AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್‌ನ ಬೋರಬಂಡ ಪ್ರದೇಶದಲ್ಲಿ 3-4 ಬಾರಿ ಭೂ ಕಂಪನ, ಜನರಲ್ಲಿ ಭೀತಿಯ ಕಂಪನಗಳು

ಹೈದರಾಬಾದ್‌: ನಗರದ ಬೋರಬಂಡ ಪ್ರದೇಶದಲ್ಲಿ 3-4 ಬಾರಿ ಭಾರಿ ಶಬ್ದದ ಜೊತೆಗೆ ಭೂಮಿ ಕಂಪಿಸಿದ ಅನುಭವವಾಗಿರುವುದಾಗಿ ಸ್ಥಳೀಯರು ಹೇಳಿದ್ದಾರೆ. ಮನೆಯೊಳಗೆ ಹೋಗುವುದಕ್ಕೆ ಹಿಂದೇಟು ಹಾಕುತ್ತಿರುವ ಜನ ನಿನ್ನೆ ರಾತ್ರಿಯಿಂದ ಭೂಮಿ ಹಲವು ಬಾರಿ ಕಂಪಿಸಿದ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಭಯ ಶುರುವಾಗಿದೆ. 10-15ನಿಮಿಷಗಳ‌ ಕಾಲ ಸಿಕ್ಕಾಪಟ್ಟೆ ಶಬ್ದದೊಂದಿಗೆ‌ ಭೂಮಿ ಕಂಪಿಸಿದ್ದು 3-4 ಸಲ ಒಂದೇ ರೀತಿ ಸ್ಫೋಟದ ಹಾಗೆ ಕೇಳಿ ಜನತೆ ಭಯಗ್ರಸ್ತರಾಗಿದ್ದಾರೆ. ಹಾಗಾಗಿ, ಮನೆಯೊಳಗೆ ಹೋಗುವುದಕ್ಕೆ ಸ್ಥಳೀಯರು ಹೆದರುತ್ತಿದ್ದಾರೆ. ಆದ್ದರಿಂದ, ಮನೆಯಿಂದ‌ ಹೊರಗಡೆಯೇ ಇದ್ದು ಬೀದಿಗಳಲ್ಲಿ ನಿಂತಿದ್ದಾರೆ. […]

ಹೈದರಾಬಾದ್‌ನ ಬೋರಬಂಡ ಪ್ರದೇಶದಲ್ಲಿ 3-4 ಬಾರಿ ಭೂ ಕಂಪನ, ಜನರಲ್ಲಿ ಭೀತಿಯ ಕಂಪನಗಳು
KUSHAL V
| Edited By: ಸಾಧು ಶ್ರೀನಾಥ್​|

Updated on: Oct 03, 2020 | 10:58 AM

Share

ಹೈದರಾಬಾದ್‌: ನಗರದ ಬೋರಬಂಡ ಪ್ರದೇಶದಲ್ಲಿ 3-4 ಬಾರಿ ಭಾರಿ ಶಬ್ದದ ಜೊತೆಗೆ ಭೂಮಿ ಕಂಪಿಸಿದ ಅನುಭವವಾಗಿರುವುದಾಗಿ ಸ್ಥಳೀಯರು ಹೇಳಿದ್ದಾರೆ.

ಮನೆಯೊಳಗೆ ಹೋಗುವುದಕ್ಕೆ ಹಿಂದೇಟು ಹಾಕುತ್ತಿರುವ ಜನ ನಿನ್ನೆ ರಾತ್ರಿಯಿಂದ ಭೂಮಿ ಹಲವು ಬಾರಿ ಕಂಪಿಸಿದ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಭಯ ಶುರುವಾಗಿದೆ. 10-15ನಿಮಿಷಗಳ‌ ಕಾಲ ಸಿಕ್ಕಾಪಟ್ಟೆ ಶಬ್ದದೊಂದಿಗೆ‌ ಭೂಮಿ ಕಂಪಿಸಿದ್ದು 3-4 ಸಲ ಒಂದೇ ರೀತಿ ಸ್ಫೋಟದ ಹಾಗೆ ಕೇಳಿ ಜನತೆ ಭಯಗ್ರಸ್ತರಾಗಿದ್ದಾರೆ. ಹಾಗಾಗಿ, ಮನೆಯೊಳಗೆ ಹೋಗುವುದಕ್ಕೆ ಸ್ಥಳೀಯರು ಹೆದರುತ್ತಿದ್ದಾರೆ. ಆದ್ದರಿಂದ, ಮನೆಯಿಂದ‌ ಹೊರಗಡೆಯೇ ಇದ್ದು ಬೀದಿಗಳಲ್ಲಿ ನಿಂತಿದ್ದಾರೆ.

ರಹಮತ್ ನಗರ, ಅಲ್ಲಾಪೂರದಲ್ಲಿ‌ ಸಹ ಇಂಥದ್ದೇ ಶಬ್ದ ಮತ್ತು ಭೂಕಂಪನದ ಅನುಭವವಾಗಿದೆ ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ ಸ್ಥಳಕ್ಕೆ ತಜ್ಞರ ಭೇಟಿ ಕೊಟ್ಟು ಪರಿಶೀಲನೆ ನಡೆಸಲಿದ್ದಾರೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ