AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಬನ್​ ಲ್ಯಾಡರ್​ ಕಂಪನಿ ರಿಲಾಯನ್ಸ್​ ತೆಕ್ಕೆಗೆ.. ಅಮೆಜಾನ್​, ಫ್ಲಿಪ್​ಕಾರ್ಟ್​ಗೆ ಅಂಬಾನಿ ಪೈಪೋಟಿ?

ಮುಂಬೈ: ಬೆಂಗಳೂರು ಮೂಲದ ಆನ್​ಲೈನ್​ ಶಾಪಿಂಗ್ ಕಂಪನಿಯಾದ ಅರ್ಬನ್ ಲ್ಯಾಡರ್​ನಲ್ಲಿ ರಿಲಾಯನ್ಸ್ ರಿಟೇಲ್​ ಶೇ. 96ರಷ್ಟು ಪಾಲನ್ನು 182 ಕೋಟಿ ಕೊಟ್ಟು ಖರೀದಿ ಮಾಡಿದೆ. ಈ ಬೆಳವಣಿಗೆಯು, ಇತರೆ ಆನ್​ಲೈನ್​ ಶಾಪಿಂಗ್ ಸಂಸ್ಥೆಗಳಾದ ಅಮೆಜಾನ್, ಫ್ಲಿಪ್​ಕಾರ್ಟ್​ ಮತ್ತು ಭಾರತೀಯ ಮೂಲದ ಆನ್​ಲೈನ್​ ಪೀಠೋಪಕರಣಗಳ ಮಾರುಕಟ್ಟೆಗಳಿಗೆ ಪೈಪೋಟಿ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಭಾರತದಲ್ಲಿ ಐಕಿಯಾ, ಪೆಪ್ಪರ್​ ಫ್ರೈ ನಂಥ ಆನ್​ಲೈನ್​ ಫರ್ನೀಚರ್ ಶಾಪಿಂಗ್ ಸಂಸ್ಥೆಗಳಿದ್ದವು. ಇದೀಗ, ಅರ್ಬನ್ ಲ್ಯಾಡರ್​ ಇವೆಲ್ಲಾ ಕಂಪನಿಗಳಿಗೆ ಸ್ಪರ್ಧೆ ನೀಡುವ ಸಾಮರ್ಥ್ಯ ಪಡೆದಿದೆ. ಅಷ್ಟೇ ಅಲ್ಲ, ರಿಲಾಯನ್ಸ್ ರಿಟೇಲ್​ […]

ಅರ್ಬನ್​ ಲ್ಯಾಡರ್​ ಕಂಪನಿ ರಿಲಾಯನ್ಸ್​ ತೆಕ್ಕೆಗೆ.. ಅಮೆಜಾನ್​, ಫ್ಲಿಪ್​ಕಾರ್ಟ್​ಗೆ ಅಂಬಾನಿ ಪೈಪೋಟಿ?
KUSHAL V
|

Updated on:Nov 16, 2020 | 7:24 PM

Share

ಮುಂಬೈ: ಬೆಂಗಳೂರು ಮೂಲದ ಆನ್​ಲೈನ್​ ಶಾಪಿಂಗ್ ಕಂಪನಿಯಾದ ಅರ್ಬನ್ ಲ್ಯಾಡರ್​ನಲ್ಲಿ ರಿಲಾಯನ್ಸ್ ರಿಟೇಲ್​ ಶೇ. 96ರಷ್ಟು ಪಾಲನ್ನು 182 ಕೋಟಿ ಕೊಟ್ಟು ಖರೀದಿ ಮಾಡಿದೆ. ಈ ಬೆಳವಣಿಗೆಯು, ಇತರೆ ಆನ್​ಲೈನ್​ ಶಾಪಿಂಗ್ ಸಂಸ್ಥೆಗಳಾದ ಅಮೆಜಾನ್, ಫ್ಲಿಪ್​ಕಾರ್ಟ್​ ಮತ್ತು ಭಾರತೀಯ ಮೂಲದ ಆನ್​ಲೈನ್​ ಪೀಠೋಪಕರಣಗಳ ಮಾರುಕಟ್ಟೆಗಳಿಗೆ ಪೈಪೋಟಿ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಭಾರತದಲ್ಲಿ ಐಕಿಯಾ, ಪೆಪ್ಪರ್​ ಫ್ರೈ ನಂಥ ಆನ್​ಲೈನ್​ ಫರ್ನೀಚರ್ ಶಾಪಿಂಗ್ ಸಂಸ್ಥೆಗಳಿದ್ದವು. ಇದೀಗ, ಅರ್ಬನ್ ಲ್ಯಾಡರ್​ ಇವೆಲ್ಲಾ ಕಂಪನಿಗಳಿಗೆ ಸ್ಪರ್ಧೆ ನೀಡುವ ಸಾಮರ್ಥ್ಯ ಪಡೆದಿದೆ.

ಅಷ್ಟೇ ಅಲ್ಲ, ರಿಲಾಯನ್ಸ್ ರಿಟೇಲ್​ ವೆಂಚರ್ಸ್ ಲಿಮಿಟೆಡ್ (RRVL), ಅರ್ಬನ್ ಲ್ಯಾಡರ್​ನ ಉಳಿದ ಪಾಲನ್ನು ಸಹ ಡಿಸೆಂಬರ್ 2023ರ ಒಳಗೆ ಪಡೆದುಕೊಳ್ಳುವ ಗುರಿಯಿಟ್ಟಿದೆ. 75 ಕೋಟಿ ರೂಪಾಯಿ ಹೂಡಿಕೆ ನಡೆಸಿ ಅರ್ಬನ್ ಲ್ಯಾಡರ್​ನ ಸಂಪೂರ್ಣವಾಗಿ ಸ್ವಾಧೀನಪಡಿಸಿಕೊಳ್ಳುವ ಸೂಚನೆ ಕಂಡುಬಂದಿದೆ. ಇದರಿಂದ, ಭಾರತದ32ಬಿಲಿಯನ್ ರೂಪಾಯಿ ಮೌಲ್ಯದ ಪೀಠೋಪಕರಣಗಳ ಮಾರುಕಟ್ಟೆಗೆ ರಿಲಾಯನ್ಸ್ ಲಗ್ಗೆ ಇಟ್ಟಂತಾಗಲಿದೆ.

Published On - 7:19 pm, Mon, 16 November 20

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ