AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಬಹುಮಹಡಿ ಕಟ್ಟಡದ ನಿರ್ಮಾಣ ಹಂತದಲ್ಲಿರುವ ಲಿಫ್ಟ್​ ಕುಸಿತ , 6 ಕಾರ್ಮಿಕರು ಸಾವು

ಮುಂಬೈನ ಥಾಣೆಯ ಬಾಲ್ಕಮ್ ಪ್ರದೇಶದಲ್ಲಿ 40 ಅಡಿ ಅಂತಸ್ತಿನ ನಿರ್ಮಾಣ ಹಂತದ ಲಿಫ್ಟ್​ ಕುಸಿದು 6 ಕಾರ್ಮಿಕರು ಸಾವನ್ನಪ್ಪಿದ್ದಾರೆ, ಓರ್ವ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಥಾಣೆ ಮುನ್ಸಿಪಲ್ ಕಾರ್ಪೊರೇಶನ್‌ನ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ಯಾಸಿನ್ ತದ್ವಿ ಮಾತನಾಡಿ, ಇದು ನಿರ್ಮಾಣ ಲಿಫ್ಟ್ ಆಗಿದ್ದು, 40 ನೇ ಮಹಡಿಯಿಂದ ಕೆಳಕ್ಕೆ ಕುಸಿದಿತ್ತು.

ಮುಂಬೈ: ಬಹುಮಹಡಿ ಕಟ್ಟಡದ ನಿರ್ಮಾಣ ಹಂತದಲ್ಲಿರುವ ಲಿಫ್ಟ್​ ಕುಸಿತ , 6 ಕಾರ್ಮಿಕರು ಸಾವು
ಸಾವುImage Credit source: NDTV
Follow us
ನಯನಾ ರಾಜೀವ್
|

Updated on:Sep 11, 2023 | 7:54 AM

ಮುಂಬೈನ ಥಾಣೆಯ ಬಾಲ್ಕಮ್ ಪ್ರದೇಶದಲ್ಲಿ 40 ಅಡಿ ಅಂತಸ್ತಿನ ನಿರ್ಮಾಣ ಹಂತದ ಲಿಫ್ಟ್​ ಕುಸಿದು 6 ಕಾರ್ಮಿಕರು ಸಾವನ್ನಪ್ಪಿದ್ದಾರೆ, ಓರ್ವ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಥಾಣೆ ಮುನ್ಸಿಪಲ್ ಕಾರ್ಪೊರೇಶನ್‌ನ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ಯಾಸಿನ್ ತದ್ವಿ ಮಾತನಾಡಿ, ಇದು ನಿರ್ಮಾಣ ಲಿಫ್ಟ್ ಆಗಿದ್ದು, 40 ನೇ ಮಹಡಿಯಿಂದ ಕೆಳಕ್ಕೆ ಕುಸಿದಿತ್ತು.

ಈ ಕಟ್ಟಡವು ಘೋಡ್‌ಬಂದರ್ ರಸ್ತೆಯಿಂದ ದೂರದಲ್ಲಿದೆ. ಲಿಫ್ಟ್‌ನ ಕೇಬಲ್‌ಗಳಲ್ಲಿ ಒಂದು ಸ್ನ್ಯಾಪ್ ಆಗಿದ್ದು, ಸಂಜೆ 5.30 ರ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ಅವರು ಹೇಳಿದರು.

ಮಾಹಿತಿ ಪಡೆದ ನಂತರ ಪ್ರಾದೇಶಿಕ ವಿಪತ್ತು ನಿರ್ವಹಣಾ ಕೋಶ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ನೆಲಮಾಳಿಗೆಯ ಪಾರ್ಕಿಂಗ್‌ನಿಂದ ಕಾರ್ಮಿಕರನ್ನು ಹೊರತೆಗೆದರು.

ಮತ್ತಷ್ಟು ಓದಿ: Viral Video: ಲಿಫ್ಟ್​ ಕುಸಿದು ರೋಗಿ ತಲೆಕೆಳಗಾಗಿ ಬಿದ್ದ ದೃಶ್ಯ ವೈರಲ್

ಲಿಫ್ಟ್ ಕೇಬಲ್ ಅಸಮರ್ಪಕವಾಗಿ ಹೇಗೆ ಕಾರ್ಯನಿರ್ವಹಿಸಿತು ಎಂಬುದು ತಕ್ಷಣವೇ ಸ್ಪಷ್ಟವಾಗಿಲ್ಲ ಎಂದು ತದ್ವಿ ಹೇಳಿದರು. ಮೃತ ಕಾರ್ಮಿಕರನ್ನು ಮಹೇಂದ್ರ ಚೌಪಾಲ್ (32), ರೂಪೇಶ್ ಕುಮಾರ್ ದಾಸ್ (21), ಹರುಣ್ ಶೇಖ್ (47), ಮಿಥ್ಲೇಶ್ (35), ಮತ್ತು ಕರಿದಾಸ್ (38) ಎಂದು ಗುರುತಿಸಲಾಗಿದೆ. ಮತ್ತೊಬ್ಬ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:54 am, Mon, 11 September 23

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ