AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್‌ನ ಬೋರಬಂಡ ಪ್ರದೇಶದಲ್ಲಿ 3-4 ಬಾರಿ ಭೂ ಕಂಪನ, ಜನರಲ್ಲಿ ಭೀತಿಯ ಕಂಪನಗಳು

ಹೈದರಾಬಾದ್‌: ನಗರದ ಬೋರಬಂಡ ಪ್ರದೇಶದಲ್ಲಿ 3-4 ಬಾರಿ ಭಾರಿ ಶಬ್ದದ ಜೊತೆಗೆ ಭೂಮಿ ಕಂಪಿಸಿದ ಅನುಭವವಾಗಿರುವುದಾಗಿ ಸ್ಥಳೀಯರು ಹೇಳಿದ್ದಾರೆ. ಮನೆಯೊಳಗೆ ಹೋಗುವುದಕ್ಕೆ ಹಿಂದೇಟು ಹಾಕುತ್ತಿರುವ ಜನ ನಿನ್ನೆ ರಾತ್ರಿಯಿಂದ ಭೂಮಿ ಹಲವು ಬಾರಿ ಕಂಪಿಸಿದ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಭಯ ಶುರುವಾಗಿದೆ. 10-15ನಿಮಿಷಗಳ‌ ಕಾಲ ಸಿಕ್ಕಾಪಟ್ಟೆ ಶಬ್ದದೊಂದಿಗೆ‌ ಭೂಮಿ ಕಂಪಿಸಿದ್ದು 3-4 ಸಲ ಒಂದೇ ರೀತಿ ಸ್ಫೋಟದ ಹಾಗೆ ಕೇಳಿ ಜನತೆ ಭಯಗ್ರಸ್ತರಾಗಿದ್ದಾರೆ. ಹಾಗಾಗಿ, ಮನೆಯೊಳಗೆ ಹೋಗುವುದಕ್ಕೆ ಸ್ಥಳೀಯರು ಹೆದರುತ್ತಿದ್ದಾರೆ. ಆದ್ದರಿಂದ, ಮನೆಯಿಂದ‌ ಹೊರಗಡೆಯೇ ಇದ್ದು ಬೀದಿಗಳಲ್ಲಿ ನಿಂತಿದ್ದಾರೆ. […]

ಹೈದರಾಬಾದ್‌ನ ಬೋರಬಂಡ ಪ್ರದೇಶದಲ್ಲಿ 3-4 ಬಾರಿ ಭೂ ಕಂಪನ, ಜನರಲ್ಲಿ ಭೀತಿಯ ಕಂಪನಗಳು
KUSHAL V
| Edited By: |

Updated on: Oct 03, 2020 | 10:58 AM

Share

ಹೈದರಾಬಾದ್‌: ನಗರದ ಬೋರಬಂಡ ಪ್ರದೇಶದಲ್ಲಿ 3-4 ಬಾರಿ ಭಾರಿ ಶಬ್ದದ ಜೊತೆಗೆ ಭೂಮಿ ಕಂಪಿಸಿದ ಅನುಭವವಾಗಿರುವುದಾಗಿ ಸ್ಥಳೀಯರು ಹೇಳಿದ್ದಾರೆ.

ಮನೆಯೊಳಗೆ ಹೋಗುವುದಕ್ಕೆ ಹಿಂದೇಟು ಹಾಕುತ್ತಿರುವ ಜನ ನಿನ್ನೆ ರಾತ್ರಿಯಿಂದ ಭೂಮಿ ಹಲವು ಬಾರಿ ಕಂಪಿಸಿದ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಭಯ ಶುರುವಾಗಿದೆ. 10-15ನಿಮಿಷಗಳ‌ ಕಾಲ ಸಿಕ್ಕಾಪಟ್ಟೆ ಶಬ್ದದೊಂದಿಗೆ‌ ಭೂಮಿ ಕಂಪಿಸಿದ್ದು 3-4 ಸಲ ಒಂದೇ ರೀತಿ ಸ್ಫೋಟದ ಹಾಗೆ ಕೇಳಿ ಜನತೆ ಭಯಗ್ರಸ್ತರಾಗಿದ್ದಾರೆ. ಹಾಗಾಗಿ, ಮನೆಯೊಳಗೆ ಹೋಗುವುದಕ್ಕೆ ಸ್ಥಳೀಯರು ಹೆದರುತ್ತಿದ್ದಾರೆ. ಆದ್ದರಿಂದ, ಮನೆಯಿಂದ‌ ಹೊರಗಡೆಯೇ ಇದ್ದು ಬೀದಿಗಳಲ್ಲಿ ನಿಂತಿದ್ದಾರೆ.

ರಹಮತ್ ನಗರ, ಅಲ್ಲಾಪೂರದಲ್ಲಿ‌ ಸಹ ಇಂಥದ್ದೇ ಶಬ್ದ ಮತ್ತು ಭೂಕಂಪನದ ಅನುಭವವಾಗಿದೆ ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ ಸ್ಥಳಕ್ಕೆ ತಜ್ಞರ ಭೇಟಿ ಕೊಟ್ಟು ಪರಿಶೀಲನೆ ನಡೆಸಲಿದ್ದಾರೆ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!