AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಬನ್​ ಲ್ಯಾಡರ್​ ಕಂಪನಿ ರಿಲಾಯನ್ಸ್​ ತೆಕ್ಕೆಗೆ.. ಅಮೆಜಾನ್​, ಫ್ಲಿಪ್​ಕಾರ್ಟ್​ಗೆ ಅಂಬಾನಿ ಪೈಪೋಟಿ?

ಮುಂಬೈ: ಬೆಂಗಳೂರು ಮೂಲದ ಆನ್​ಲೈನ್​ ಶಾಪಿಂಗ್ ಕಂಪನಿಯಾದ ಅರ್ಬನ್ ಲ್ಯಾಡರ್​ನಲ್ಲಿ ರಿಲಾಯನ್ಸ್ ರಿಟೇಲ್​ ಶೇ. 96ರಷ್ಟು ಪಾಲನ್ನು 182 ಕೋಟಿ ಕೊಟ್ಟು ಖರೀದಿ ಮಾಡಿದೆ. ಈ ಬೆಳವಣಿಗೆಯು, ಇತರೆ ಆನ್​ಲೈನ್​ ಶಾಪಿಂಗ್ ಸಂಸ್ಥೆಗಳಾದ ಅಮೆಜಾನ್, ಫ್ಲಿಪ್​ಕಾರ್ಟ್​ ಮತ್ತು ಭಾರತೀಯ ಮೂಲದ ಆನ್​ಲೈನ್​ ಪೀಠೋಪಕರಣಗಳ ಮಾರುಕಟ್ಟೆಗಳಿಗೆ ಪೈಪೋಟಿ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಭಾರತದಲ್ಲಿ ಐಕಿಯಾ, ಪೆಪ್ಪರ್​ ಫ್ರೈ ನಂಥ ಆನ್​ಲೈನ್​ ಫರ್ನೀಚರ್ ಶಾಪಿಂಗ್ ಸಂಸ್ಥೆಗಳಿದ್ದವು. ಇದೀಗ, ಅರ್ಬನ್ ಲ್ಯಾಡರ್​ ಇವೆಲ್ಲಾ ಕಂಪನಿಗಳಿಗೆ ಸ್ಪರ್ಧೆ ನೀಡುವ ಸಾಮರ್ಥ್ಯ ಪಡೆದಿದೆ. ಅಷ್ಟೇ ಅಲ್ಲ, ರಿಲಾಯನ್ಸ್ ರಿಟೇಲ್​ […]

ಅರ್ಬನ್​ ಲ್ಯಾಡರ್​ ಕಂಪನಿ ರಿಲಾಯನ್ಸ್​ ತೆಕ್ಕೆಗೆ.. ಅಮೆಜಾನ್​, ಫ್ಲಿಪ್​ಕಾರ್ಟ್​ಗೆ ಅಂಬಾನಿ ಪೈಪೋಟಿ?
KUSHAL V
|

Updated on:Nov 16, 2020 | 7:24 PM

Share

ಮುಂಬೈ: ಬೆಂಗಳೂರು ಮೂಲದ ಆನ್​ಲೈನ್​ ಶಾಪಿಂಗ್ ಕಂಪನಿಯಾದ ಅರ್ಬನ್ ಲ್ಯಾಡರ್​ನಲ್ಲಿ ರಿಲಾಯನ್ಸ್ ರಿಟೇಲ್​ ಶೇ. 96ರಷ್ಟು ಪಾಲನ್ನು 182 ಕೋಟಿ ಕೊಟ್ಟು ಖರೀದಿ ಮಾಡಿದೆ. ಈ ಬೆಳವಣಿಗೆಯು, ಇತರೆ ಆನ್​ಲೈನ್​ ಶಾಪಿಂಗ್ ಸಂಸ್ಥೆಗಳಾದ ಅಮೆಜಾನ್, ಫ್ಲಿಪ್​ಕಾರ್ಟ್​ ಮತ್ತು ಭಾರತೀಯ ಮೂಲದ ಆನ್​ಲೈನ್​ ಪೀಠೋಪಕರಣಗಳ ಮಾರುಕಟ್ಟೆಗಳಿಗೆ ಪೈಪೋಟಿ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಭಾರತದಲ್ಲಿ ಐಕಿಯಾ, ಪೆಪ್ಪರ್​ ಫ್ರೈ ನಂಥ ಆನ್​ಲೈನ್​ ಫರ್ನೀಚರ್ ಶಾಪಿಂಗ್ ಸಂಸ್ಥೆಗಳಿದ್ದವು. ಇದೀಗ, ಅರ್ಬನ್ ಲ್ಯಾಡರ್​ ಇವೆಲ್ಲಾ ಕಂಪನಿಗಳಿಗೆ ಸ್ಪರ್ಧೆ ನೀಡುವ ಸಾಮರ್ಥ್ಯ ಪಡೆದಿದೆ.

ಅಷ್ಟೇ ಅಲ್ಲ, ರಿಲಾಯನ್ಸ್ ರಿಟೇಲ್​ ವೆಂಚರ್ಸ್ ಲಿಮಿಟೆಡ್ (RRVL), ಅರ್ಬನ್ ಲ್ಯಾಡರ್​ನ ಉಳಿದ ಪಾಲನ್ನು ಸಹ ಡಿಸೆಂಬರ್ 2023ರ ಒಳಗೆ ಪಡೆದುಕೊಳ್ಳುವ ಗುರಿಯಿಟ್ಟಿದೆ. 75 ಕೋಟಿ ರೂಪಾಯಿ ಹೂಡಿಕೆ ನಡೆಸಿ ಅರ್ಬನ್ ಲ್ಯಾಡರ್​ನ ಸಂಪೂರ್ಣವಾಗಿ ಸ್ವಾಧೀನಪಡಿಸಿಕೊಳ್ಳುವ ಸೂಚನೆ ಕಂಡುಬಂದಿದೆ. ಇದರಿಂದ, ಭಾರತದ32ಬಿಲಿಯನ್ ರೂಪಾಯಿ ಮೌಲ್ಯದ ಪೀಠೋಪಕರಣಗಳ ಮಾರುಕಟ್ಟೆಗೆ ರಿಲಾಯನ್ಸ್ ಲಗ್ಗೆ ಇಟ್ಟಂತಾಗಲಿದೆ.

Published On - 7:19 pm, Mon, 16 November 20

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!