AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್‌ನ ಬೋರಬಂಡ ಪ್ರದೇಶದಲ್ಲಿ 3-4 ಬಾರಿ ಭೂ ಕಂಪನ, ಜನರಲ್ಲಿ ಭೀತಿಯ ಕಂಪನಗಳು

ಹೈದರಾಬಾದ್‌: ನಗರದ ಬೋರಬಂಡ ಪ್ರದೇಶದಲ್ಲಿ 3-4 ಬಾರಿ ಭಾರಿ ಶಬ್ದದ ಜೊತೆಗೆ ಭೂಮಿ ಕಂಪಿಸಿದ ಅನುಭವವಾಗಿರುವುದಾಗಿ ಸ್ಥಳೀಯರು ಹೇಳಿದ್ದಾರೆ. ಮನೆಯೊಳಗೆ ಹೋಗುವುದಕ್ಕೆ ಹಿಂದೇಟು ಹಾಕುತ್ತಿರುವ ಜನ ನಿನ್ನೆ ರಾತ್ರಿಯಿಂದ ಭೂಮಿ ಹಲವು ಬಾರಿ ಕಂಪಿಸಿದ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಭಯ ಶುರುವಾಗಿದೆ. 10-15ನಿಮಿಷಗಳ‌ ಕಾಲ ಸಿಕ್ಕಾಪಟ್ಟೆ ಶಬ್ದದೊಂದಿಗೆ‌ ಭೂಮಿ ಕಂಪಿಸಿದ್ದು 3-4 ಸಲ ಒಂದೇ ರೀತಿ ಸ್ಫೋಟದ ಹಾಗೆ ಕೇಳಿ ಜನತೆ ಭಯಗ್ರಸ್ತರಾಗಿದ್ದಾರೆ. ಹಾಗಾಗಿ, ಮನೆಯೊಳಗೆ ಹೋಗುವುದಕ್ಕೆ ಸ್ಥಳೀಯರು ಹೆದರುತ್ತಿದ್ದಾರೆ. ಆದ್ದರಿಂದ, ಮನೆಯಿಂದ‌ ಹೊರಗಡೆಯೇ ಇದ್ದು ಬೀದಿಗಳಲ್ಲಿ ನಿಂತಿದ್ದಾರೆ. […]

ಹೈದರಾಬಾದ್‌ನ ಬೋರಬಂಡ ಪ್ರದೇಶದಲ್ಲಿ 3-4 ಬಾರಿ ಭೂ ಕಂಪನ, ಜನರಲ್ಲಿ ಭೀತಿಯ ಕಂಪನಗಳು
KUSHAL V
| Edited By: ಸಾಧು ಶ್ರೀನಾಥ್​|

Updated on: Oct 03, 2020 | 10:58 AM

Share

ಹೈದರಾಬಾದ್‌: ನಗರದ ಬೋರಬಂಡ ಪ್ರದೇಶದಲ್ಲಿ 3-4 ಬಾರಿ ಭಾರಿ ಶಬ್ದದ ಜೊತೆಗೆ ಭೂಮಿ ಕಂಪಿಸಿದ ಅನುಭವವಾಗಿರುವುದಾಗಿ ಸ್ಥಳೀಯರು ಹೇಳಿದ್ದಾರೆ.

ಮನೆಯೊಳಗೆ ಹೋಗುವುದಕ್ಕೆ ಹಿಂದೇಟು ಹಾಕುತ್ತಿರುವ ಜನ ನಿನ್ನೆ ರಾತ್ರಿಯಿಂದ ಭೂಮಿ ಹಲವು ಬಾರಿ ಕಂಪಿಸಿದ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಭಯ ಶುರುವಾಗಿದೆ. 10-15ನಿಮಿಷಗಳ‌ ಕಾಲ ಸಿಕ್ಕಾಪಟ್ಟೆ ಶಬ್ದದೊಂದಿಗೆ‌ ಭೂಮಿ ಕಂಪಿಸಿದ್ದು 3-4 ಸಲ ಒಂದೇ ರೀತಿ ಸ್ಫೋಟದ ಹಾಗೆ ಕೇಳಿ ಜನತೆ ಭಯಗ್ರಸ್ತರಾಗಿದ್ದಾರೆ. ಹಾಗಾಗಿ, ಮನೆಯೊಳಗೆ ಹೋಗುವುದಕ್ಕೆ ಸ್ಥಳೀಯರು ಹೆದರುತ್ತಿದ್ದಾರೆ. ಆದ್ದರಿಂದ, ಮನೆಯಿಂದ‌ ಹೊರಗಡೆಯೇ ಇದ್ದು ಬೀದಿಗಳಲ್ಲಿ ನಿಂತಿದ್ದಾರೆ.

ರಹಮತ್ ನಗರ, ಅಲ್ಲಾಪೂರದಲ್ಲಿ‌ ಸಹ ಇಂಥದ್ದೇ ಶಬ್ದ ಮತ್ತು ಭೂಕಂಪನದ ಅನುಭವವಾಗಿದೆ ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ ಸ್ಥಳಕ್ಕೆ ತಜ್ಞರ ಭೇಟಿ ಕೊಟ್ಟು ಪರಿಶೀಲನೆ ನಡೆಸಲಿದ್ದಾರೆ.

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’