AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಬೆಂಗಾವಲು ಪಡೆಗೆ ನಾಲ್ಕು ಐಷಾರಾಮಿ ಬೆಂಜ್​ ಎಸ್​ಯುವಿ ಸೇರ್ಪಡೆ: ಹೇಗಿದೆ ಗೊತ್ತಾ ಭದ್ರತೆ?

ಬೆಂಜ್​ ಜಿ63 ಎಎಂಜಿ ಎಸ್​ಯುವಿ ಐಷಾರಾಮಿ ಜೊತೆಗೆ ಸಾಕಷ್ಟು ಆಯ್ಕೆ ಹೊಂದಿದೆ. 0-100 ಕಿಮೀ ವೇಗವನ್ನು ಕೇವಲ 4.5 ಸೆಕೆಂಡ್​ನಲ್ಲಿ ಮುಟ್ಟುವ ಸಾಮರ್ಥ್ಯವನ್ನು ಈ ವಾಹನ ಹೊಂದಿದೆ. ಗರಿಷ್ಠ 220 ಕಿ.ಮೀ ವೇಗದಲ್ಲಿ ಇದು ಸಂಚರಿಸಬಲ್ಲದು.

ಅಂಬಾನಿ ಬೆಂಗಾವಲು ಪಡೆಗೆ ನಾಲ್ಕು ಐಷಾರಾಮಿ ಬೆಂಜ್​ ಎಸ್​ಯುವಿ ಸೇರ್ಪಡೆ: ಹೇಗಿದೆ ಗೊತ್ತಾ ಭದ್ರತೆ?
ಅಂಬಾನಿ ಸಂಚಾರ ಮಾಡುತ್ತಿರುವ ವಾಹನ
ರಾಜೇಶ್ ದುಗ್ಗುಮನೆ
|

Updated on:Jan 17, 2021 | 6:24 PM

Share

ಮುಂಬೈ: ಭಾರತದ ಶ್ರೀಮಂತರ ಸಾಲಿನಲ್ಲಿ ಮೊದಲಿಗರಾಗಿರುವ ರಿಲಯನ್ಸ್​ ಸಂಸ್ಥೆಯ ಒಡೆಯ ಮುಕೇಶ್​ ಅಂಬಾನಿಗೆ Z+ ಭದ್ರತೆ ಒದಗಿಸಲಾಗುತ್ತಿದೆ. ವಿಶೇಷ ಎಂದರೆ, ಈಗ ಅವರ ಬೆಂಗಾವಲು ಪಡೆಗೆ ನಾಲ್ಕು ಮರ್ಸಿಡಿಸ್​ ಬೆಂಜ್​ ಜಿ63 ಎಎಂಜಿ ಎಸ್​ಯುವಿ ಸೇರ್ಪಡೆ ಆಗಿದೆ.

ಹೌದು, ಮುಂಬೈ ರಸ್ತೆಯಲ್ಲಿ ಅಂಬಾನಿ ಸಂಚಾರ ಮಾಡಿದ್ದು, ಈ ವೇಳೆ ಹೊಸದಾಗಿ ಸೇರ್ಪಡೆ ಆಗಿರುವ ಬೆಂಜ್​ ಜಿ63 ಎಎಂಜಿ ಕಾಣಿಸಿದೆ. ನಾಲ್ಕು ವಾಹನಗಳ ಮೌಲ್ಯ ಸುಮಾರು 12 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಅಂದರೆ, ಒಂದು ವಾಹನದ ಬೆಲೆ ಮೂರು ಕೋಟಿ ರೂಪಾಯಿ.

ಇದರ ಜೊತೆಗೆ ಸಾಕಷ್ಟು ಐಷಾರಾಮಿ ಕಾರುಗಳು ಅಂಬಾನಿ ಅವರ ಭದ್ರತಾ ಪಡೆಯಲ್ಲಿವೆ. ಲ್ಯಾಂಡ್​ ರೋವರ್ ಡಿಸ್ಕವರಿ ಸ್ಪೋರ್ಟ್ಸ್​​, ಬಿಎಂಡಬ್ಲ್ಯು 5, ಫೋರ್ಡ್ ಎಂಡೀವರ್​, ಟೊಯಾಟೋ ಫಾರ್ಚೂನರ್​ ವಾಹನಗಳು ಅಂಬಾನಿಗೆ ಭದ್ರತೆ ನೀಡುತ್ತಿವೆ.

ಬೆಂಜ್​ ಜಿ63 ಎಎಂಜಿ ಎಸ್​ಯುವಿ ಐಷಾರಾಮಿ ಜೊತೆಗೆ ಸಾಕಷ್ಟು ಆಯ್ಕೆಗಳನ್ನು ಹೊಂದಿದೆ. 0-100 ಕಿಮೀ ವೇಗವನ್ನು ಕೇವಲ 4.5 ಸೆಕೆಂಡ್​ನಲ್ಲಿ ತಲುಪುವ ಸಾಮರ್ಥ್ಯವನ್ನು ಈ ವಾಹನ ಹೊಂದಿದೆ. ಗರಿಷ್ಠ 220 ಕಿ.ಮೀ ವೇಗದಲ್ಲಿ ಸಂಚಾರ ಸಾಧ್ಯ.  ಅಲ್ಲದೆ, ಸಾಕಷ್ಟು ಸುರಕ್ಷಿತ ವಾಹನಗಳ ಸಾಲಿನಲ್ಲಿ ಮರ್ಸಿಡಿಸ್​ ಬೆಂಜ್​ ಜಿ63 ಎಎಂಜಿ ಎಸ್​ಯುವಿ ಕೂಡ ಇದೆ.

ಪ್ರತಿ ತಿಂಗಳು ಅಂಬಾನಿ ಭದ್ರತೆಗೆ 15-16 ಲಕ್ಷ ವೆಚ್ಚವಾಗಲಿದೆ. ಈ ಹಣವನ್ನು ಸರ್ಕಾರಕ್ಕೆ ಅಂಬಾನಿ ಪಾವತಿ ಮಾಡುತ್ತಾರೆ. ಹೀಗಾಗಿ, ಇಲ್ಲಿ ಭದ್ರತಾ ಸಿಬ್ಬಂದಿಗೆ ವಾಹನ ನೀಡಿದ್ದು ಕೂಡ ಅಂಬಾನಿಯೇ.

ಷೇರು ಬೆಲೆಯಲ್ಲಿ ಮೋಸ: ಮುಕೇಶ್ ಅಂಬಾನಿಗೂ ದಂಡ.. ರಿಲಯನ್ಸ್ ಸಮೂಹಕ್ಕೆ 70 ಕೋಟಿ ರೂ ದಂಡ ವಿಧಿಸಿದ ಸೆಬಿ

Published On - 1:37 pm, Sun, 17 January 21

VIDEO: ರಣರೋಚಕ ಪಂದ್ಯ ರನೌಟ್​ನೊಂದಿಗೆ ಅಂತ್ಯ
VIDEO: ರಣರೋಚಕ ಪಂದ್ಯ ರನೌಟ್​ನೊಂದಿಗೆ ಅಂತ್ಯ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು