AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಕಿಂಗ್​ಗೆಂದು ಹೋಗಿದ್ದ ವೃದ್ಧೆ ಹಿಂದಿರುಗಲೇ ಇಲ್ಲ, ಆಗಿತ್ತು ಅಪಘಾತ, ನೆಕ್ಲೇಸ್​ನಿಂದ ಜಾಗ ಪತ್ತೆ ಮಾಡಿದ ಕುಟುಂಬ

ಸಂಜೆ ಸಮಯದಲ್ಲಿ ವಾಕಿಂಗ್​​ಗೆಂದು ಹೋಗಿದ್ದ ವೃದ್ಧೆ ಮನೆಗೆ ಹಿಂದಿರುಗಿ ಬರಲೇ ಇಲ್ಲ. ಅವರು ಅಪಘಾತವಾಗಿ ಆಸ್ಪತ್ರೆ ಸೇರಿದ್ದರು. ಅವರ ಕುಟುಂಬ ಅವರಿರುವ ಜಾಗವನ್ನು ಪತ್ತೆ ಹಚ್ಚಲು ಯಶಸ್ವಿಯಾಗಿದ್ದು, ಅದಕ್ಕೆ ಸಹಾಯ ಮಾಡಿದ್ದು ಅವರ ನೆಕ್ಲೇಸ್​​ನಲ್ಲಿದ್ದ ಜಿಪಿಎಸ್ ಟ್ರ್ಯಾಕರ್. ವಾಕಿಂಗ್​ಗೆ ಹೋಗಿದ್ದಾಗ ಸಾಯಿರಾ ಬಿ ತಾಜುದ್ದೀನ್ ಮುಲ್ಲಾ ಅವರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು, ಅಲ್ಲಿದ್ದವರು ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿದ್ದರು.

ವಾಕಿಂಗ್​ಗೆಂದು ಹೋಗಿದ್ದ ವೃದ್ಧೆ ಹಿಂದಿರುಗಲೇ ಇಲ್ಲ, ಆಗಿತ್ತು ಅಪಘಾತ, ನೆಕ್ಲೇಸ್​ನಿಂದ ಜಾಗ ಪತ್ತೆ ಮಾಡಿದ ಕುಟುಂಬ
ವೃದ್ಧೆ-ಸಾಂದರ್ಭಿಕ ಚಿತ್ರImage Credit source: unsplash
ನಯನಾ ರಾಜೀವ್
|

Updated on: Dec 09, 2025 | 11:45 AM

Share

ಮುಂಬೈ, ಡಿಸೆಂಬರ್ 09: ಸಂಜೆ ಸಮಯದಲ್ಲಿ ವಾಕಿಂಗ್​​ಗೆಂದು ಹೋಗಿದ್ದ ವೃದ್ಧೆ ಮನೆಗೆ ಹಿಂದಿರುಗಿ ಬರಲೇ ಇಲ್ಲ. ಅವರು ಅಪಘಾತ(Accident)ವಾಗಿ ಆಸ್ಪತ್ರೆ ಸೇರಿದ್ದರು. ಅವರ ಕುಟುಂಬ ಅವರಿರುವ ಜಾಗವನ್ನು ಪತ್ತೆ ಹಚ್ಚಲು ಯಶಸ್ವಿಯಾಗಿದ್ದು, ಅದಕ್ಕೆ ಸಹಾಯ ಮಾಡಿದ್ದು ಅವರ ನೆಕ್ಲೇಸ್​​ನಲ್ಲಿದ್ದ ಜಿಪಿಎಸ್ ಟ್ರ್ಯಾಕರ್. ವಾಕಿಂಗ್​ಗೆ ಹೋಗಿದ್ದಾಗ ಸಾಯಿರಾ ಬಿ ತಾಜುದ್ದೀನ್ ಮುಲ್ಲಾ ಅವರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು, ಅಲ್ಲಿದ್ದವರು ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿದ್ದರು.

ಮನೆಯಲ್ಲಿ ಅವರು ಮನೆಗೆ ಬಾರದ್ದನ್ನು ಕಂಡು ಆತಂಕಕ್ಕೊಳಗಾಗಿದ್ದರು. ಅಲ್ಲೆಲ್ಲೇ ಹುಡುಕಿದರೂ ಅವರ ಸುಳಿವು ಪತ್ತೆಯಾಗಿರಲಿಲ್ಲ. ಕೊನೆಗೆ ಒಂದು ನೆಕ್ಲೇಸ್​​ನಿಂದ ಅವರಿರುವ ಜಾಗವನ್ನು ಪತ್ತೆ ಹಚ್ಚಲಾಯಿತು. ಆ ಮಹಿಳೆಯ ಮೊಮ್ಮಗ ನೆಕ್ಲೇಸ್​​ನಲ್ಲಿ ಜಿಪಿಎಸ್ ಟ್ರ್ಯಾಕರ್ ಅನ್ನು ಅಳವಡಿಸಿದ್ದರು.

ಮನೆಯಲ್ಲಿ ಎಲ್ಲರೂ ಬೇಸರದಿಂದ ಕುಳಿತಿದ್ದರು ಆಗ ಮೊಮ್ಮಗ ವಾಸಿಮ್ ಅಯೂಬ್ ಮುಲ್ಲಾ ಮನೆಗೆ ಬಂದವರೇ ವಿಷಯ ತಿಳಿದು ತಕ್ಷಣ ಟ್ರ್ಯಾಕರ್ ಆನ್ ಮಾಡಿದ್ದಾರೆ. ಆಗ ಮನೆಯಿಂದ 5 ಕಿ.ಮೀ ದೂರದಲ್ಲಿ ಅವರು ಇರುವ ಕುರಿತು ಕುರುಹು ದೊರೆತಿದೆ. ರೇಲ್‌ನಲ್ಲಿರುವ ಕೆಇಎಂ ಆಸ್ಪತ್ರೆಗೆ ಕೂಡಲೇ ಹೋಗಿದ್ದಾರೆ.

ಮತ್ತಷ್ಟು ಓದಿ: ಪತ್ನಿ, ಮಕ್ಕಳನ್ನು ನೋಡಲು ಹೊರಟಿದ್ದ ಸಿಪಿಐ ಸಜೀವ ದಹನ: ಕಾರು ಅಪಘಾತ ಸಂಭವಿಸಿದ್ದೇಗೆ?

ತಲೆಗೆ ಗಾಯವಾಗಿದ್ದ ಮುಲ್ಲಾ ಅವರನ್ನು ಜೆಜೆ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಾಸಿಮ್ ಮುಲ್ಲಾ ನಲ್ಲಸೋಪಾರಾದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ. ವಾಸಿಮ್ ಅಂದು ಮಾಡಿದ್ದ ಆ ಕಾರ್ಯದಿಂದ ಇಂದು ಮಹಿಳೆಯನ್ನು ಪತ್ತೆ ಹಚ್ಚಲು ಸಾಧ್ಯವಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ