AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್‌ನ ಬೋರಬಂಡ ಪ್ರದೇಶದಲ್ಲಿ 3-4 ಬಾರಿ ಭೂ ಕಂಪನ, ಜನರಲ್ಲಿ ಭೀತಿಯ ಕಂಪನಗಳು

ಹೈದರಾಬಾದ್‌: ನಗರದ ಬೋರಬಂಡ ಪ್ರದೇಶದಲ್ಲಿ 3-4 ಬಾರಿ ಭಾರಿ ಶಬ್ದದ ಜೊತೆಗೆ ಭೂಮಿ ಕಂಪಿಸಿದ ಅನುಭವವಾಗಿರುವುದಾಗಿ ಸ್ಥಳೀಯರು ಹೇಳಿದ್ದಾರೆ. ಮನೆಯೊಳಗೆ ಹೋಗುವುದಕ್ಕೆ ಹಿಂದೇಟು ಹಾಕುತ್ತಿರುವ ಜನ ನಿನ್ನೆ ರಾತ್ರಿಯಿಂದ ಭೂಮಿ ಹಲವು ಬಾರಿ ಕಂಪಿಸಿದ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಭಯ ಶುರುವಾಗಿದೆ. 10-15ನಿಮಿಷಗಳ‌ ಕಾಲ ಸಿಕ್ಕಾಪಟ್ಟೆ ಶಬ್ದದೊಂದಿಗೆ‌ ಭೂಮಿ ಕಂಪಿಸಿದ್ದು 3-4 ಸಲ ಒಂದೇ ರೀತಿ ಸ್ಫೋಟದ ಹಾಗೆ ಕೇಳಿ ಜನತೆ ಭಯಗ್ರಸ್ತರಾಗಿದ್ದಾರೆ. ಹಾಗಾಗಿ, ಮನೆಯೊಳಗೆ ಹೋಗುವುದಕ್ಕೆ ಸ್ಥಳೀಯರು ಹೆದರುತ್ತಿದ್ದಾರೆ. ಆದ್ದರಿಂದ, ಮನೆಯಿಂದ‌ ಹೊರಗಡೆಯೇ ಇದ್ದು ಬೀದಿಗಳಲ್ಲಿ ನಿಂತಿದ್ದಾರೆ. […]

ಹೈದರಾಬಾದ್‌ನ ಬೋರಬಂಡ ಪ್ರದೇಶದಲ್ಲಿ 3-4 ಬಾರಿ ಭೂ ಕಂಪನ, ಜನರಲ್ಲಿ ಭೀತಿಯ ಕಂಪನಗಳು
KUSHAL V
| Edited By: ಸಾಧು ಶ್ರೀನಾಥ್​|

Updated on: Oct 03, 2020 | 10:58 AM

Share

ಹೈದರಾಬಾದ್‌: ನಗರದ ಬೋರಬಂಡ ಪ್ರದೇಶದಲ್ಲಿ 3-4 ಬಾರಿ ಭಾರಿ ಶಬ್ದದ ಜೊತೆಗೆ ಭೂಮಿ ಕಂಪಿಸಿದ ಅನುಭವವಾಗಿರುವುದಾಗಿ ಸ್ಥಳೀಯರು ಹೇಳಿದ್ದಾರೆ.

ಮನೆಯೊಳಗೆ ಹೋಗುವುದಕ್ಕೆ ಹಿಂದೇಟು ಹಾಕುತ್ತಿರುವ ಜನ ನಿನ್ನೆ ರಾತ್ರಿಯಿಂದ ಭೂಮಿ ಹಲವು ಬಾರಿ ಕಂಪಿಸಿದ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಭಯ ಶುರುವಾಗಿದೆ. 10-15ನಿಮಿಷಗಳ‌ ಕಾಲ ಸಿಕ್ಕಾಪಟ್ಟೆ ಶಬ್ದದೊಂದಿಗೆ‌ ಭೂಮಿ ಕಂಪಿಸಿದ್ದು 3-4 ಸಲ ಒಂದೇ ರೀತಿ ಸ್ಫೋಟದ ಹಾಗೆ ಕೇಳಿ ಜನತೆ ಭಯಗ್ರಸ್ತರಾಗಿದ್ದಾರೆ. ಹಾಗಾಗಿ, ಮನೆಯೊಳಗೆ ಹೋಗುವುದಕ್ಕೆ ಸ್ಥಳೀಯರು ಹೆದರುತ್ತಿದ್ದಾರೆ. ಆದ್ದರಿಂದ, ಮನೆಯಿಂದ‌ ಹೊರಗಡೆಯೇ ಇದ್ದು ಬೀದಿಗಳಲ್ಲಿ ನಿಂತಿದ್ದಾರೆ.

ರಹಮತ್ ನಗರ, ಅಲ್ಲಾಪೂರದಲ್ಲಿ‌ ಸಹ ಇಂಥದ್ದೇ ಶಬ್ದ ಮತ್ತು ಭೂಕಂಪನದ ಅನುಭವವಾಗಿದೆ ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ ಸ್ಥಳಕ್ಕೆ ತಜ್ಞರ ಭೇಟಿ ಕೊಟ್ಟು ಪರಿಶೀಲನೆ ನಡೆಸಲಿದ್ದಾರೆ.

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್