AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಕಿಂಗ್​ಗೆಂದು ಹೋಗಿದ್ದ ವೃದ್ಧೆ ಹಿಂದಿರುಗಲೇ ಇಲ್ಲ, ಆಗಿತ್ತು ಅಪಘಾತ, ನೆಕ್ಲೇಸ್​ನಿಂದ ಜಾಗ ಪತ್ತೆ ಮಾಡಿದ ಕುಟುಂಬ

ಸಂಜೆ ಸಮಯದಲ್ಲಿ ವಾಕಿಂಗ್​​ಗೆಂದು ಹೋಗಿದ್ದ ವೃದ್ಧೆ ಮನೆಗೆ ಹಿಂದಿರುಗಿ ಬರಲೇ ಇಲ್ಲ. ಅವರು ಅಪಘಾತವಾಗಿ ಆಸ್ಪತ್ರೆ ಸೇರಿದ್ದರು. ಅವರ ಕುಟುಂಬ ಅವರಿರುವ ಜಾಗವನ್ನು ಪತ್ತೆ ಹಚ್ಚಲು ಯಶಸ್ವಿಯಾಗಿದ್ದು, ಅದಕ್ಕೆ ಸಹಾಯ ಮಾಡಿದ್ದು ಅವರ ನೆಕ್ಲೇಸ್​​ನಲ್ಲಿದ್ದ ಜಿಪಿಎಸ್ ಟ್ರ್ಯಾಕರ್. ವಾಕಿಂಗ್​ಗೆ ಹೋಗಿದ್ದಾಗ ಸಾಯಿರಾ ಬಿ ತಾಜುದ್ದೀನ್ ಮುಲ್ಲಾ ಅವರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು, ಅಲ್ಲಿದ್ದವರು ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿದ್ದರು.

ವಾಕಿಂಗ್​ಗೆಂದು ಹೋಗಿದ್ದ ವೃದ್ಧೆ ಹಿಂದಿರುಗಲೇ ಇಲ್ಲ, ಆಗಿತ್ತು ಅಪಘಾತ, ನೆಕ್ಲೇಸ್​ನಿಂದ ಜಾಗ ಪತ್ತೆ ಮಾಡಿದ ಕುಟುಂಬ
ವೃದ್ಧೆ-ಸಾಂದರ್ಭಿಕ ಚಿತ್ರImage Credit source: unsplash
ನಯನಾ ರಾಜೀವ್
|

Updated on: Dec 09, 2025 | 11:45 AM

Share

ಮುಂಬೈ, ಡಿಸೆಂಬರ್ 09: ಸಂಜೆ ಸಮಯದಲ್ಲಿ ವಾಕಿಂಗ್​​ಗೆಂದು ಹೋಗಿದ್ದ ವೃದ್ಧೆ ಮನೆಗೆ ಹಿಂದಿರುಗಿ ಬರಲೇ ಇಲ್ಲ. ಅವರು ಅಪಘಾತ(Accident)ವಾಗಿ ಆಸ್ಪತ್ರೆ ಸೇರಿದ್ದರು. ಅವರ ಕುಟುಂಬ ಅವರಿರುವ ಜಾಗವನ್ನು ಪತ್ತೆ ಹಚ್ಚಲು ಯಶಸ್ವಿಯಾಗಿದ್ದು, ಅದಕ್ಕೆ ಸಹಾಯ ಮಾಡಿದ್ದು ಅವರ ನೆಕ್ಲೇಸ್​​ನಲ್ಲಿದ್ದ ಜಿಪಿಎಸ್ ಟ್ರ್ಯಾಕರ್. ವಾಕಿಂಗ್​ಗೆ ಹೋಗಿದ್ದಾಗ ಸಾಯಿರಾ ಬಿ ತಾಜುದ್ದೀನ್ ಮುಲ್ಲಾ ಅವರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು, ಅಲ್ಲಿದ್ದವರು ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿದ್ದರು.

ಮನೆಯಲ್ಲಿ ಅವರು ಮನೆಗೆ ಬಾರದ್ದನ್ನು ಕಂಡು ಆತಂಕಕ್ಕೊಳಗಾಗಿದ್ದರು. ಅಲ್ಲೆಲ್ಲೇ ಹುಡುಕಿದರೂ ಅವರ ಸುಳಿವು ಪತ್ತೆಯಾಗಿರಲಿಲ್ಲ. ಕೊನೆಗೆ ಒಂದು ನೆಕ್ಲೇಸ್​​ನಿಂದ ಅವರಿರುವ ಜಾಗವನ್ನು ಪತ್ತೆ ಹಚ್ಚಲಾಯಿತು. ಆ ಮಹಿಳೆಯ ಮೊಮ್ಮಗ ನೆಕ್ಲೇಸ್​​ನಲ್ಲಿ ಜಿಪಿಎಸ್ ಟ್ರ್ಯಾಕರ್ ಅನ್ನು ಅಳವಡಿಸಿದ್ದರು.

ಮನೆಯಲ್ಲಿ ಎಲ್ಲರೂ ಬೇಸರದಿಂದ ಕುಳಿತಿದ್ದರು ಆಗ ಮೊಮ್ಮಗ ವಾಸಿಮ್ ಅಯೂಬ್ ಮುಲ್ಲಾ ಮನೆಗೆ ಬಂದವರೇ ವಿಷಯ ತಿಳಿದು ತಕ್ಷಣ ಟ್ರ್ಯಾಕರ್ ಆನ್ ಮಾಡಿದ್ದಾರೆ. ಆಗ ಮನೆಯಿಂದ 5 ಕಿ.ಮೀ ದೂರದಲ್ಲಿ ಅವರು ಇರುವ ಕುರಿತು ಕುರುಹು ದೊರೆತಿದೆ. ರೇಲ್‌ನಲ್ಲಿರುವ ಕೆಇಎಂ ಆಸ್ಪತ್ರೆಗೆ ಕೂಡಲೇ ಹೋಗಿದ್ದಾರೆ.

ಮತ್ತಷ್ಟು ಓದಿ: ಪತ್ನಿ, ಮಕ್ಕಳನ್ನು ನೋಡಲು ಹೊರಟಿದ್ದ ಸಿಪಿಐ ಸಜೀವ ದಹನ: ಕಾರು ಅಪಘಾತ ಸಂಭವಿಸಿದ್ದೇಗೆ?

ತಲೆಗೆ ಗಾಯವಾಗಿದ್ದ ಮುಲ್ಲಾ ಅವರನ್ನು ಜೆಜೆ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಾಸಿಮ್ ಮುಲ್ಲಾ ನಲ್ಲಸೋಪಾರಾದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ. ವಾಸಿಮ್ ಅಂದು ಮಾಡಿದ್ದ ಆ ಕಾರ್ಯದಿಂದ ಇಂದು ಮಹಿಳೆಯನ್ನು ಪತ್ತೆ ಹಚ್ಚಲು ಸಾಧ್ಯವಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ