AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಬನ್​ ಲ್ಯಾಡರ್​ ಕಂಪನಿ ರಿಲಾಯನ್ಸ್​ ತೆಕ್ಕೆಗೆ.. ಅಮೆಜಾನ್​, ಫ್ಲಿಪ್​ಕಾರ್ಟ್​ಗೆ ಅಂಬಾನಿ ಪೈಪೋಟಿ?

ಮುಂಬೈ: ಬೆಂಗಳೂರು ಮೂಲದ ಆನ್​ಲೈನ್​ ಶಾಪಿಂಗ್ ಕಂಪನಿಯಾದ ಅರ್ಬನ್ ಲ್ಯಾಡರ್​ನಲ್ಲಿ ರಿಲಾಯನ್ಸ್ ರಿಟೇಲ್​ ಶೇ. 96ರಷ್ಟು ಪಾಲನ್ನು 182 ಕೋಟಿ ಕೊಟ್ಟು ಖರೀದಿ ಮಾಡಿದೆ. ಈ ಬೆಳವಣಿಗೆಯು, ಇತರೆ ಆನ್​ಲೈನ್​ ಶಾಪಿಂಗ್ ಸಂಸ್ಥೆಗಳಾದ ಅಮೆಜಾನ್, ಫ್ಲಿಪ್​ಕಾರ್ಟ್​ ಮತ್ತು ಭಾರತೀಯ ಮೂಲದ ಆನ್​ಲೈನ್​ ಪೀಠೋಪಕರಣಗಳ ಮಾರುಕಟ್ಟೆಗಳಿಗೆ ಪೈಪೋಟಿ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಭಾರತದಲ್ಲಿ ಐಕಿಯಾ, ಪೆಪ್ಪರ್​ ಫ್ರೈ ನಂಥ ಆನ್​ಲೈನ್​ ಫರ್ನೀಚರ್ ಶಾಪಿಂಗ್ ಸಂಸ್ಥೆಗಳಿದ್ದವು. ಇದೀಗ, ಅರ್ಬನ್ ಲ್ಯಾಡರ್​ ಇವೆಲ್ಲಾ ಕಂಪನಿಗಳಿಗೆ ಸ್ಪರ್ಧೆ ನೀಡುವ ಸಾಮರ್ಥ್ಯ ಪಡೆದಿದೆ. ಅಷ್ಟೇ ಅಲ್ಲ, ರಿಲಾಯನ್ಸ್ ರಿಟೇಲ್​ […]

ಅರ್ಬನ್​ ಲ್ಯಾಡರ್​ ಕಂಪನಿ ರಿಲಾಯನ್ಸ್​ ತೆಕ್ಕೆಗೆ.. ಅಮೆಜಾನ್​, ಫ್ಲಿಪ್​ಕಾರ್ಟ್​ಗೆ ಅಂಬಾನಿ ಪೈಪೋಟಿ?
KUSHAL V
|

Updated on:Nov 16, 2020 | 7:24 PM

Share

ಮುಂಬೈ: ಬೆಂಗಳೂರು ಮೂಲದ ಆನ್​ಲೈನ್​ ಶಾಪಿಂಗ್ ಕಂಪನಿಯಾದ ಅರ್ಬನ್ ಲ್ಯಾಡರ್​ನಲ್ಲಿ ರಿಲಾಯನ್ಸ್ ರಿಟೇಲ್​ ಶೇ. 96ರಷ್ಟು ಪಾಲನ್ನು 182 ಕೋಟಿ ಕೊಟ್ಟು ಖರೀದಿ ಮಾಡಿದೆ. ಈ ಬೆಳವಣಿಗೆಯು, ಇತರೆ ಆನ್​ಲೈನ್​ ಶಾಪಿಂಗ್ ಸಂಸ್ಥೆಗಳಾದ ಅಮೆಜಾನ್, ಫ್ಲಿಪ್​ಕಾರ್ಟ್​ ಮತ್ತು ಭಾರತೀಯ ಮೂಲದ ಆನ್​ಲೈನ್​ ಪೀಠೋಪಕರಣಗಳ ಮಾರುಕಟ್ಟೆಗಳಿಗೆ ಪೈಪೋಟಿ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಭಾರತದಲ್ಲಿ ಐಕಿಯಾ, ಪೆಪ್ಪರ್​ ಫ್ರೈ ನಂಥ ಆನ್​ಲೈನ್​ ಫರ್ನೀಚರ್ ಶಾಪಿಂಗ್ ಸಂಸ್ಥೆಗಳಿದ್ದವು. ಇದೀಗ, ಅರ್ಬನ್ ಲ್ಯಾಡರ್​ ಇವೆಲ್ಲಾ ಕಂಪನಿಗಳಿಗೆ ಸ್ಪರ್ಧೆ ನೀಡುವ ಸಾಮರ್ಥ್ಯ ಪಡೆದಿದೆ.

ಅಷ್ಟೇ ಅಲ್ಲ, ರಿಲಾಯನ್ಸ್ ರಿಟೇಲ್​ ವೆಂಚರ್ಸ್ ಲಿಮಿಟೆಡ್ (RRVL), ಅರ್ಬನ್ ಲ್ಯಾಡರ್​ನ ಉಳಿದ ಪಾಲನ್ನು ಸಹ ಡಿಸೆಂಬರ್ 2023ರ ಒಳಗೆ ಪಡೆದುಕೊಳ್ಳುವ ಗುರಿಯಿಟ್ಟಿದೆ. 75 ಕೋಟಿ ರೂಪಾಯಿ ಹೂಡಿಕೆ ನಡೆಸಿ ಅರ್ಬನ್ ಲ್ಯಾಡರ್​ನ ಸಂಪೂರ್ಣವಾಗಿ ಸ್ವಾಧೀನಪಡಿಸಿಕೊಳ್ಳುವ ಸೂಚನೆ ಕಂಡುಬಂದಿದೆ. ಇದರಿಂದ, ಭಾರತದ32ಬಿಲಿಯನ್ ರೂಪಾಯಿ ಮೌಲ್ಯದ ಪೀಠೋಪಕರಣಗಳ ಮಾರುಕಟ್ಟೆಗೆ ರಿಲಾಯನ್ಸ್ ಲಗ್ಗೆ ಇಟ್ಟಂತಾಗಲಿದೆ.

Published On - 7:19 pm, Mon, 16 November 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ