AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಕುಟುಂಬದ ಕುಡಿ ಹೆಸರು ಬಹಿರಂಗ; ಈ ಹೆಸರಿಡಲು ಇದೆ ಒಂದು ವಿಶೇಷ ಕಾರಣ!

ಏಷ್ಯಾದ ಶ್ರೀಮಂತ ವ್ಯಕ್ತಿಯಾದ ಮುಕೇಶ್​ ಅಂಬಾನಿ ತಮ್ಮ ಮೊಮ್ಮಗುವನ್ನು ಎತ್ತಿಕೊಂಡಿರುವ ಫೋಟೋ ಕೂಡ ಈಗಾಗಲೇ ವೈರಲ್ ಆಗಿದೆ. ಇದೀಗ ಪುಟ್ಟ ಪಾಪುವಿನ ಹೆಸರನ್ನೂ ಅಂಬಾನಿ ಕುಟುಂಬ ಒಂದು ವಿಶೇಷ ಕಾರ್ಡ್ ಮೂಲಕ ಬಹಿರಂಗ ಪಡಿಸಿದೆ.

ಅಂಬಾನಿ ಕುಟುಂಬದ ಕುಡಿ ಹೆಸರು ಬಹಿರಂಗ; ಈ ಹೆಸರಿಡಲು ಇದೆ ಒಂದು ವಿಶೇಷ ಕಾರಣ!
ಮುಕೇಶ್ ಅಂಬಾನಿ ಮೊಮ್ಮಗುವಿನೊಂದಿಗೆ (ಎಡ) ಆಕಾಶ್​ ಅಂಬಾನಿ ದಂಪತಿ (ಬಲ)
Lakshmi Hegde
| Edited By: |

Updated on: Dec 24, 2020 | 4:48 PM

Share

ಮುಂಬೈ: ರಿಲಯನ್ಸ್​ ಇಂಡಸ್ಟ್ರೀಸ್​ ಅಧ್ಯಕ್ಷ ಮುಕೇಶ್​ ಅಂಬಾನಿ ಇತ್ತೀಚೆಗಷ್ಟೇ ಅಜ್ಜನಾಗಿದ್ದಾರೆ. ಮುಕೇಶ್ ಅಂಬಾನಿ ಹಿರಿಯ ಪುತ್ರ ಆಕಾಶ್​ ಅಂಬಾನಿ ದಂಪತಿಗೆ ಡಿ. 10ರಂದು ಗಂಡು ಮಗು ಜನಿಸಿದ್ದು, ಅಂಬಾನಿ ಮತ್ತು ಮೆಹ್ತಾ (ಶ್ಲೋಕಾ ತವರು ಮನೆ) ಕುಟುಂಬದಲ್ಲಿ ಸಂತೋಷ ಮನೆ ಮಾಡಿದೆ.

ಏಷ್ಯಾದ ಶ್ರೀಮಂತ ವ್ಯಕ್ತಿಯಾದ ಮುಕೇಶ್​ ಅಂಬಾನಿ ತಮ್ಮ ಮೊಮ್ಮಗುವನ್ನು ಎತ್ತಿಕೊಂಡಿರುವ ಫೋಟೋ ಕೂಡ ಈಗಾಗಲೇ ವೈರಲ್ ಆಗಿದೆ. ಇದೀಗ ಪುಟ್ಟ ಪಾಪುವಿನ ಹೆಸರನ್ನೂ ಅಂಬಾನಿ ಕುಟುಂಬ ಒಂದು ವಿಶೇಷ ಕಾರ್ಡ್ ಮೂಲಕ ಬಹಿರಂಗ ಪಡಿಸಿದೆ.

ಶ್ರೀಮಂತ ಕುಟುಂಬದ ಕುಡಿಯ ಹೆಸರು ಪ್ರಥ್ವಿ ಆಕಾಶ್​ ಅಂಬಾನಿ. ಅಷ್ಟಕ್ಕೂ ಪ್ರಥ್ವಿ ಎಂಬ ಹೆಸರೇ ಯಾಕೆ? ನಮ್ಮ ಕುಟುಂಬದಲ್ಲಿ ಆಕಾಶ ಇದ್ದಾನೆ.. ಹಾಗೇ, ಪ್ರಥ್ವಿಯೂ (ಭೂಮಿ) ಇರಲಿ ಎಂಬ ಕಾರಣಕ್ಕೆ ಈ ಹೆಸರು ಇಟ್ಟಿದ್ದೇವೆ ಎಂದು ಅಂಬಾನಿ ಕುಟುಂಬ ತಿಳಿಸಿದೆ.

ಇನ್ನು ಅಂಬಾನಿ ಕುಟುಂಬದ ಕುಡಿಯ ಹೆಸರಿನ ವಿಶೇಷ ಕಾರ್ಡ್​ನಲ್ಲಿ ಅಂಬಾನಿ ಹಾಗೂ ಮೆಹ್ತಾ ಕುಟುಂಬಸ್ಥರ ಹೆಸರನ್ನೂ ಹಾಕಿದ್ದೂ ವಿಶೇಷ. ಆಕಾಶ್​ ಹಾಗೂ ಇಶಾ ವಿವಾಹ 2019ರ ಮಾರ್ಚ್​ 9ರಂದು ಅದ್ದೂರಿಯಾಗಿ ನೆರವೇರಿತ್ತು.

ದೀಪಾವಳಿ ಸಿಹಿ ಆರೋಗ್ಯಕ್ಕೆ ಹಾನಿಕರ, ಕ್ರಿಸ್ಮಸ್​ ಕೇಕ್ ಮಾತ್ರ ಒಳ್ಳೇದು! -ಮಾಧ್ಯಮದ ದ್ವಂದ್ವ ನೀತಿಗೆ ಕಾರ್ಣಿಕ್ ಕಿಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ