AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಕುಟುಂಬದ ಕುಡಿ ಹೆಸರು ಬಹಿರಂಗ; ಈ ಹೆಸರಿಡಲು ಇದೆ ಒಂದು ವಿಶೇಷ ಕಾರಣ!

ಏಷ್ಯಾದ ಶ್ರೀಮಂತ ವ್ಯಕ್ತಿಯಾದ ಮುಕೇಶ್​ ಅಂಬಾನಿ ತಮ್ಮ ಮೊಮ್ಮಗುವನ್ನು ಎತ್ತಿಕೊಂಡಿರುವ ಫೋಟೋ ಕೂಡ ಈಗಾಗಲೇ ವೈರಲ್ ಆಗಿದೆ. ಇದೀಗ ಪುಟ್ಟ ಪಾಪುವಿನ ಹೆಸರನ್ನೂ ಅಂಬಾನಿ ಕುಟುಂಬ ಒಂದು ವಿಶೇಷ ಕಾರ್ಡ್ ಮೂಲಕ ಬಹಿರಂಗ ಪಡಿಸಿದೆ.

ಅಂಬಾನಿ ಕುಟುಂಬದ ಕುಡಿ ಹೆಸರು ಬಹಿರಂಗ; ಈ ಹೆಸರಿಡಲು ಇದೆ ಒಂದು ವಿಶೇಷ ಕಾರಣ!
ಮುಕೇಶ್ ಅಂಬಾನಿ ಮೊಮ್ಮಗುವಿನೊಂದಿಗೆ (ಎಡ) ಆಕಾಶ್​ ಅಂಬಾನಿ ದಂಪತಿ (ಬಲ)
Lakshmi Hegde
| Updated By: ಸಾಧು ಶ್ರೀನಾಥ್​|

Updated on: Dec 24, 2020 | 4:48 PM

Share

ಮುಂಬೈ: ರಿಲಯನ್ಸ್​ ಇಂಡಸ್ಟ್ರೀಸ್​ ಅಧ್ಯಕ್ಷ ಮುಕೇಶ್​ ಅಂಬಾನಿ ಇತ್ತೀಚೆಗಷ್ಟೇ ಅಜ್ಜನಾಗಿದ್ದಾರೆ. ಮುಕೇಶ್ ಅಂಬಾನಿ ಹಿರಿಯ ಪುತ್ರ ಆಕಾಶ್​ ಅಂಬಾನಿ ದಂಪತಿಗೆ ಡಿ. 10ರಂದು ಗಂಡು ಮಗು ಜನಿಸಿದ್ದು, ಅಂಬಾನಿ ಮತ್ತು ಮೆಹ್ತಾ (ಶ್ಲೋಕಾ ತವರು ಮನೆ) ಕುಟುಂಬದಲ್ಲಿ ಸಂತೋಷ ಮನೆ ಮಾಡಿದೆ.

ಏಷ್ಯಾದ ಶ್ರೀಮಂತ ವ್ಯಕ್ತಿಯಾದ ಮುಕೇಶ್​ ಅಂಬಾನಿ ತಮ್ಮ ಮೊಮ್ಮಗುವನ್ನು ಎತ್ತಿಕೊಂಡಿರುವ ಫೋಟೋ ಕೂಡ ಈಗಾಗಲೇ ವೈರಲ್ ಆಗಿದೆ. ಇದೀಗ ಪುಟ್ಟ ಪಾಪುವಿನ ಹೆಸರನ್ನೂ ಅಂಬಾನಿ ಕುಟುಂಬ ಒಂದು ವಿಶೇಷ ಕಾರ್ಡ್ ಮೂಲಕ ಬಹಿರಂಗ ಪಡಿಸಿದೆ.

ಶ್ರೀಮಂತ ಕುಟುಂಬದ ಕುಡಿಯ ಹೆಸರು ಪ್ರಥ್ವಿ ಆಕಾಶ್​ ಅಂಬಾನಿ. ಅಷ್ಟಕ್ಕೂ ಪ್ರಥ್ವಿ ಎಂಬ ಹೆಸರೇ ಯಾಕೆ? ನಮ್ಮ ಕುಟುಂಬದಲ್ಲಿ ಆಕಾಶ ಇದ್ದಾನೆ.. ಹಾಗೇ, ಪ್ರಥ್ವಿಯೂ (ಭೂಮಿ) ಇರಲಿ ಎಂಬ ಕಾರಣಕ್ಕೆ ಈ ಹೆಸರು ಇಟ್ಟಿದ್ದೇವೆ ಎಂದು ಅಂಬಾನಿ ಕುಟುಂಬ ತಿಳಿಸಿದೆ.

ಇನ್ನು ಅಂಬಾನಿ ಕುಟುಂಬದ ಕುಡಿಯ ಹೆಸರಿನ ವಿಶೇಷ ಕಾರ್ಡ್​ನಲ್ಲಿ ಅಂಬಾನಿ ಹಾಗೂ ಮೆಹ್ತಾ ಕುಟುಂಬಸ್ಥರ ಹೆಸರನ್ನೂ ಹಾಕಿದ್ದೂ ವಿಶೇಷ. ಆಕಾಶ್​ ಹಾಗೂ ಇಶಾ ವಿವಾಹ 2019ರ ಮಾರ್ಚ್​ 9ರಂದು ಅದ್ದೂರಿಯಾಗಿ ನೆರವೇರಿತ್ತು.

ದೀಪಾವಳಿ ಸಿಹಿ ಆರೋಗ್ಯಕ್ಕೆ ಹಾನಿಕರ, ಕ್ರಿಸ್ಮಸ್​ ಕೇಕ್ ಮಾತ್ರ ಒಳ್ಳೇದು! -ಮಾಧ್ಯಮದ ದ್ವಂದ್ವ ನೀತಿಗೆ ಕಾರ್ಣಿಕ್ ಕಿಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!