AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಕಟ್ಟಡದ ಪಾರ್ಕಿಂಗ್​ ಪ್ರದೇಶದಲ್ಲಿ ಅಗ್ನಿ ಅವಘಡ, 16 ಕಾರುಗಳು ಬೆಂಕಿಗಾಹುತಿ

ಮುಂಬೈನ ದಾದರ್ ಪ್ರದೇಶದ ಹರಿಶ್ಚಂದ್ರ ಯವಾಲೆ ಮಾರ್ಗದಲ್ಲಿರುವ ಕೊಹಿನೂರ್ ಕಟ್ಟಡದ ಪಾರ್ಕಿಂಗ್ ಸ್ಥಳದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 16 ಕಾರುಗಳು ಬೆಂಕಿಗಾಹುತಿಯಾಗಿದೆ. ರಾತ್ರಿ 1-2 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಣ ಇನ್ನೂ ತಿಳಿದುಬಂದಿಲ್ಲ. ಸಧ್ಯಕ್ಕೆ ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ.

ಮುಂಬೈ: ಕಟ್ಟಡದ ಪಾರ್ಕಿಂಗ್​ ಪ್ರದೇಶದಲ್ಲಿ ಅಗ್ನಿ ಅವಘಡ, 16 ಕಾರುಗಳು ಬೆಂಕಿಗಾಹುತಿ
ಅಗ್ನಿ ಅವಘಡ-ಸಾಂದರ್ಭಿಕ ಚಿತ್ರImage Credit source: Jagaran English
ನಯನಾ ರಾಜೀವ್
|

Updated on: Nov 07, 2023 | 11:41 AM

Share

ಮುಂಬೈನ ದಾದರ್ ಪ್ರದೇಶದ ಹರಿಶ್ಚಂದ್ರ ಯವಾಲೆ ಮಾರ್ಗದಲ್ಲಿರುವ ಕೊಹಿನೂರ್ ಕಟ್ಟಡದ ಪಾರ್ಕಿಂಗ್ ಸ್ಥಳದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 16 ಕಾರುಗಳು ಬೆಂಕಿಗಾಹುತಿಯಾಗಿದೆ. ರಾತ್ರಿ 1-2 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಣ ಇನ್ನೂ ತಿಳಿದುಬಂದಿಲ್ಲ. ಸಧ್ಯಕ್ಕೆ ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ.

ಇದಕ್ಕೂ ಮುನ್ನ ಅಕ್ಟೋಬರ್​ನಲ್ಲಿ ಭಿವಂಡಿಯಲ್ಲಿರುವ ಡೈಯಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು, ಬಾಯ್ಲರ್​ ಸ್ಫೋಟಗೊಂಡು ಬೆಂಕಿ ಹೊತ್ತಿ ಉರಿದಿತ್ತು.

ಮತ್ತೊಂದು ಘಟನೆ ಮಹಾವೀರ್​ನಗರದ ಪವನ್​ ಧಾಮ್​ ವೀಣಾ ಸಂತೂರ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ.

ಮತ್ತಷ್ಟು ಓದಿ:ಬೆಂಗಳೂರು ಖಾಸಗಿ ಬಸ್​​ ಅಗ್ನಿ ದುರಂತ: ಸ್ಥಳದಲ್ಲಿದ್ದವು 12 ಗ್ಯಾಸ್ ಸಿಲಿಂಡರ್​, 30 ಬ್ಯಾಟರಿ, ತಪ್ಪಿದ ಭಾರಿ ಅನಾಹುತ: 42 ಜನ ಬಚಾವ್

ಸೋಮವಾರ ಮಧ್ಯಾಹ್ನ 12.27ಕ್ಕೆ ಘಟನೆ ನಡೆದಿತ್ತು, ಎಂದು ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಬೆಂಕಿಯನ್ನು ಹತೋಟಿಗೆ ತರಲಾಯಿತು. ಮೃತರನ್ನು ಗ್ಲೋರಿ ವಾಲ್ಪಾಟಿ, ಜೋಸು ಜೇಮ್ಸ್​ ರಾಬರ್ಟ್​ ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ