AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಕಟ್ಟಡದ ಪಾರ್ಕಿಂಗ್​ ಪ್ರದೇಶದಲ್ಲಿ ಅಗ್ನಿ ಅವಘಡ, 16 ಕಾರುಗಳು ಬೆಂಕಿಗಾಹುತಿ

ಮುಂಬೈನ ದಾದರ್ ಪ್ರದೇಶದ ಹರಿಶ್ಚಂದ್ರ ಯವಾಲೆ ಮಾರ್ಗದಲ್ಲಿರುವ ಕೊಹಿನೂರ್ ಕಟ್ಟಡದ ಪಾರ್ಕಿಂಗ್ ಸ್ಥಳದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 16 ಕಾರುಗಳು ಬೆಂಕಿಗಾಹುತಿಯಾಗಿದೆ. ರಾತ್ರಿ 1-2 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಣ ಇನ್ನೂ ತಿಳಿದುಬಂದಿಲ್ಲ. ಸಧ್ಯಕ್ಕೆ ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ.

ಮುಂಬೈ: ಕಟ್ಟಡದ ಪಾರ್ಕಿಂಗ್​ ಪ್ರದೇಶದಲ್ಲಿ ಅಗ್ನಿ ಅವಘಡ, 16 ಕಾರುಗಳು ಬೆಂಕಿಗಾಹುತಿ
ಅಗ್ನಿ ಅವಘಡ-ಸಾಂದರ್ಭಿಕ ಚಿತ್ರImage Credit source: Jagaran English
ನಯನಾ ರಾಜೀವ್
|

Updated on: Nov 07, 2023 | 11:41 AM

Share

ಮುಂಬೈನ ದಾದರ್ ಪ್ರದೇಶದ ಹರಿಶ್ಚಂದ್ರ ಯವಾಲೆ ಮಾರ್ಗದಲ್ಲಿರುವ ಕೊಹಿನೂರ್ ಕಟ್ಟಡದ ಪಾರ್ಕಿಂಗ್ ಸ್ಥಳದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 16 ಕಾರುಗಳು ಬೆಂಕಿಗಾಹುತಿಯಾಗಿದೆ. ರಾತ್ರಿ 1-2 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಣ ಇನ್ನೂ ತಿಳಿದುಬಂದಿಲ್ಲ. ಸಧ್ಯಕ್ಕೆ ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ.

ಇದಕ್ಕೂ ಮುನ್ನ ಅಕ್ಟೋಬರ್​ನಲ್ಲಿ ಭಿವಂಡಿಯಲ್ಲಿರುವ ಡೈಯಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು, ಬಾಯ್ಲರ್​ ಸ್ಫೋಟಗೊಂಡು ಬೆಂಕಿ ಹೊತ್ತಿ ಉರಿದಿತ್ತು.

ಮತ್ತೊಂದು ಘಟನೆ ಮಹಾವೀರ್​ನಗರದ ಪವನ್​ ಧಾಮ್​ ವೀಣಾ ಸಂತೂರ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ.

ಮತ್ತಷ್ಟು ಓದಿ:ಬೆಂಗಳೂರು ಖಾಸಗಿ ಬಸ್​​ ಅಗ್ನಿ ದುರಂತ: ಸ್ಥಳದಲ್ಲಿದ್ದವು 12 ಗ್ಯಾಸ್ ಸಿಲಿಂಡರ್​, 30 ಬ್ಯಾಟರಿ, ತಪ್ಪಿದ ಭಾರಿ ಅನಾಹುತ: 42 ಜನ ಬಚಾವ್

ಸೋಮವಾರ ಮಧ್ಯಾಹ್ನ 12.27ಕ್ಕೆ ಘಟನೆ ನಡೆದಿತ್ತು, ಎಂದು ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಬೆಂಕಿಯನ್ನು ಹತೋಟಿಗೆ ತರಲಾಯಿತು. ಮೃತರನ್ನು ಗ್ಲೋರಿ ವಾಲ್ಪಾಟಿ, ಜೋಸು ಜೇಮ್ಸ್​ ರಾಬರ್ಟ್​ ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ