳ ಮಾರುಕಟ್ಟೆಗಳಿಗೆ ಪೈಪೋಟಿ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಭಾರತದಲ್ಲಿ ಐಕಿಯಾ, ಪೆಪ್ಪರ್​ ಫ್ರೈ ನಂಥ ಆನ್​ಲೈನ್​ ಫರ್ನೀಚರ್ ಶಾಪಿಂಗ್ ಸಂಸ್ಥೆಗಳಿದ್ದವು. ಇದೀಗ, ಅರ್ಬನ್ ಲ್ಯಾಡರ್​ ಇವೆಲ್ಲಾ ಕಂಪನಿಗಳಿಗೆ ಸ್ಪರ್ಧೆ ನೀಡುವ ಸಾಮರ್ಥ್ಯ ಪಡೆದಿದೆ.

ಅಷ್ಟೇ ಅಲ್ಲ, ರಿಲಾಯನ್ಸ್ ರಿಟೇಲ್​ ವೆಂಚರ್ಸ್ ಲಿಮಿಟೆಡ್ (RRVL), ಅರ್ಬನ್ ಲ್ಯಾಡರ್​ನ ಉಳಿದ ಪಾಲನ್ನು ಸಹ ಡಿಸೆಂಬರ್ 2023ರ ಒಳಗೆ ಪಡೆದುಕೊಳ್ಳುವ ಗುರಿಯಿಟ್ಟಿದೆ. 75 ಕೋಟಿ ರೂಪಾಯಿ ಹೂಡಿಕೆ ನಡೆಸಿ ಅರ್ಬನ್ ಲ್ಯಾಡರ್​ನ ಸಂಪೂರ್ಣವಾಗಿ ಸ್ವಾಧೀನಪಡಿಸಿಕೊಳ್ಳುವ ಸೂಚನೆ ಕಂಡುಬಂದಿದೆ. ಇದರಿಂದ, ಭಾರತದ32ಬಿಲಿಯನ್ ರೂಪಾಯಿ ಮೌಲ್ಯದ ಪೀಠೋಪಕರಣಗಳ ಮಾರುಕಟ್ಟೆಗೆ ರಿಲಾಯನ್ಸ್ ಲಗ್ಗೆ ಇಟ್ಟಂತಾಗಲಿದೆ.

Published On - 7:19 pm, Mon, 16 November 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!