AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ರೈಲು ಇಳಿಯುವಾಗ ಕಬ್ಬಿಣದ ಬೇಲಿಯಲ್ಲಿ ಕುತ್ತಿಗೆ ಸಿಲುಕಿ ವ್ಯಕ್ತಿ ಸಾವು

ರೈಲು(Train) ಬಂದು ನಿಲ್ದಾಣದಲ್ಲಿ ನಿಂತಾಗ ವ್ಯಕ್ತಿಯೊಬ್ಬ ಇಳಿಯಬೇಕಿದ್ದ ಬಾಗಿಲು ಬಿಟ್ಟು ಹಿಂಬದಿಯ ಬಾಗಿಲಿನಿಂದ ಹಾರಿದ ಪರಿಣಾಮ ಕಬ್ಬಿಣದ ಬೇಲಿಯಲ್ಲಿ ಕುತ್ತಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮುಂಬೈನ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಪಶ್ಚಿಮ ರೈಲ್ವೆ ಜಾಲದಲ್ಲಿರುವ ನಿಲ್ದಾಣದಲ್ಲಿ ಬೆಳಗ್ಗೆ 9.45 ರ ಸುಮಾರಿಗೆ ಈ ಘಟನೆ ನಡೆದಿದೆ. ಸ್ಥಳೀಯ ರೈಲಿನಿಂದ ಇಳಿಯುವ ಪ್ರಯತ್ನದ ವೇಳೆ, ಬೇಲಿಯಲ್ಲಿ ಸಿಲುಕಿಕೊಂಡು ವ್ಯಕ್ತಿಯ ಕುತ್ತಿಗೆಗೆ ಹಾನಿಯಾಗಿತ್ತು ಎಂದು ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ: ರೈಲು ಇಳಿಯುವಾಗ ಕಬ್ಬಿಣದ ಬೇಲಿಯಲ್ಲಿ ಕುತ್ತಿಗೆ ಸಿಲುಕಿ ವ್ಯಕ್ತಿ ಸಾವು
ಬೇಲಿ
ನಯನಾ ರಾಜೀವ್
|

Updated on: Jun 05, 2025 | 1:07 PM

Share

ಮುಂಬೈ, ಜೂನ್ 05: ರೈಲು(Train) ಬಂದು ನಿಲ್ದಾಣದಲ್ಲಿ ನಿಂತಾಗ ವ್ಯಕ್ತಿಯೊಬ್ಬ ಇಳಿಯಬೇಕಿದ್ದ ಬಾಗಿಲು ಬಿಟ್ಟು ಹಿಂಬದಿಯ ಬಾಗಿಲಿನಿಂದ ಹಾರಿದ ಪರಿಣಾಮ ಕಬ್ಬಿಣದ ಬೇಲಿಯಲ್ಲಿ ಕುತ್ತಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮುಂಬೈನ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಪಶ್ಚಿಮ ರೈಲ್ವೆ ಜಾಲದಲ್ಲಿರುವ ನಿಲ್ದಾಣದಲ್ಲಿ ಬೆಳಗ್ಗೆ 9.45 ರ ಸುಮಾರಿಗೆ ಈ ಘಟನೆ ನಡೆದಿದೆ.

ಸ್ಥಳೀಯ ರೈಲಿನಿಂದ ಇಳಿಯುವ ಪ್ರಯತ್ನದ ವೇಳೆ, ಬೇಲಿಯಲ್ಲಿ ಸಿಲುಕಿಕೊಂಡು ವ್ಯಕ್ತಿಯ ಕುತ್ತಿಗೆಗೆ ಹಾನಿಯಾಗಿತ್ತು ಎಂದು ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆ ವ್ಯಕ್ತಿ ಹಾರುವ ಸಮಯದಲ್ಲಿ ಆಯತಪ್ಪಿ ಬೇಲಿ ಮೇಲೆ ಬಿದ್ದಿದ್ದಾರೆ, ಮೊನಚಾದ ಸರಳುಗಳು ಕುತ್ತಿಗೆಗೆ ಹೊಕ್ಕಿ ರಕ್ತಸ್ರಾವವಾಗಿತ್ತು.

ಅವರನ್ನು ನಾಯರ್ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಆಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

ಮತ್ತಷ್ಟು ಓದಿ: ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ, 24 ಗಂಟೆಯಲ್ಲಿ ಎರಡನೇ ಘಟನೆ

ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿ ಪ್ರಕಾರ, ಆ ವ್ಯಕ್ತಿ ವಿರುದ್ಧ ದಿಕ್ಕಿನಿಂದ, ಅಂದರೆ ಬೇಲಿ ಪ್ರದೇಶದಿಂದ ಇಳಿಯಲು ಪ್ರಯತ್ನಿಸಿದ್ದಾರೆ ಎಂದು ಅವರು ಹೇಳಿದರು. ಪ್ರಯತ್ನದ ಸಮಯದಲ್ಲಿ, ಅವನ ಕುತ್ತಿಗೆ ಬೇಲಿಯಲ್ಲಿ ಸಿಲುಕಿಕೊಂಡು ಹಾನಿಗೊಳಗಾಯಿತು ಎಂದು ಅಧಿಕಾರಿ ಹೇಳಿದರು.

ಅದು ಬೇಲಿಯಿಂದ ಸುತ್ತುವರಿದ ಪ್ರದೇಶವಾಗಿದೆ. ಈ ಪ್ರಯತ್ನದ ಸಮಯದಲ್ಲಿ, ಅವರ ಕುತ್ತಿಗೆ ಬೇಲಿಯಲ್ಲಿ ಸಿಲುಕಿಕೊಂಡು ಹಾನಿಯಾಗಿತ್ತು ಎಂದು ಅಧಿಕಾರಿ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ