AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಕುಟುಂಬದ ಕುಡಿ ಹೆಸರು ಬಹಿರಂಗ; ಈ ಹೆಸರಿಡಲು ಇದೆ ಒಂದು ವಿಶೇಷ ಕಾರಣ!

ಏಷ್ಯಾದ ಶ್ರೀಮಂತ ವ್ಯಕ್ತಿಯಾದ ಮುಕೇಶ್​ ಅಂಬಾನಿ ತಮ್ಮ ಮೊಮ್ಮಗುವನ್ನು ಎತ್ತಿಕೊಂಡಿರುವ ಫೋಟೋ ಕೂಡ ಈಗಾಗಲೇ ವೈರಲ್ ಆಗಿದೆ. ಇದೀಗ ಪುಟ್ಟ ಪಾಪುವಿನ ಹೆಸರನ್ನೂ ಅಂಬಾನಿ ಕುಟುಂಬ ಒಂದು ವಿಶೇಷ ಕಾರ್ಡ್ ಮೂಲಕ ಬಹಿರಂಗ ಪಡಿಸಿದೆ.

ಅಂಬಾನಿ ಕುಟುಂಬದ ಕುಡಿ ಹೆಸರು ಬಹಿರಂಗ; ಈ ಹೆಸರಿಡಲು ಇದೆ ಒಂದು ವಿಶೇಷ ಕಾರಣ!
ಮುಕೇಶ್ ಅಂಬಾನಿ ಮೊಮ್ಮಗುವಿನೊಂದಿಗೆ (ಎಡ) ಆಕಾಶ್​ ಅಂಬಾನಿ ದಂಪತಿ (ಬಲ)
Lakshmi Hegde
| Edited By: |

Updated on: Dec 24, 2020 | 4:48 PM

Share

ಮುಂಬೈ: ರಿಲಯನ್ಸ್​ ಇಂಡಸ್ಟ್ರೀಸ್​ ಅಧ್ಯಕ್ಷ ಮುಕೇಶ್​ ಅಂಬಾನಿ ಇತ್ತೀಚೆಗಷ್ಟೇ ಅಜ್ಜನಾಗಿದ್ದಾರೆ. ಮುಕೇಶ್ ಅಂಬಾನಿ ಹಿರಿಯ ಪುತ್ರ ಆಕಾಶ್​ ಅಂಬಾನಿ ದಂಪತಿಗೆ ಡಿ. 10ರಂದು ಗಂಡು ಮಗು ಜನಿಸಿದ್ದು, ಅಂಬಾನಿ ಮತ್ತು ಮೆಹ್ತಾ (ಶ್ಲೋಕಾ ತವರು ಮನೆ) ಕುಟುಂಬದಲ್ಲಿ ಸಂತೋಷ ಮನೆ ಮಾಡಿದೆ.

ಏಷ್ಯಾದ ಶ್ರೀಮಂತ ವ್ಯಕ್ತಿಯಾದ ಮುಕೇಶ್​ ಅಂಬಾನಿ ತಮ್ಮ ಮೊಮ್ಮಗುವನ್ನು ಎತ್ತಿಕೊಂಡಿರುವ ಫೋಟೋ ಕೂಡ ಈಗಾಗಲೇ ವೈರಲ್ ಆಗಿದೆ. ಇದೀಗ ಪುಟ್ಟ ಪಾಪುವಿನ ಹೆಸರನ್ನೂ ಅಂಬಾನಿ ಕುಟುಂಬ ಒಂದು ವಿಶೇಷ ಕಾರ್ಡ್ ಮೂಲಕ ಬಹಿರಂಗ ಪಡಿಸಿದೆ.

ಶ್ರೀಮಂತ ಕುಟುಂಬದ ಕುಡಿಯ ಹೆಸರು ಪ್ರಥ್ವಿ ಆಕಾಶ್​ ಅಂಬಾನಿ. ಅಷ್ಟಕ್ಕೂ ಪ್ರಥ್ವಿ ಎಂಬ ಹೆಸರೇ ಯಾಕೆ? ನಮ್ಮ ಕುಟುಂಬದಲ್ಲಿ ಆಕಾಶ ಇದ್ದಾನೆ.. ಹಾಗೇ, ಪ್ರಥ್ವಿಯೂ (ಭೂಮಿ) ಇರಲಿ ಎಂಬ ಕಾರಣಕ್ಕೆ ಈ ಹೆಸರು ಇಟ್ಟಿದ್ದೇವೆ ಎಂದು ಅಂಬಾನಿ ಕುಟುಂಬ ತಿಳಿಸಿದೆ.

ಇನ್ನು ಅಂಬಾನಿ ಕುಟುಂಬದ ಕುಡಿಯ ಹೆಸರಿನ ವಿಶೇಷ ಕಾರ್ಡ್​ನಲ್ಲಿ ಅಂಬಾನಿ ಹಾಗೂ ಮೆಹ್ತಾ ಕುಟುಂಬಸ್ಥರ ಹೆಸರನ್ನೂ ಹಾಕಿದ್ದೂ ವಿಶೇಷ. ಆಕಾಶ್​ ಹಾಗೂ ಇಶಾ ವಿವಾಹ 2019ರ ಮಾರ್ಚ್​ 9ರಂದು ಅದ್ದೂರಿಯಾಗಿ ನೆರವೇರಿತ್ತು.

ದೀಪಾವಳಿ ಸಿಹಿ ಆರೋಗ್ಯಕ್ಕೆ ಹಾನಿಕರ, ಕ್ರಿಸ್ಮಸ್​ ಕೇಕ್ ಮಾತ್ರ ಒಳ್ಳೇದು! -ಮಾಧ್ಯಮದ ದ್ವಂದ್ವ ನೀತಿಗೆ ಕಾರ್ಣಿಕ್ ಕಿಡಿ

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್