AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್‌ನ ಬೋರಬಂಡ ಪ್ರದೇಶದಲ್ಲಿ 3-4 ಬಾರಿ ಭೂ ಕಂಪನ, ಜನರಲ್ಲಿ ಭೀತಿಯ ಕಂಪನಗಳು

ಹೈದರಾಬಾದ್‌: ನಗರದ ಬೋರಬಂಡ ಪ್ರದೇಶದಲ್ಲಿ 3-4 ಬಾರಿ ಭಾರಿ ಶಬ್ದದ ಜೊತೆಗೆ ಭೂಮಿ ಕಂಪಿಸಿದ ಅನುಭವವಾಗಿರುವುದಾಗಿ ಸ್ಥಳೀಯರು ಹೇಳಿದ್ದಾರೆ. ಮನೆಯೊಳಗೆ ಹೋಗುವುದಕ್ಕೆ ಹಿಂದೇಟು ಹಾಕುತ್ತಿರುವ ಜನ ನಿನ್ನೆ ರಾತ್ರಿಯಿಂದ ಭೂಮಿ ಹಲವು ಬಾರಿ ಕಂಪಿಸಿದ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಭಯ ಶುರುವಾಗಿದೆ. 10-15ನಿಮಿಷಗಳ‌ ಕಾಲ ಸಿಕ್ಕಾಪಟ್ಟೆ ಶಬ್ದದೊಂದಿಗೆ‌ ಭೂಮಿ ಕಂಪಿಸಿದ್ದು 3-4 ಸಲ ಒಂದೇ ರೀತಿ ಸ್ಫೋಟದ ಹಾಗೆ ಕೇಳಿ ಜನತೆ ಭಯಗ್ರಸ್ತರಾಗಿದ್ದಾರೆ. ಹಾಗಾಗಿ, ಮನೆಯೊಳಗೆ ಹೋಗುವುದಕ್ಕೆ ಸ್ಥಳೀಯರು ಹೆದರುತ್ತಿದ್ದಾರೆ. ಆದ್ದರಿಂದ, ಮನೆಯಿಂದ‌ ಹೊರಗಡೆಯೇ ಇದ್ದು ಬೀದಿಗಳಲ್ಲಿ ನಿಂತಿದ್ದಾರೆ. […]

ಹೈದರಾಬಾದ್‌ನ ಬೋರಬಂಡ ಪ್ರದೇಶದಲ್ಲಿ 3-4 ಬಾರಿ ಭೂ ಕಂಪನ, ಜನರಲ್ಲಿ ಭೀತಿಯ ಕಂಪನಗಳು
KUSHAL V
| Edited By: ಸಾಧು ಶ್ರೀನಾಥ್​|

Updated on: Oct 03, 2020 | 10:58 AM

Share

ಹೈದರಾಬಾದ್‌: ನಗರದ ಬೋರಬಂಡ ಪ್ರದೇಶದಲ್ಲಿ 3-4 ಬಾರಿ ಭಾರಿ ಶಬ್ದದ ಜೊತೆಗೆ ಭೂಮಿ ಕಂಪಿಸಿದ ಅನುಭವವಾಗಿರುವುದಾಗಿ ಸ್ಥಳೀಯರು ಹೇಳಿದ್ದಾರೆ.

ಮನೆಯೊಳಗೆ ಹೋಗುವುದಕ್ಕೆ ಹಿಂದೇಟು ಹಾಕುತ್ತಿರುವ ಜನ ನಿನ್ನೆ ರಾತ್ರಿಯಿಂದ ಭೂಮಿ ಹಲವು ಬಾರಿ ಕಂಪಿಸಿದ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಭಯ ಶುರುವಾಗಿದೆ. 10-15ನಿಮಿಷಗಳ‌ ಕಾಲ ಸಿಕ್ಕಾಪಟ್ಟೆ ಶಬ್ದದೊಂದಿಗೆ‌ ಭೂಮಿ ಕಂಪಿಸಿದ್ದು 3-4 ಸಲ ಒಂದೇ ರೀತಿ ಸ್ಫೋಟದ ಹಾಗೆ ಕೇಳಿ ಜನತೆ ಭಯಗ್ರಸ್ತರಾಗಿದ್ದಾರೆ. ಹಾಗಾಗಿ, ಮನೆಯೊಳಗೆ ಹೋಗುವುದಕ್ಕೆ ಸ್ಥಳೀಯರು ಹೆದರುತ್ತಿದ್ದಾರೆ. ಆದ್ದರಿಂದ, ಮನೆಯಿಂದ‌ ಹೊರಗಡೆಯೇ ಇದ್ದು ಬೀದಿಗಳಲ್ಲಿ ನಿಂತಿದ್ದಾರೆ.

ರಹಮತ್ ನಗರ, ಅಲ್ಲಾಪೂರದಲ್ಲಿ‌ ಸಹ ಇಂಥದ್ದೇ ಶಬ್ದ ಮತ್ತು ಭೂಕಂಪನದ ಅನುಭವವಾಗಿದೆ ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ ಸ್ಥಳಕ್ಕೆ ತಜ್ಞರ ಭೇಟಿ ಕೊಟ್ಟು ಪರಿಶೀಲನೆ ನಡೆಸಲಿದ್ದಾರೆ.

Follow Us
KUSHAL V
KUSHAL V
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ