AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಕುಟುಂಬದ ಕುಡಿ ಹೆಸರು ಬಹಿರಂಗ; ಈ ಹೆಸರಿಡಲು ಇದೆ ಒಂದು ವಿಶೇಷ ಕಾರಣ!

ಏಷ್ಯಾದ ಶ್ರೀಮಂತ ವ್ಯಕ್ತಿಯಾದ ಮುಕೇಶ್​ ಅಂಬಾನಿ ತಮ್ಮ ಮೊಮ್ಮಗುವನ್ನು ಎತ್ತಿಕೊಂಡಿರುವ ಫೋಟೋ ಕೂಡ ಈಗಾಗಲೇ ವೈರಲ್ ಆಗಿದೆ. ಇದೀಗ ಪುಟ್ಟ ಪಾಪುವಿನ ಹೆಸರನ್ನೂ ಅಂಬಾನಿ ಕುಟುಂಬ ಒಂದು ವಿಶೇಷ ಕಾರ್ಡ್ ಮೂಲಕ ಬಹಿರಂಗ ಪಡಿಸಿದೆ.

ಅಂಬಾನಿ ಕುಟುಂಬದ ಕುಡಿ ಹೆಸರು ಬಹಿರಂಗ; ಈ ಹೆಸರಿಡಲು ಇದೆ ಒಂದು ವಿಶೇಷ ಕಾರಣ!
ಮುಕೇಶ್ ಅಂಬಾನಿ ಮೊಮ್ಮಗುವಿನೊಂದಿಗೆ (ಎಡ) ಆಕಾಶ್​ ಅಂಬಾನಿ ದಂಪತಿ (ಬಲ)
Lakshmi Hegde
| Edited By: |

Updated on: Dec 24, 2020 | 4:48 PM

Share

ಮುಂಬೈ: ರಿಲಯನ್ಸ್​ ಇಂಡಸ್ಟ್ರೀಸ್​ ಅಧ್ಯಕ್ಷ ಮುಕೇಶ್​ ಅಂಬಾನಿ ಇತ್ತೀಚೆಗಷ್ಟೇ ಅಜ್ಜನಾಗಿದ್ದಾರೆ. ಮುಕೇಶ್ ಅಂಬಾನಿ ಹಿರಿಯ ಪುತ್ರ ಆಕಾಶ್​ ಅಂಬಾನಿ ದಂಪತಿಗೆ ಡಿ. 10ರಂದು ಗಂಡು ಮಗು ಜನಿಸಿದ್ದು, ಅಂಬಾನಿ ಮತ್ತು ಮೆಹ್ತಾ (ಶ್ಲೋಕಾ ತವರು ಮನೆ) ಕುಟುಂಬದಲ್ಲಿ ಸಂತೋಷ ಮನೆ ಮಾಡಿದೆ.

ಏಷ್ಯಾದ ಶ್ರೀಮಂತ ವ್ಯಕ್ತಿಯಾದ ಮುಕೇಶ್​ ಅಂಬಾನಿ ತಮ್ಮ ಮೊಮ್ಮಗುವನ್ನು ಎತ್ತಿಕೊಂಡಿರುವ ಫೋಟೋ ಕೂಡ ಈಗಾಗಲೇ ವೈರಲ್ ಆಗಿದೆ. ಇದೀಗ ಪುಟ್ಟ ಪಾಪುವಿನ ಹೆಸರನ್ನೂ ಅಂಬಾನಿ ಕುಟುಂಬ ಒಂದು ವಿಶೇಷ ಕಾರ್ಡ್ ಮೂಲಕ ಬಹಿರಂಗ ಪಡಿಸಿದೆ.

ಶ್ರೀಮಂತ ಕುಟುಂಬದ ಕುಡಿಯ ಹೆಸರು ಪ್ರಥ್ವಿ ಆಕಾಶ್​ ಅಂಬಾನಿ. ಅಷ್ಟಕ್ಕೂ ಪ್ರಥ್ವಿ ಎಂಬ ಹೆಸರೇ ಯಾಕೆ? ನಮ್ಮ ಕುಟುಂಬದಲ್ಲಿ ಆಕಾಶ ಇದ್ದಾನೆ.. ಹಾಗೇ, ಪ್ರಥ್ವಿಯೂ (ಭೂಮಿ) ಇರಲಿ ಎಂಬ ಕಾರಣಕ್ಕೆ ಈ ಹೆಸರು ಇಟ್ಟಿದ್ದೇವೆ ಎಂದು ಅಂಬಾನಿ ಕುಟುಂಬ ತಿಳಿಸಿದೆ.

ಇನ್ನು ಅಂಬಾನಿ ಕುಟುಂಬದ ಕುಡಿಯ ಹೆಸರಿನ ವಿಶೇಷ ಕಾರ್ಡ್​ನಲ್ಲಿ ಅಂಬಾನಿ ಹಾಗೂ ಮೆಹ್ತಾ ಕುಟುಂಬಸ್ಥರ ಹೆಸರನ್ನೂ ಹಾಕಿದ್ದೂ ವಿಶೇಷ. ಆಕಾಶ್​ ಹಾಗೂ ಇಶಾ ವಿವಾಹ 2019ರ ಮಾರ್ಚ್​ 9ರಂದು ಅದ್ದೂರಿಯಾಗಿ ನೆರವೇರಿತ್ತು.

ದೀಪಾವಳಿ ಸಿಹಿ ಆರೋಗ್ಯಕ್ಕೆ ಹಾನಿಕರ, ಕ್ರಿಸ್ಮಸ್​ ಕೇಕ್ ಮಾತ್ರ ಒಳ್ಳೇದು! -ಮಾಧ್ಯಮದ ದ್ವಂದ್ವ ನೀತಿಗೆ ಕಾರ್ಣಿಕ್ ಕಿಡಿ

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ