AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್​ಕಾಲ್​ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ

ವಿಪರೀತ ಸಾಲ ಮಾಡಿಕೊಂಡು ತೀರಿಸಲಾಗದೆ ಒದ್ದಾಡುತ್ತಿದ್ದ ವ್ಯಕ್ತಿಯೊಬ್ಬ, ತಾನೇ ಅಪಹರಣವಾಗಿದ್ದೇನೆ ಎಂದು ನಾಟಕವಾಗಿ ತಂದೆಯ ಬಳಿ ಹಣಕ್ಕೆ ಬೇಡಿಕೆಯಿಟ್ಟ ಘಟನೆ ಮುಂಬೈನಲ್ಲಿ ನಡೆದಿದೆ.

ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್​ಕಾಲ್​ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ
ಪೊಲೀಸ್
ನಯನಾ ರಾಜೀವ್
|

Updated on: Jun 02, 2023 | 9:01 AM

Share

ವಿಪರೀತ ಸಾಲ ಮಾಡಿಕೊಂಡು ತೀರಿಸಲಾಗದೆ ಒದ್ದಾಡುತ್ತಿದ್ದ ವ್ಯಕ್ತಿಯೊಬ್ಬ, ತಾನೇ ಅಪಹರಣವಾಗಿದ್ದೇನೆ ಎಂದು ನಾಟಕವಾಗಿ ತಂದೆಯ ಬಳಿ ಹಣಕ್ಕೆ ಬೇಡಿಕೆಯಿಟ್ಟ ಘಟನೆ ಮುಂಬೈನಲ್ಲಿ ನಡೆದಿದೆ. ಸಾಲವನ್ನು ತೀರಿಸಲು ತಂದೆಯ ಬಳಿ ಸುಲಿಗೆ ಮಾಡಿದ್ದಕ್ಕಾಗಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಜಿತೇಂದ್ರ ಜೋಷಿ ಎಂದು ಗುರುತಿಸಲಾಗಿದೆ ಎಂದು ಮುಂಬೈ ಉಪ ಪೊಲೀಸ್ ಆಯುಕ್ತ ಅಜಯ್ ಬನ್ಸಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಜಿತೇಂದ್ರ ಜೋಶಿ ಎಂಬ 27 ವರ್ಷದ ವ್ಯಕ್ತಿ ತಾನೇ ಅಪಹರಣವಾಗಿದ್ದೇನೆಂದು ಸುಳ್ಳು ಹೇಳಿ ತಂದೆಯ ಬಳಿ 5 ಲಕ್ಷ ರೂ ಬೇಡಿಕೆ ಇಟ್ಟಿದ್ದ. ಜೋಶಿ ಅವರ ಪತ್ನಿಗೆ ವಾಟ್ಸ್‌ಆ್ಯಪ್ ಕರೆ ಬಂದಿದ್ದು, ಪತಿಯನ್ನು ಅಪಹರಿಸಲಾಗಿದೆ ಮತ್ತು 5 ಲಕ್ಷ ರೂ. ಪರಿಹಾರ ನೀಡುವಂತೆ ಬೆದರಿಕೆ ಹಾಕಲಾಗಿದೆ ಎಂದು ತಿಳಿಸಲಾಗಿದೆ. ಆರೋಪಿಯ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಓದಿ: ವೈರಲ್ ನ್ಯೂಸ್​: ಕಾಲೇಜಿನಿಂದ ಬರುವಾಗ ಯುವತಿಯ ಅಪಹರಣ, ಆ ಮೇಲೆ ಆಗಿದ್ದೇನು?

12 ಗಂಟೆಯೊಳಗೆ ಜೋಶಿ ಪತ್ತೆಯಾಗಿದ್ದು, ವಿಚಾರಣೆ ನಡೆಸಿದಾಗ ಆತ ತನ್ನ ತಂದೆಯಿಂದ ಹಣ ಪಡೆಯಲು ಅಪಹರಣ ನಾಟಕವಾಡಿದ್ದಾಗಿ ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ನ್ಯಾಯಾಲಯದಿಂದ ಜೂನ್ 3ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!