AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ.ದತ್ತಾ ಸಾಮಂತ್ ಹತ್ಯೆ ಪ್ರಕರಣ: ಛೋಟಾ ರಾಜನ್‌ ಖುಲಾಸೆಗೊಳಿಸಿದ ಸಿಬಿಐ ವಿಶೇಷ ನ್ಯಾಯಾಲಯ

1997ರಲ್ಲಿ ಹತ್ಯೆಗೀಡಾದ ಮುಂಬೈನ ಖ್ಯಾತ ಟ್ರೇಡ್ ಯೂನಿಯನ್ ನಾಯಕ ಡಾ.ದತ್ತಾ ಸಾಮಂತ್ (ಹತ್ಯೆ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್ ರಾ ಛೋಟಾ ರಾಜನ್‌ನನ್ನು ಖುಲಾಸೆ ಮಾಡಿದ ಸಿಬಿಐ ವಿಶೇಷ ನ್ಯಾಯಾಲಯ

ಡಾ.ದತ್ತಾ ಸಾಮಂತ್ ಹತ್ಯೆ ಪ್ರಕರಣ: ಛೋಟಾ ರಾಜನ್‌ ಖುಲಾಸೆಗೊಳಿಸಿದ ಸಿಬಿಐ ವಿಶೇಷ ನ್ಯಾಯಾಲಯ
ಛೋಟಾ ರಾಜನ್‌
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jul 28, 2023 | 8:57 PM

Share

ಮುಂಬೈ ಜುಲೈ 28: 1997ರಲ್ಲಿ ಹತ್ಯೆಗೀಡಾದ ಮುಂಬೈನ ಖ್ಯಾತ ಟ್ರೇಡ್ ಯೂನಿಯನ್ ನಾಯಕ ಡಾ.ದತ್ತಾ ಸಾಮಂತ್ (Dr Datta Samant  Murder Case)ಹತ್ಯೆ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್ ರಾಜೇಂದ್ರ ಸದಾಶಿವ್ ನಿಕಾಲ್ಜೆ ಅಕಾ ಛೋಟಾ ರಾಜನ್‌ನನ್ನು (Chhota Rajan) ಸಿಬಿಐ ವಿಶೇಷ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ. ಜನವರಿ 16, 1997 ರಂದು ಘಾಟ್‌ಕೋಪರ್‌ನ ಪಂತ್ ನಗರಕ್ಕೆ ಜೀಪ್ ನಲ್ಲಿ ಪೊವೈಗೆ ಪ್ರಯಾಣಿಸುತ್ತಿದ್ದಾಗ ಪದ್ಮಾವತಿ ರಸ್ತೆಯ ನರೇಶ್ ಜನರಲ್ ಸ್ಟೋರ್ ಬಳಿ ಡಾ.ಸಮಂತ್ ಮೇಲೆ ಹಲ್ಲೆ ನಡೆದಿತ್ತು. ಆತನ ಮೇಲೆ ನಾಲ್ವರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಟ್ರೇಡ್ ಯೂನಿಯನ್ ನಾಯಕನ ಮೇಲಿನ ದಾಳಿಯನ್ನು ಸಂಘಟಿಸಿದ ಆರೋಪ ಛೋಟಾ ರಾಜನ್ ಮೇಲಿತ್ತು.

ಪ್ರಾಸಿಕ್ಯೂಷನ್ ಪ್ರಕರಣದ ಪ್ರಕಾರ, ನಾಲ್ವರು ಮೋಟಾರು ಸೈಕಲ್‌ಗಳಲ್ಲಿ ಬಂದು ಟ್ರೇಡ್ ಜೂನಿಯನ್ ನಾಯಕನ ಜೀಪನ್ನು ಅಡ್ಡಗಟ್ಟಿ ಕನಿಷ್ಠ 17 ಗುಂಡುಗಳನ್ನು ಹಾರಿಸಿದ್ದಾರೆ. ತಕ್ಷಣವೇ ಅವರನ್ನು ಸಮೀಪದ ಅನಿಕೇತ್ ನರ್ಸಿಂಗ್ ಹೋಮ್‌ಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಸಾವಿಗೀಡಾಗಿದ್ದಾರೆ ಎಂದು ಘೋಷಿಸಲಾಯಿತು.

ಇದನ್ನೂ ಓದಿ: Tamil Nadu: ರಾಮೇಶ್ವರಂನಲ್ಲಿ ಅಣ್ಣಾಮಲೈ ಅವರ ‘ಎನ್ ಮಣ್ಣ್ ಎನ್ ಮಕ್ಕಳ್’ ಪಾದಯಾತ್ರೆಗೆ ಅಮಿತ್ ಶಾ ಚಾಲನೆ

ದಾಳಿಯಲ್ಲಿ ಅವರ ಮುಖ ಮತ್ತು ಕುತ್ತಿಗೆಗೆ ಗಾಯವಾಗಿರುವ ಡಾ.ಸಮಂತ್ ಅವರ ಚಾಲಕ ಭೀಮರಾವ್ ಸೋನಕಾಂಬಳೆ ಅವರು ನೀಡಿದ ದೂರಿನ ಆಧಾರದ ಮೇಲೆ ನಾಲ್ವರು ಅಪರಿಚಿತ ದಾಳಿಕೋರರ ವಿರುದ್ಧ ಸಾಕಿನಾಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:34 pm, Fri, 28 July 23

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​