AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಬನ್​ ಲ್ಯಾಡರ್​ ಕಂಪನಿ ರಿಲಾಯನ್ಸ್​ ತೆಕ್ಕೆಗೆ.. ಅಮೆಜಾನ್​, ಫ್ಲಿಪ್​ಕಾರ್ಟ್​ಗೆ ಅಂಬಾನಿ ಪೈಪೋಟಿ?

ಮುಂಬೈ: ಬೆಂಗಳೂರು ಮೂಲದ ಆನ್​ಲೈನ್​ ಶಾಪಿಂಗ್ ಕಂಪನಿಯಾದ ಅರ್ಬನ್ ಲ್ಯಾಡರ್​ನಲ್ಲಿ ರಿಲಾಯನ್ಸ್ ರಿಟೇಲ್​ ಶೇ. 96ರಷ್ಟು ಪಾಲನ್ನು 182 ಕೋಟಿ ಕೊಟ್ಟು ಖರೀದಿ ಮಾಡಿದೆ. ಈ ಬೆಳವಣಿಗೆಯು, ಇತರೆ ಆನ್​ಲೈನ್​ ಶಾಪಿಂಗ್ ಸಂಸ್ಥೆಗಳಾದ ಅಮೆಜಾನ್, ಫ್ಲಿಪ್​ಕಾರ್ಟ್​ ಮತ್ತು ಭಾರತೀಯ ಮೂಲದ ಆನ್​ಲೈನ್​ ಪೀಠೋಪಕರಣಗಳ ಮಾರುಕಟ್ಟೆಗಳಿಗೆ ಪೈಪೋಟಿ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಭಾರತದಲ್ಲಿ ಐಕಿಯಾ, ಪೆಪ್ಪರ್​ ಫ್ರೈ ನಂಥ ಆನ್​ಲೈನ್​ ಫರ್ನೀಚರ್ ಶಾಪಿಂಗ್ ಸಂಸ್ಥೆಗಳಿದ್ದವು. ಇದೀಗ, ಅರ್ಬನ್ ಲ್ಯಾಡರ್​ ಇವೆಲ್ಲಾ ಕಂಪನಿಗಳಿಗೆ ಸ್ಪರ್ಧೆ ನೀಡುವ ಸಾಮರ್ಥ್ಯ ಪಡೆದಿದೆ. ಅಷ್ಟೇ ಅಲ್ಲ, ರಿಲಾಯನ್ಸ್ ರಿಟೇಲ್​ […]

ಅರ್ಬನ್​ ಲ್ಯಾಡರ್​ ಕಂಪನಿ ರಿಲಾಯನ್ಸ್​ ತೆಕ್ಕೆಗೆ.. ಅಮೆಜಾನ್​, ಫ್ಲಿಪ್​ಕಾರ್ಟ್​ಗೆ ಅಂಬಾನಿ ಪೈಪೋಟಿ?
KUSHAL V
|

Updated on:Nov 16, 2020 | 7:24 PM

Share

ಮುಂಬೈ: ಬೆಂಗಳೂರು ಮೂಲದ ಆನ್​ಲೈನ್​ ಶಾಪಿಂಗ್ ಕಂಪನಿಯಾದ ಅರ್ಬನ್ ಲ್ಯಾಡರ್​ನಲ್ಲಿ ರಿಲಾಯನ್ಸ್ ರಿಟೇಲ್​ ಶೇ. 96ರಷ್ಟು ಪಾಲನ್ನು 182 ಕೋಟಿ ಕೊಟ್ಟು ಖರೀದಿ ಮಾಡಿದೆ. ಈ ಬೆಳವಣಿಗೆಯು, ಇತರೆ ಆನ್​ಲೈನ್​ ಶಾಪಿಂಗ್ ಸಂಸ್ಥೆಗಳಾದ ಅಮೆಜಾನ್, ಫ್ಲಿಪ್​ಕಾರ್ಟ್​ ಮತ್ತು ಭಾರತೀಯ ಮೂಲದ ಆನ್​ಲೈನ್​ ಪೀಠೋಪಕರಣಗಳ ಮಾರುಕಟ್ಟೆಗಳಿಗೆ ಪೈಪೋಟಿ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಭಾರತದಲ್ಲಿ ಐಕಿಯಾ, ಪೆಪ್ಪರ್​ ಫ್ರೈ ನಂಥ ಆನ್​ಲೈನ್​ ಫರ್ನೀಚರ್ ಶಾಪಿಂಗ್ ಸಂಸ್ಥೆಗಳಿದ್ದವು. ಇದೀಗ, ಅರ್ಬನ್ ಲ್ಯಾಡರ್​ ಇವೆಲ್ಲಾ ಕಂಪನಿಗಳಿಗೆ ಸ್ಪರ್ಧೆ ನೀಡುವ ಸಾಮರ್ಥ್ಯ ಪಡೆದಿದೆ.

ಅಷ್ಟೇ ಅಲ್ಲ, ರಿಲಾಯನ್ಸ್ ರಿಟೇಲ್​ ವೆಂಚರ್ಸ್ ಲಿಮಿಟೆಡ್ (RRVL), ಅರ್ಬನ್ ಲ್ಯಾಡರ್​ನ ಉಳಿದ ಪಾಲನ್ನು ಸಹ ಡಿಸೆಂಬರ್ 2023ರ ಒಳಗೆ ಪಡೆದುಕೊಳ್ಳುವ ಗುರಿಯಿಟ್ಟಿದೆ. 75 ಕೋಟಿ ರೂಪಾಯಿ ಹೂಡಿಕೆ ನಡೆಸಿ ಅರ್ಬನ್ ಲ್ಯಾಡರ್​ನ ಸಂಪೂರ್ಣವಾಗಿ ಸ್ವಾಧೀನಪಡಿಸಿಕೊಳ್ಳುವ ಸೂಚನೆ ಕಂಡುಬಂದಿದೆ. ಇದರಿಂದ, ಭಾರತದ32ಬಿಲಿಯನ್ ರೂಪಾಯಿ ಮೌಲ್ಯದ ಪೀಠೋಪಕರಣಗಳ ಮಾರುಕಟ್ಟೆಗೆ ರಿಲಾಯನ್ಸ್ ಲಗ್ಗೆ ಇಟ್ಟಂತಾಗಲಿದೆ.

Published On - 7:19 pm, Mon, 16 November 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ