AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಕುಟುಂಬದ ಕುಡಿ ಹೆಸರು ಬಹಿರಂಗ; ಈ ಹೆಸರಿಡಲು ಇದೆ ಒಂದು ವಿಶೇಷ ಕಾರಣ!

ಏಷ್ಯಾದ ಶ್ರೀಮಂತ ವ್ಯಕ್ತಿಯಾದ ಮುಕೇಶ್​ ಅಂಬಾನಿ ತಮ್ಮ ಮೊಮ್ಮಗುವನ್ನು ಎತ್ತಿಕೊಂಡಿರುವ ಫೋಟೋ ಕೂಡ ಈಗಾಗಲೇ ವೈರಲ್ ಆಗಿದೆ. ಇದೀಗ ಪುಟ್ಟ ಪಾಪುವಿನ ಹೆಸರನ್ನೂ ಅಂಬಾನಿ ಕುಟುಂಬ ಒಂದು ವಿಶೇಷ ಕಾರ್ಡ್ ಮೂಲಕ ಬಹಿರಂಗ ಪಡಿಸಿದೆ.

ಅಂಬಾನಿ ಕುಟುಂಬದ ಕುಡಿ ಹೆಸರು ಬಹಿರಂಗ; ಈ ಹೆಸರಿಡಲು ಇದೆ ಒಂದು ವಿಶೇಷ ಕಾರಣ!
ಮುಕೇಶ್ ಅಂಬಾನಿ ಮೊಮ್ಮಗುವಿನೊಂದಿಗೆ (ಎಡ) ಆಕಾಶ್​ ಅಂಬಾನಿ ದಂಪತಿ (ಬಲ)
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on: Dec 24, 2020 | 4:48 PM

ಮುಂಬೈ: ರಿಲಯನ್ಸ್​ ಇಂಡಸ್ಟ್ರೀಸ್​ ಅಧ್ಯಕ್ಷ ಮುಕೇಶ್​ ಅಂಬಾನಿ ಇತ್ತೀಚೆಗಷ್ಟೇ ಅಜ್ಜನಾಗಿದ್ದಾರೆ. ಮುಕೇಶ್ ಅಂಬಾನಿ ಹಿರಿಯ ಪುತ್ರ ಆಕಾಶ್​ ಅಂಬಾನಿ ದಂಪತಿಗೆ ಡಿ. 10ರಂದು ಗಂಡು ಮಗು ಜನಿಸಿದ್ದು, ಅಂಬಾನಿ ಮತ್ತು ಮೆಹ್ತಾ (ಶ್ಲೋಕಾ ತವರು ಮನೆ) ಕುಟುಂಬದಲ್ಲಿ ಸಂತೋಷ ಮನೆ ಮಾಡಿದೆ.

ಏಷ್ಯಾದ ಶ್ರೀಮಂತ ವ್ಯಕ್ತಿಯಾದ ಮುಕೇಶ್​ ಅಂಬಾನಿ ತಮ್ಮ ಮೊಮ್ಮಗುವನ್ನು ಎತ್ತಿಕೊಂಡಿರುವ ಫೋಟೋ ಕೂಡ ಈಗಾಗಲೇ ವೈರಲ್ ಆಗಿದೆ. ಇದೀಗ ಪುಟ್ಟ ಪಾಪುವಿನ ಹೆಸರನ್ನೂ ಅಂಬಾನಿ ಕುಟುಂಬ ಒಂದು ವಿಶೇಷ ಕಾರ್ಡ್ ಮೂಲಕ ಬಹಿರಂಗ ಪಡಿಸಿದೆ.

ಶ್ರೀಮಂತ ಕುಟುಂಬದ ಕುಡಿಯ ಹೆಸರು ಪ್ರಥ್ವಿ ಆಕಾಶ್​ ಅಂಬಾನಿ. ಅಷ್ಟಕ್ಕೂ ಪ್ರಥ್ವಿ ಎಂಬ ಹೆಸರೇ ಯಾಕೆ? ನಮ್ಮ ಕುಟುಂಬದಲ್ಲಿ ಆಕಾಶ ಇದ್ದಾನೆ.. ಹಾಗೇ, ಪ್ರಥ್ವಿಯೂ (ಭೂಮಿ) ಇರಲಿ ಎಂಬ ಕಾರಣಕ್ಕೆ ಈ ಹೆಸರು ಇಟ್ಟಿದ್ದೇವೆ ಎಂದು ಅಂಬಾನಿ ಕುಟುಂಬ ತಿಳಿಸಿದೆ.

ಇನ್ನು ಅಂಬಾನಿ ಕುಟುಂಬದ ಕುಡಿಯ ಹೆಸರಿನ ವಿಶೇಷ ಕಾರ್ಡ್​ನಲ್ಲಿ ಅಂಬಾನಿ ಹಾಗೂ ಮೆಹ್ತಾ ಕುಟುಂಬಸ್ಥರ ಹೆಸರನ್ನೂ ಹಾಕಿದ್ದೂ ವಿಶೇಷ. ಆಕಾಶ್​ ಹಾಗೂ ಇಶಾ ವಿವಾಹ 2019ರ ಮಾರ್ಚ್​ 9ರಂದು ಅದ್ದೂರಿಯಾಗಿ ನೆರವೇರಿತ್ತು.

ದೀಪಾವಳಿ ಸಿಹಿ ಆರೋಗ್ಯಕ್ಕೆ ಹಾನಿಕರ, ಕ್ರಿಸ್ಮಸ್​ ಕೇಕ್ ಮಾತ್ರ ಒಳ್ಳೇದು! -ಮಾಧ್ಯಮದ ದ್ವಂದ್ವ ನೀತಿಗೆ ಕಾರ್ಣಿಕ್ ಕಿಡಿ

ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ