AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Goregaon Studio Fire ಮುಂಬೈನಲ್ಲಿ ಭಾರೀ ಅಗ್ನಿಅವಘಡ: ಹೊತ್ತಿ ಉರಿದ ಸ್ಟುಡಿಯೋ

Goregaon Studio Fire ಗೋರೆಗಾಂವ್​ನ ಇನಾರ್ಬಿಟ್​ ಮಾಲ್​ ಸಮೀಪ ಈ ಸ್ಟುಡಿಯೋ ಇದೆ. ಬೆಂಕಿಯ ಕೆನ್ನಾಲಿಗೆ ಎಲ್ಲ ಕಡೆಗಳಲ್ಲೂ ಚಾಚಿದ್ದು, 8 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿವೆ.

Goregaon Studio Fire ಮುಂಬೈನಲ್ಲಿ ಭಾರೀ ಅಗ್ನಿಅವಘಡ: ಹೊತ್ತಿ ಉರಿದ ಸ್ಟುಡಿಯೋ
ಅಗ್ನಿ ಅವಘಡಕ್ಕೆ ತುತ್ತಾದ ಸ್ಟುಡಿಯೋ
ರಾಜೇಶ್ ದುಗ್ಗುಮನೆ
| Edited By: |

Updated on: Feb 02, 2021 | 5:57 PM

Share

ಮುಂಬೈ: ಮಹಾರಾಷ್ಟ್ರದ ರಾಜಧಾನಿ ಮುಂಬೈನ ಗೋರೆಗಾಂವ್​​ನಲ್ಲಿರುವ ಸ್ಟುಡಿಯೋ ಒಂದರಲ್ಲಿ ಇಂದು ಸಂಜೆ ಅಗ್ನಿ ಅವಘಡ ಸಂಭವಿಸಿದೆ. ಘಟನೆ ವೇಳೆ ಪ್ರಾಣಹಾನಿ ಉಂಟಾದ ಬಗ್ಗೆ ವರದಿ ಆಗಿಲ್ಲ.

ಗೋರೆಗಾಂವ್​ನ ಇನಾರ್ಬಿಟ್​ ಮಾಲ್​ ಸಮೀಪ ಈ ಸ್ಟುಡಿಯೋ ಇದೆ. ಬೆಂಕಿಯ ಕೆನ್ನಾಲಿಗೆ ಎಲ್ಲ ಕಡೆಗಳಲ್ಲೂ ಚಾಚಿದ್ದು, 8 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿವೆ. ಅಗ್ನಿ ಅವಘಡದ ವೇಳೆ ಸ್ಟುಡಿಯೋ ಮುಚ್ಚಿತ್ತು ಎನ್ನಲಾಗಿದೆ.

ಬೆಂಕಿ ಕಾಣಿಸಿಕೊಂಡ ವೇಳೆ ಸ್ಟುಡಿಯೋ ಮುಚ್ಚಿತ್ತು ಎನ್ನಲಾಗಿದೆ. ಹೀಗಾಗಿ, ಯಾವುದೇ ಸಾವು ನೋವು ಸಂಭವಿಸಿಲ್ಲ. ಸದ್ಯ, ಬೆಂಕಿ ನಂದಿಸುವ ಕೆಲಸ ಪ್ರಗತಿಯಲ್ಲಿದೆ.

Follow Us
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ